Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಾನೇ ರಕ್ಷಿಸಿದ ನಾಗರ ಹಾವಿನ ತಲೆಗೆ ಆತ ...

ತಾನೇ ರಕ್ಷಿಸಿದ ನಾಗರ ಹಾವಿನ ತಲೆಗೆ ಆತ ಮುತ್ತಿಟ್ಟ ಬಳಿಕ ಏನಾಯಿತು ನೋಡಿ

ವಾರ್ತಾಭಾರತಿವಾರ್ತಾಭಾರತಿ6 Feb 2017 6:09 PM IST
share
ತಾನೇ ರಕ್ಷಿಸಿದ ನಾಗರ ಹಾವಿನ ತಲೆಗೆ ಆತ  ಮುತ್ತಿಟ್ಟ ಬಳಿಕ ಏನಾಯಿತು ನೋಡಿ

ಮುಂಬೈ, ಫೆ. 6 : ಹಾವು ಹಿಡಿಯುವ ಪರಿಣತ ಸೋಮನಾಥ ಮಾತ್ರೆ ಎಂಬವರು ಅಪಾಯಕಾರಿ ನಾಗರ ಹಾವನ್ನು ಬಚಾವ್ ಮಾಡಿ ಬಳಿಕ ಅದಕ್ಕೆ ತಾವೇ ಬಲಿಯಾಗಿದ್ದಾರೆ. ಕಾರೊಂದರಲ್ಲಿ ಸಿಲುಕಿಕೊಂಡಿದ್ದ ನಾಗರ ಹಾವನ್ನು ಸೋಮನಾಥ ರಕ್ಷಿಸಿದರು. ಅಷ್ಟೇ ಆಗಿದ್ದರೆ ಪ್ರಕರಣ ಸುಖಾಂತ್ಯವಾಗುತ್ತಿತ್ತು. ಆದರೆ ಹಾಗಾಗಲಿಲ್ಲ.

ತಾನು ರಕ್ಷಿಸಿದ ನಾಗರ ಹಾವನ್ನು ಹಿಡಿದುಕೊಂಡ ಸೋಮನಾಥ್ ಫೋಟೋಗೆ ಪೋಸ್ ನೀಡಿದರು. ಆಗ ಹಾವಿನ ತಲೆಗೆ ಅವರು ಮುತ್ತಿಕ್ಕಿದರು. ಆದರೆ ಹಾವು ವಾಪಸ್ ಅವರಿಗೇ ಮುತ್ತನ್ನು ಮರಳಿಸಿಬಿಟ್ಟಿತು ! ಅಂದರೆ ಕಚ್ಚಿಬಿಟ್ಟಿತು. ಅದೂ ಅವರ ಎದೆಗೆ ! ಇದರಿಂದ ಸೋಮನಾಥ್ ಮೃತಪಟ್ಟಿದ್ದಾರೆ.

ಕಳೆದ 12 ವರ್ಷಗಳಲ್ಲಿ ಈ ರೀತಿ ಹಾವಿನೊಂದಿಗೆ ಸ್ಟಂಟ್ ಮಾಡಿ ಮೃತಪಟ್ಟ 31ನೇ ವ್ಯಕ್ತಿ ಸೋಮನಾಥ್ ಎಂದು ಹೇಳಲಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕಾನೂನು ತರಬೇಕು. ಹಾಗು ಈ ರೀತಿ ಹಾವಿನೊಂದಿಗೆ ಸ್ಟಂಟ್ ಮಾಡುವವರು ಹಾಗು ಅವರ ಫೋಟೋಗಳನ್ನು ಹಾಕುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜನರು ಆಗ್ರಹಿಸಿದ್ದಾರೆ.

ಸೋಮನಾಥ್ ನವಿ ಮುಂಬೈಯ ಬೇಲಾಪುರ್ ನಿವಾಸಿ. ಸ್ನೇಹಿತರ ಮೂಲಕ ವಿಷಯ ತಿಳಿದು ಹಾವನ್ನು ರಕ್ಷಿಸಲು ತೆರಳಿದ್ದರು. ಬಚಾವ್ ಮಾಡಿದ ಹಾವನ್ನು ಇನ್ನೊಂದು ಕಡೆಗೆ ತೆಗೆದುಕೊಂಡು ಹೊಸ ಸೋಮನಾಥ್ ಅಲ್ಲಿ ದುಸ್ಸಾಹಸಕ್ಕೆ ಇಳಿದು ಜೀವ ಕಳೆದುಕೊಂಡಿದ್ದಾರೆ. ಹಾವು ಕಡಿದ ಬಳಿಕ ಅವರು ಐದು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಅವರನ್ನು ಬದುಕಿಸಲಾಗಲಿಲ್ಲ.

ವಿಪರ್ಯಾಸವೆಂದರೆ, ಸೋಮನಾಥ್ ಈವರೆಗೆ 100 ಕ್ಕೂ ಹೆಚ್ಚು ವಿಷಕಾರಿ ಹಾವುಗಳನ್ನು ರಕ್ಷಿಸಿದ್ದಾರೆ. ಸೋಮನಾಥ್ ರಂತೆ ಹಾವಿನೊಂದಿಗೆ ಸರಸವಾಡಲು ಹೋಗಿ ಪ್ರಾಣ ಕಳಕೊಂಡವರ ಬಗ್ಗೆ ವನ್ಯಜೀವಿ ಫೋಟೋಗ್ರಾಫರ್ ಕೇದಾರ್ ಭಿಡೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಇಂತಹ ದುರಂತಗಳನ್ನು ತಪ್ಪಿಸಲು ಅರಣ್ಯ ಇಲಾಖೆ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಭಿಡೆ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X