Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ‘ಜಾಗತಿಕ’ ಟ್ವೆಂಟಿ-20 ಲೀಗ್ ಘೋಷಿಸಿದ...

‘ಜಾಗತಿಕ’ ಟ್ವೆಂಟಿ-20 ಲೀಗ್ ಘೋಷಿಸಿದ ಕ್ರಿಕೆಟ್ ದಕ್ಷಿಣ ಆಫ್ರಿಕ

ವಾರ್ತಾಭಾರತಿವಾರ್ತಾಭಾರತಿ4 Feb 2017 11:34 PM IST
share
‘ಜಾಗತಿಕ’ ಟ್ವೆಂಟಿ-20 ಲೀಗ್ ಘೋಷಿಸಿದ ಕ್ರಿಕೆಟ್ ದಕ್ಷಿಣ ಆಫ್ರಿಕ

ಜೋಹಾನ್ಸ್‌ಬರ್ಗ್, ಫೆ.4: ಕ್ರಿಕೆಟ್ ದಕ್ಷಿಣ ಆಫ್ರಿಕ ಶನಿವಾರ ಜಾಗತಿಕ ಟ್ವೆಂಟಿ-20 ಲೀಗ್ ಯೋಜನೆಯನ್ನು ಘೋಷಿಸಿದ್ದು, ಈಮೂಲಕ ಜಾಗತಿಕ ಬಂಡವಾಳ ಹಾಗೂ ಖ್ಯಾತ ಆಟಗಾರರನ್ನು ಸೆಳೆಯುವ ವಿಶ್ವಾಸದಲ್ಲಿದೆ.

ಭಾರತದ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಹಾಗೂ ಆಸ್ಟ್ರೇಲಿಯದ ಬಿಗ್‌ಬಾಶ್ ಲೀಗ್(ಬಿಪಿಎಲ್)ಯಶಸ್ಸಿನಿಂದ ಉತ್ತೇಜಿತಗೊಂಡು ಟ್ವೆಂಟಿ-20 ಗ್ಲೋಬಲ್ ಲೀಗ್ ಆರಂಭಿಸಲು ದಕ್ಷಿಣ ಆಫ್ರಿಕ ಕ್ರಿಕೆಟ್ ಮಂಡಳಿ ನಿರ್ಧರಿಸಿದೆ. ಆದರೆ, ಟೂರ್ನಿಯ ಬಗ್ಗೆ ಹೆಚ್ಚಿನ ವಿವರ ನೀಡಿಲ್ಲ.

 8 ಫ್ರಾಂಚೈಸಿಗಳು ಮಾರಾಟವಾಗಿದ್ದು, ನಗರ ಮೂಲದ ತಂಡಗಳು ಕಣಕ್ಕಿಳಿಯುವ ಸಾಧ್ಯತೆಯಿದೆ. ದಕ್ಷಿಣ ಆಫ್ರಿಕದ ಪ್ರಮುಖ ಆಟಗಾರರು ಹಾಗೂ ವಿಶ್ವದ ಸ್ಟಾರ್ ಆಟಗಾರರ ಲಭ್ಯತೆಯನ್ನು ಆಧರಿಸಿ ಟೂರ್ನಿಯನ್ನು 2017ರ ಅಂತ್ಯಕ್ಕೆ ನಿಗದಿಪಡಿಸಲಾಗಿದೆ. ಆಸಕ್ತರು ಟೆಂಡರ್‌ನ್ನು ಮಾ.3ರೊಳಗೆ ಸಲ್ಲಿಸಬೇಕು.

‘‘ನಾವು ಆಯ್ಕೆ ಮಾಡಿರುವ ಟೂರ್ನಿಯ ಸಮಯ ಫ್ರಾಂಚೈಸಿಗಳಿಗೆ ವಿಶ್ವ ದರ್ಜೆ ಆಟಗಾರರನ್ನು ದಕ್ಷಿಣ ಆಫ್ರಿಕಕ್ಕೆ ಸೆಳೆಯಲು ಪೂರಕವಾಗಿದೆ ಎಂದು ಭಾವಿಸಿದ್ದೇವೆ. ದಕ್ಷಿಣ ಆಫ್ರಿಕದಲ್ಲಿ ಹೊಸ ಟ್ವೆಂಟಿ-20 ಲೀಗ್ ಆರಂಭಿಸುವುದು ನಮ್ಮ ಉದ್ದೇಶ. ಈ ಮೂಲಕ ಶ್ರೇಷ್ಠ ಪ್ರದರ್ಶನ ಹಾಗೂ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ದೂರದೃಷ್ಟಿಯಿದೆ’’ ಎಂದು ಸಿಎಸ್‌ಎ ಸಿಇಒ ಹರೂನ್ ಲಾರ್ಗಟ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X