Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸೂರ್ಯಾಸ್ತ ಕೆಂಪು ಬಣ್ಣದಲ್ಲಿ...

ಸೂರ್ಯಾಸ್ತ ಕೆಂಪು ಬಣ್ಣದಲ್ಲಿ ಕಂಗೊಳಿಸುವುದೇಕೆ?

ವಾರ್ತಾಭಾರತಿವಾರ್ತಾಭಾರತಿ5 Feb 2017 11:36 PM IST
share
ಸೂರ್ಯಾಸ್ತ ಕೆಂಪು ಬಣ್ಣದಲ್ಲಿ ಕಂಗೊಳಿಸುವುದೇಕೆ?

ಹೆಚ್ಚಿನ ಸೂರ್ಯಾಸ್ತಗಳು ಕೆಂಪು ಬಣ್ಣದಲ್ಲಿರುತ್ತವೆ, ಏಕೆಂದರೆ ವಾತವರಣದಲ್ಲಿರುವ ಧೂಳಿನ ಸಣ್ಣಕಣಗಳು ಕೆಂಪು ಬೆಳಕಿನ ಅಲೆಗಳನ್ನು ಕನಿಷ್ಠ ಪ್ರಮಾಣದಲ್ಲಿ ಚದುರಿಸುತ್ತವೆ.

ಬೆಳಕು ನಮ್ಮ ಕಣ್ಣಿಗೆ ಬಿಳಿಯದಾಗಿ ಕಂಡರೂ ಅದು ವಾಸ್ತವದಲ್ಲಿ ಹಲವಾರು ಬಣ್ಣಗಳಿಂದ ಕೂಡಿರುತ್ತದೆ. ಪ್ರಿಸ್ಮ್ ಅಥವಾ ಪಟ್ಟಕದ ಮೂಲಕ ಬಿಳಿಯ ಬೆಳಕನ್ನು ಹಾಯಿಸಿದರೆ ಈ ವಿವಿಧ ಬಣ್ಣಗಳನ್ನು ಕಾಣಬಹುದಾಗಿದೆ.

ಪ್ರತಿಯೊಂದೂ ಬಣ್ಣವು ಬೆಳಕಿನ ತರಂಗವಾಗಿದ್ದು ಬೇರೆ ಬೇರೆ ತರಂಗಾಂತರವನ್ನು ಹೊಂದಿರುತ್ತದೆ. ಸಣ್ಣ ತರಂಗಗಳು ನೀಲಿ ಬಣ್ಣದ್ದಾಗಿದ್ದರೆ,ಉದ್ದ ತರಂಗಗಳು ಕೆಂಪು ಬಣ್ಣದ್ದಾಗಿರುತ್ತವೆ. ಹಸಿರು,ಹಳದಿ ಮತ್ತು ಕಿತ್ತಳೆಯಂತಹ ಬಣ್ಣಗಳ ತರಂಗಗಳ ಗಾತ್ರ ಪಟ್ಟಕದ ನೀಲಿ ಮತ್ತು ಕೆಂಪು ಕೊನೆಗಳ ನಡುವಿನಲ್ಲಿರುತ್ತವೆ.

 ಸೂರ್ಯನ ಬೆಳಕಿನ ಕಿರಣ ಭೂಮಿಯ ವಾತಾವರಣವನ್ನು ತಲುಪಿದಾಗ ಬೆಳಕಿನ ತರಂಗಗಳು ಗಾಳಿಯಲ್ಲಿನ ಧೂಳು,ನೀರಿನ ಹನಿಗಳು,ಮಂಜಿನ ಹರಳುಗಳು ಮತ್ತು ಅನಿಲ ಕಣಗಳಂತಹ ವಸ್ತುಗಳ ಜೊತೆಗೆ ಬೆರೆಯುತ್ತದೆ. ಈ ಕಣಗಳಿಂದ ಬೆಳಕಿನ ತರಂಗಗಳು ವಿಭಿನ್ನ ದಿಕ್ಕುಗಳಲ್ಲಿ ಚದುರುತ್ತವೆ.

ನಮ್ಮ ವಾತಾವರಣದಲ್ಲಿರುವ ಗಾಳಿಯಲ್ಲಿನ ಕಣಗಳು ಸೂರ್ಯನ ಬೆಳಕಿನಲ್ಲಿರುವ ನೀಲಿ ಬಣ್ಣವನ್ನು ಕೆಂಪು ಬಣ್ಣಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತವೆ. ಇದೇ ಕಾರಣದಿಂದ ಹಗಲು ವೇಳೆಯಲ್ಲಿ ಆಗಸವು ಹೆಚ್ಚಾಗಿ ನೀಲಿ ಬಣ್ಣದ್ದಾಗಿ ಕಂಡು ಬರುತ್ತದೆ.

ಈ ಕಣ್ಣಿಗೆ ಕಾಣುವ ಬೆಳಕಿನ ವ್ಯಾಪ್ತಿಯಲ್ಲಿ ಕೆಂಪು ಬೆಳಕಿನ ತರಂಗಗಳು ಗಾಳಿಯಲ್ಲಿನ ಅಣಿಲ ಕಣಗಳಿಂದ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಚದುರಿಸಲ್ಪಡುತ್ತವೆ.

 ಹೀಗಾಗಿ ಸೂರ್ಯಾಸ್ತದ ಸಮಯದಲ್ಲಿ ಸೂರ್ಯನ ಬೆಳಕು ಸುದೀರ್ಘ ಪಥವನ್ನು ಹಾದು ನಮ್ಮ ಕಣ್ಣುಗಳನ್ನು ತಲುಪುವಾಗ ನೀಲಿ ಬಣ್ಣವು ಹೆಚ್ಚುಕಡಿಮೆ ಅಸ್ತಿತ್ವವನ್ನು ಕಳೆದುಕೊಂಡಿರುತ್ತದೆ ಮತ್ತು ಹೆಚ್ಚಾಗಿ ಕೆಂಪು ಮತ್ತು ಹಳದಿ ಬಣ್ಣಗಳು ಉಳಿದು ಕೊಂಡಿರುತ್ತವೆ. ಇದರ ಪರಿಣಾಮವಾಗಿ ನಮಗೆ ಸೂರ್ಯಾಸ್ತವು ವರ್ಣರಂಜಿತವಾಗಿ ಕಾಣುತ್ತದೆ.

ಮಾಹಿತಿ : MARS Learning Centre, Mangalore. Ph: 9845563943

share
ವಾರ್ತಾಭಾರತಿ
ವಾರ್ತಾಭಾರತಿ
Next Story
X