Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 92ನೇ ವರ್ಷದಲ್ಲಿ ಅಪ್ಪನಾದ ಫೆಲಿಸ್ತೀನಿನ...

92ನೇ ವರ್ಷದಲ್ಲಿ ಅಪ್ಪನಾದ ಫೆಲಿಸ್ತೀನಿನ ವ್ಯಕ್ತಿ !

ವಾರ್ತಾಭಾರತಿವಾರ್ತಾಭಾರತಿ5 Feb 2017 3:19 PM IST
share
92ನೇ ವರ್ಷದಲ್ಲಿ ಅಪ್ಪನಾದ ಫೆಲಿಸ್ತೀನಿನ ವ್ಯಕ್ತಿ !

ಗಾಜಾ,ಫೆ.5: ಪಶ್ಚಿಮ ದಂಡೆಯ ಅಲ್-ಖಲೀಲ್ ನಗರದ ನಿವಾಸಿ, 92ರ ವಯೋವೃದ್ಧ ಮುಹಮ್ಮದ್ ಅಲ್-ಆದಮ್ ಸಂತೋಷದಿಂದ ಬೀಗುತ್ತಿದ್ದಾರೆ, ತನ್ನ ಬಗ್ಗೆ ತಾನೇ ಹೆಮ್ಮೆ ಪಡುತ್ತಿದ್ದಾರೆ. ಅವರ ಪತ್ನಿ ಹೆಣ್ಣುಮಗುವಿಗೆ ಜನ್ಮ ನೀಡಿರುವುದು ಇದಕ್ಕೆ ಕಾರಣ.

ಮಗಳಿಗೆ ತಮಾರಾ ಎಂದು ನಾಮಕರಣ ಮಾಡಿರುವ ಮುಹಮ್ಮದ್, ಇವಳು ತನಗೆ ದೇವರು ನೀಡಿರುವ ಉಡುಗೊರೆ, ತನಗೆ ತುಂಬ ಸಂತೋಷವಾಗಿದೆ ಎಂದು ಹೇಳಿದರು.

 ಇದರೊಂದಿಗೆ ಮುಹಮ್ಮದ್ ಒಟ್ಟು ಎಂಟು ಪುತ್ರಿಯರು ಮತ್ತು ಐವರು ಪುತ್ರರ ಅಪ್ಪನಾಗಿದ್ದಾರೆ. ಈ ವಯಸ್ಸಿನಲ್ಲಿ ಮಗುವಾಗುತ್ತಿರುವುದು ನನಗೇ ಅಚ್ಚರಿ ಹುಟ್ಟಿಸಿತ್ತು, ನನ್ನ ಮಗಳು ದೇವರ ವರದಾನ ಎಂದು ಅವರು ಹೇಳಿದರು.

ತಮಾರಾಳ ತಾಯಿ ಅಬೀರ್‌ಗೆ 42 ವರ್ಷ. ಆಕೆ ಮೂಕಿ ಮಾತ್ರವಲ್ಲ...ಕಿವುಡಿಯೂ ಹೌದು. ಕೆಲವು ವರ್ಷಗಳ ಹಿಂದೆ ಮುಹಮ್ಮದ್‌ರ ಮೊದಲ ಪತ್ನಿ ತೀರಿಕೊಂಡ ಬಳಿಕ ಆಕೆಯನ್ನು ಎರಡನೇ ವಿವಾಹವಾಗಿದ್ದರು.

ತಾನು ತಾಯಿಯಾಗಿರುವುದು ಅಬೀರ್‌ಗೆ ಸಂಭ್ರಮವನ್ನು ತಂದಿದೆ. ಅಷ್ಟೊಂದು ವಯಸ್ಸಾಗಿರುವ ಗಂಡನಿಂದ ಮಗುವನ್ನು ಪಡೆಯುವ ಸಣ್ಣ ನಿರೀಕ್ಷೆಯೂ ತನಗಿರಲಿಲ್ಲ ಎನ್ನುತ್ತಾಳೆ ಆಕೆ.

ವಯಸ್ಸಾದಂತೆ ಮಕ್ಕಳನ್ನು ಹುಟ್ಟಿಸುವ ಸಾಮರ್ಥ್ಯ ಕಡಿಮೆಯಾಗುತ್ತದೆ ಎನ್ನುವುದನ್ನು ಫಲವತ್ತತೆ ತಜ್ಞ ವೈದ್ಯರು ಒಪ್ಪಿಕೊಳ್ಳುತ್ತಾರೆ. ಅಲ್ಲದೆ ಮಧುಮೇಹ,ರಕ್ತದೊತ್ತಡ ಇತ್ಯಾದಿ ಕಾಯಿಲೆಗಳೂ ಮನುಷ್ಯನ ಫಲವತ್ತತೆಯನ್ನು ಕುಂದಿಸುತ್ತವೆ.ಉತ್ತಮ ಆರೋಗ್ಯವನ್ನು ಹೊಂದಿರುವ ಮತ್ತು ಒಳ್ಳೆಯ ಆಹಾರ ಪದ್ಧತಿಯನ್ನು ಅನುಸರಿಸುವ ವ್ಯಕ್ತಿ ತನ್ನ ಜೀವನವಿಡೀ ಫಲವತ್ತತೆಯನ್ನು ಕಾಯ್ದುಕೊಳ್ಳಬಲ್ಲ ಎನ್ನುತ್ತಾರೆ ವೈದ್ಯರು.

 ಇದು ತನ್ನ ವಿಷಯದಲ್ಲಿ ಸತ್ಯ ಎಂದು ಹೇಳಿದ ಮುಹಮ್ಮದ್, ತಾನು ನೈಸರ್ಗಿಕ ಆಹಾರವನ್ನೇ ಸೇವಿಸುತ್ತೇನೆ ಮತ್ತು ಇಡೀ ದಿನ ವಿವಿಧ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುತ್ತೇನೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X