Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿ.ಕೆ.ಜಾನುವಿನಂತಹ ಹೋರಾಟಗಾರ್ತಿಗೆ...

ಸಿ.ಕೆ.ಜಾನುವಿನಂತಹ ಹೋರಾಟಗಾರ್ತಿಗೆ ಬಿಜೆಪಿಗೆ ಹೋಗುವ ಪರಿಸ್ಥಿತಿ! : ನೋವು ವ್ಯಕ್ತಪಡಿಸಿದ ರಾಧಿಕಾ ವೇಮುಲಾ

ವಾರ್ತಾಭಾರತಿವಾರ್ತಾಭಾರತಿ5 Feb 2017 4:13 PM IST
share
ಸಿ.ಕೆ.ಜಾನುವಿನಂತಹ ಹೋರಾಟಗಾರ್ತಿಗೆ ಬಿಜೆಪಿಗೆ ಹೋಗುವ ಪರಿಸ್ಥಿತಿ! : ನೋವು ವ್ಯಕ್ತಪಡಿಸಿದ ರಾಧಿಕಾ ವೇಮುಲಾ

ಕೊಚ್ಚಿ,ಫೆ.5: ಕೇರಳದಲ್ಲಿ ಆದಿವಾಸಿಗಳು ಮತ್ತು ದಲಿತರಿಗಾಗಿ ಹೋರಾಡಿದ ಸಿ.ಕೆ. ಜಾನವಿನಂತಹವರು ಬಿಜೆಪಿಗೆ ಹೋಗುವಂತಹ ಪರಿಸ್ಥಿತಿ ಇದೆ ಎನ್ನುವುದನ್ನು ತಿಳಿದು ತಾನು ತುಂಬಾ ಸಂಕಟಪಟ್ಟಿದ್ದೇನೆ ಎಂದು ರೋಹಿತ್ ವೇಮುಲಾರ ತಾಯಿ ರಾಧಿಕಾ ವೇಮುಲಾ ಹೇಳಿದ್ದಾರೆ.

ಅವರು,ಇಲ್ಲಿ ನಡೆದ ಡಿವೈಎಫ್‌ಐ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತಾಡುತ್ತಿದ್ದರು. ಕೇರಳದಲ್ಲಿ ದಲಿತ ವಿದ್ಯಾರ್ಥಿ ಆಂದೋಲನಗಳ ವಿರುದ್ಧ ಎಸ್‌ಎಫ್‌ಐ ಮತ್ತು ಇತರರ ಸಂಘಟನೆಗಳು ದಾಳಿ ನಡೆಸಿದ್ದು ವರದಿಯಾಗಿತ್ತು. ಇಂತಹ ದಾಳಿಯ ವೇಳೆ ನನ್ನ ಪುತ್ರ ರೋಹಿತ್ ವೇಮುಲಾರ ಫೋಟೊ ಹರಿದು ಹಾಕಲಾಗಿದೆ. ಇದು ತನಗೆ ತುಂಬಾ ನೋವುಂಟು ಮಾಡಿದೆಎಂದು ಅವರು ಹೇಳಿದರು.

  ಈಗ ದಲಿತರು ಆದಿವಾಸಿಗಳು ಕೇರಳದಲ್ಲಿ ಜಮೀನಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಎಡಪಕ್ಷಗಳು ಜೆಎನ್‌ಯುನಲ್ಲಿ ಕೂಡಾ ದಲಿತ ವಿದ್ಯಾರ್ಥಿ ಆಂದೋಲನಗಳನ್ನು ವಿರೋಧಿಸುವ ಶೈಲಿಯನ್ನು ಸ್ವೀಕರಿಸಿದ್ದವು. ಪರಸ್ಪರ ಭಿನ್ನಾಭಿಪ್ರಾಯಗಳಿದ್ದರೆ ಚರ್ಚಿಸುವ ಮೂಲಕ ಪರಿಹರಿಸಿಕೊಳ್ಳಬೇಕು ಎಂದು ರಾಧಿಕಾ ವೇಮುಲಾ ಸಲಹೆ ನೀಡಿದರು.

      ರಾಧಿಕಾ ವೇಮುಲಾ "ರಿಪಬ್ಲಿಕ್ ಆಫ್ ಈಕ್ವಲ್ಸ್" ಎಂಬ ಪುಸ್ತಕವನ್ನು ತಮಿಳ್ನಾಡಿನ ಡಿವೈಎಫ್‌ಐ ಖಜಾಂಚಿ ದೀಪಾರಿಗೆ ನೀಡುವ ಮೂಲಕ ಬಿಡುಗಡೆಗೊಳಿಸಿದರು. ಸಮ್ಮೇಳನಕ್ಕೆ ಸಂಬಂಧಿಸಿ ಡಿವೈಎಫ್‌ಐ ಹೊರತಂದ ಯೂತ್ ಸ್ಟ್ರೀಂ ಎನ್ನುವ ವಿಶೇಷ ಪುರವಣಿಯನ್ನು ಡಿವೈಎಫ್‌ಐ ನ ಕೇರಳ ಜಂಟಿ ಕಾರ್ಯದರ್ಶಿ ಎಸ್. ಸತೀಶ್‌ನ್ ಗೆ ನೀಡುವ ಮೂಲಕ ಬಿಡುಗಡೆಗೊಳಿಸಿದರು. ರಾಧಿಕಾ ವೇಮುಲಾ ತೆಲುಗು ಭಾಷೆಯಲ್ಲಿ ಮಾತಾಡಿದ್ದು, ಅದನ್ನು ಇಂಗ್ಲಿಷ್‌ಗೆ ಅವರ ಪುತ್ರ ರಾಜ ವೇಮುಲಾ ಅನುವಾದಿಸಿದರು ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X