Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಟ್ವಿಟರ್‌ನಲ್ಲಿ ಶ್ರೀಶಾಂತ್-ಆಕಾಶ್...

ಟ್ವಿಟರ್‌ನಲ್ಲಿ ಶ್ರೀಶಾಂತ್-ಆಕಾಶ್ ಚೋಪ್ರಾ ವಾಗ್ವಾದ

ವಾರ್ತಾಭಾರತಿವಾರ್ತಾಭಾರತಿ5 Feb 2017 11:44 PM IST
share
ಟ್ವಿಟರ್‌ನಲ್ಲಿ ಶ್ರೀಶಾಂತ್-ಆಕಾಶ್ ಚೋಪ್ರಾ ವಾಗ್ವಾದ

ಹೊಸದಿಲ್ಲಿ, ಫೆ.5: ಸ್ಪಾಟ್‌ಫಿಕ್ಸಿಂಗ್ ಹಗರಣದಲ್ಲಿ ಭಾಗಿಯಾದ ಆರೋಪದಲ್ಲಿ ಬಂಧಿಸಲ್ಪಟ್ಟ ಬಳಿಕ ಭಾರತದ ಮಾಜಿ ವೇಗದ ಬೌಲರ್ ಶ್ರೀಶಾಂತ್ 2013ರಿಂದ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದಾರೆ. 2015ರಲ್ಲಿ ದೋಷಮುಕ್ತಗೊಂಡಿರುವ ಕೇರಳದ ಬೌಲರ್ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ವಾಪಸಾಗಲು ಕಾಯುತ್ತಿದ್ದಾರೆ.

ವೀಕ್ಷಕವಿವರಣೆಗಾರನಾಗಿ ಪರಿವರ್ತಿತ ಕ್ರಿಕೆಟಿಗ ಆಕಾಶ್ ಚೋಪ್ರಾರೊಂದಿಗೆ ಇತ್ತೀಚೆಗೆ ಟ್ವಿಟರ್‌ನಲ್ಲಿ ವಾಗ್ವಾದ ನಡೆಸಿದ್ದ ಶ್ರೀಶಾಂತ್ ಮತ್ತೊಮ್ಮೆ ಕೆಟ್ಟ ವಿಷಯದಲ್ಲಿ ಸುದ್ದಿಯಾಗಿದ್ದಾರೆ. ಶ್ರೀಶಾಂತ್ ಕ್ರಿಕೆಟ್‌ಗೆ ವಾಪಸಾಗುವುದನ್ನು ಚೋಪ್ರಾ ವಿರೋಧಿಸಿದ್ದೇ ಈ ಇಬ್ಬರ ನಡುವಿನ ಟ್ವಿಟ್ಟರ್ ಸಮರಕ್ಕೆ ಕಾರಣವಾಗಿದೆ.

ಶ್ರೀಶಾಂತ್‌ಗೆ ಕ್ರಿಕೆಟ್‌ಗೆ ವಾಪಸಾಗಲು ಅವಕಾಶ ನೀಡಬೇಕೇ, ಅದಕ್ಕೆ ನಿಮ್ಮ ಅಭಿಪ್ರಾಯವೇನು? ಎಂದು ಕ್ರಿಕೆಟ್ ಅಭಿಮಾನಿಯೊಬ್ಬ ಚೋಪ್ರಾರಲ್ಲಿ ಟ್ವಿಟರ್‌ನ ಮೂಲಕ ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಚೋಪ್ರಾ, ನನ್ನ ಪ್ರಕಾರ ಇದು ಸರಿಯಲ್ಲ. ಮ್ಯಾಚ್ ಫಿಕ್ಸಿಂಗ್ ಅಥವಾ ಸ್ಪಾಟ್ ಫಿಕ್ಸಿಂಗ್‌ನಲ್ಲಿ ಭಾಗಿಯಾದ ಕ್ರಿಕೆಟಿಗನಿಗೆ ಮತ್ತೊಮ್ಮೆ ಆಡಲು ಅವಕಾಶ ನೀಡಲೇ ಬಾರದು ಎಂದು ಹೇಳಿದ್ದರು.

ಟ್ವಿಟರ್‌ನಲ್ಲಿ ನಿಮ್ಮ ಪ್ರತಿಕ್ರಿಯೆ ನೋಡಿ ನನಗೆ ತುಂಬಾ ಬೇಸರವಾಯಿತು. ನಿಮ್ಮ ದ್ವಂದ್ವ ನಿಲುವು ನನಗೆ ಹಿಡಿಸಲಿಲ್ಲ. ನಾನು ಮತ್ತೊಮ್ಮೆ ಭಾರತ ತಂಡದಲ್ಲಿ ಆಡುತ್ತೇನೆಂದು ಚೋಪ್ರಾಗೆ ಟ್ವೀಟ್ ಮಾಡಿದ ಶ್ರೀಶಾಂತ್ ನಾನು ಆಡುವ ಪಂದ್ಯದಲ್ಲಿ ನೀವು ವೀಕ್ಷಕವಿವರಣೆ ನೀಡಬಹುದೆಂಬ ವಿಶ್ವಾಸದಲ್ಲಿದ್ದೇನೆಂದು ಮೂದಲಿಸಿದರು.

ಚೋಪ್ರಾ ಭಾರತದ ಪರ ಕೇವಲ 10 ಪಂದ್ಯಗಳನ್ನು ಆಡಿದ್ದಾರೆ.ಆದರೆ, ಶ್ರೀಶಾಂತ್ 27 ಟೆಸ್ಟ್, 53 ಏಕದಿನ ಪಂದ್ಯಗಳನ್ನು ಆಡಿದ್ದು, 2007,2011ರ ವಿಶ್ವಕಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.

ಸ್ಕಾಟ್ಲೆಂಡ್‌ನಲ್ಲಿ ಲೀಗ್ ಪಂದ್ಯ ಆಡಲು ಶ್ರೀಶಾಂತ್‌ಗೆ ಬಿಸಿಸಿಐ ನಿರಾಕ್ಷೇಪಣಾ ಪ್ರಮಾಣಪತ್ರ(ಎನ್‌ಒಸಿ) ನೀಡಲು ನಿರಾಕರಿಸಿದ ಕಾರಣ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ವಾಪಸಾಗುವ ಅವರ ಪ್ರಯತ್ನಕ್ಕೆ ತೀವ್ರ ಹಿನ್ನಡೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X