Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಹಾರಾದ ರಿಯಲ್ ಎಸ್ಟೇಟ್ ಆಸ್ತಿ ಜಪ್ತಿಗೆ...

ಸಹಾರಾದ ರಿಯಲ್ ಎಸ್ಟೇಟ್ ಆಸ್ತಿ ಜಪ್ತಿಗೆ ಸುಪ್ರೀಂ ಆದೇಶ

ವಾರ್ತಾಭಾರತಿವಾರ್ತಾಭಾರತಿ6 Feb 2017 9:09 PM IST
share
ಸಹಾರಾದ ರಿಯಲ್ ಎಸ್ಟೇಟ್ ಆಸ್ತಿ ಜಪ್ತಿಗೆ ಸುಪ್ರೀಂ ಆದೇಶ

ಹೊಸದಿಲ್ಲಿ,ಫೆ.6: ಸಹರಾ ಸಮೂಹವು ತನ್ನ ಹೂಡಿಕೆದಾರರಿಗೆ ವಂಚಿಸಿದ 14 ಸಾವಿರ ಕೋಟಿ ರೂ. ಮೊತ್ತವನ್ನು ವಸೂಲು ಮಾಡಲು,ಸಂಸ್ಥೆಯ ರಿಯಲ್‌ಎಸ್ಟೇಟ್ ಯೋಜನೆಯಾದ 'ಆ.್ಯಂಬಿ ವ್ಯಾಲಿ'ಯ ಆಸ್ತಿಪಾಸ್ತಿಯನ್ನು ಜಪ್ತಿ ಮಾಡುವಂತೆ ಸುಪ್ರೀಂಕೋರ್ಟ್ ಸೋಮವಾರ ಆದೇಶಿಸಿದೆ.

 ಹೂಡಿಕೆದಾರರಿಗೆ ಹಣವನ್ನು ಮರುಪಾವತಿಸುವ ಕಾಲಾವಕಾಶವನ್ನು ಜುಲೈ 19ರವರೆಗೆ ವಿಸ್ತರಿಸುವ ಸಹಾರದ ಪ್ರಸ್ತಾಪವು ತುಂಬಾ ದೀರ್ಘಾವಧಿಯದ್ದೆಂದು ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠವು ಅಭಿಪ್ರಾಯಪಟ್ಟಿತು ಹಾಗೂ ಈ ಮೊತ್ತವನ್ನು ಮರುವಸೂಲು ಮಾಡಲು ನ್ಯಾಯಾಲಯವು ಆ್ಯಂಬಿವ್ಯಾಲಿ ರಿಯಲ್‌ಎಸ್ಟೇಟ್‌ನ ಆಸ್ತಿಯನ್ನು ಜಪ್ತಿ ಮಾಡಲಿದೆಯೆಂದು ಅದು ಹೇಳಿತು. ಆ್ಯಂಬಿ ವ್ಯಾಲಿ ಘೋಷಿತ ಆಸ್ತಿಯ ಒಟ್ಟು ವೌಲ್ಯವು , 39 ಸಾವಿರ ಕೋಟಿ ರೂ. ಆಗಿದೆ.

    ತಾನು ಹೊಂದಿರುವ ಋಣಭಾರರಹಿತ ಆಸ್ತಿಗಳ ಪಟ್ಟಿಯನ್ನು ಫೆಬ್ರವರಿ 20ರೊಳಗೆ ಸಲ್ಲಿಸುವಂತೆ ಹಾಗೂ ಸಹಾರಾ ಸಂಸ್ಥೆಗೆ ಆದೇಶಿಸಿದ ನ್ಯಾಯಪೀಠವು, ಅವುಗಳನ್ನು ಹರಾಜು ಹಾಕುವ ಕುರಿತು ನಿರ್ಧಾರವನ್ನು ಕೈಗೊಳ್ಳುವುದಾಗಿ ಹೇಳಿದೆ. ಹೂಡಿಕೆದಾರರಿಗೆ ತ್ವರಿತವಾಗಿ ಹಣವನ್ನು ಮರುಪಾವತಿಸುವಂತೆ ಸಹಾರ ಗ್ರೂಪ್‌ಗೆ ಒತ್ತಞ ಹೇರುವುದಾಗಿ ಅದು ತಿಳಿಸಿತು ಹಾಗೂ ಕಂತುಗಳಲ್ಲಿ ಹಣವನ್ನು ಮರುಪಾವತಿಸುವ ಸಂಸ್ಥೆಯ ಪ್ರಸ್ತಾಪವನ್ನು ಒಪ್ಪಲು ಅದು ನಿರಾಕರಿಸಿತು. ಪ್ರಕರಣದ ಆಲಿಕೆಯನ್ನು ನ್ಯಾಯಪೀಠವು ಫೆಬ್ರವರಿ 27ಕ್ಕೆ ಮುಂದೂಡಿದೆ.

 ಸಹರಾ ಗ್ರೂಪ್‌ನ ಪರವಾಗಿ ವಾದಿಸಿದ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ಅವರು, ಜಪ್ತಿ ಆದೇಶವನ್ನು ಜಾರಿಗೊಳಿಸದಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ಬ್ಯಾಂಕ್‌ಗಳಾಗಲಿ ಅಥವಾ ಹೂಡಿಕೆದಾರರಾಗಲಿ ಮರುಪಾವತಿಯನ್ನು ತ್ವರಿತವಾಗಿ ಪಾವತಿಸುವಂತೆ ಆಗ್ರಹಿಸುತ್ತಿಲ್ಲವೆಂದು ಹೇಳಿದ ಅವರು, ಕಂಪೆನಿಯು ಈಗಾಗಲೇ ಶೇ.85ರಷ್ಟು ಹೂಡಿಕೆದಾರರಿಗೆ ಹಣವನ್ನು ಮರುಪಾವತಿಸಿದೆಯೆಂಬುದನ್ನು ಸಾಬೀತುಪಡಿಸುವ ಆದಾಯ ತೆರಿಗೆ ಮೇಲ್ಮನವಿ ಟ್ರಿಬ್ಯೂನಲ್ ಆದೇಶವನ್ನು ನ್ಯಾಯಾಲಯಕ್ಕೆ ಹಸ್ತಾಂತರಿಸಿದರು. ಅದನ್ನೊಪ್ಪದ ನ್ಯಾಯಾಲಯವು ತನ್ನ ಆದೇಶವನ್ನು ಪರಾಮರ್ಶಿಸಲು ನಿರಾಕರಿಸಿತು. ಸಹರಾ ಕಂಪೆನಿಯು ಈಗಾಗಲೇ ತನ್ನ ಹೂಡಿಕೆದಾರರಿಗೆ 11 ಸಾವಿರ ಕೋಟಿ ರೂ. ಮಾತ್ರ ಪಾವತಿಸಿದೆ. ಉಳಿದ 14,779 ಕೋಟಿ ರೂ. ಮರುಪಾವತಿಸಲು ತನಗೆ 2019ರ ಜುಲೈವರೆಗೆ ಕಾಲಾವಕಾಶವನ್ನು ಅದು ಕೋರಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X