Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಜಯಲಲಿತಾ ಸಾವು ಸಹಜವಲ್ಲ, ಅದೊಂದು ಹತ್ಯೆ:...

ಜಯಲಲಿತಾ ಸಾವು ಸಹಜವಲ್ಲ, ಅದೊಂದು ಹತ್ಯೆ: ಪಿ.ಎಚ್.ಪಾಂಡಿಯನ್

ವಾರ್ತಾಭಾರತಿವಾರ್ತಾಭಾರತಿ7 Feb 2017 12:55 PM IST
share
ಜಯಲಲಿತಾ ಸಾವು ಸಹಜವಲ್ಲ, ಅದೊಂದು ಹತ್ಯೆ: ಪಿ.ಎಚ್.ಪಾಂಡಿಯನ್

 ಚೆನ್ನೈ,ಫೆ.7: ತಮಿಳುನಾಡಿನ ಮಾಜಿ ಮುಖ್ಯ ಮಂತ್ರಿ ಜಯಲಲಿತಾ ಸಾವು ಸಹಜವಲ್ಲ. ಅದೊಂದು ಹತ್ಯೆ ಎಂದು ಎಐಎಡಿಎಂಕೆ ಮಾಜಿ ನಾಯಕ ಬಿ.ಎಚ್. ಪಾಂಡಿಯನ್‌ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪಾಂಡಿಯನ್ " ಜಯಲಲಿತಾ ಅವರನ್ನು ಹತ್ಯೆ ಮಾಡಲಾಗಿದೆ. ಇದರಲ್ಲಿ ವಿ.ಕೆ. ಶಶಿಕಲಾ ಕೈವಾಡ ಇದೆ. ಪೊಲೀಸರು ಜಯಲಲಿತಾ ಸಾವಿನ ಪ್ರಕರಣವನ್ನು  ತನಿಖೆಗೆ ಕೈಗೆತ್ತಿಕೊಂಡು ವಿ.ಕೆ,ಶಶಿಕಲಾರನ್ನು ತನಿಖೆಗೊಳಪಡಿಸುವಂತೆ ಆಗ್ರಹಿಸಿದ್ದಾರೆ.

ಜಯಲಲಿತಾ ಅವರನ್ನು ಮನೆಯಲ್ಲಿ ದೂಡಿಹಾಕಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪೋಯಸ್‌ ಗಾರ್ಡನ್ ಮನೆಯಲ್ಲಿ ಜಯಲಲಿತಾ ಅವರ ಜೊತೆ ಜಗಳವಾಡಿದ  ವ್ಯಕ್ತಿಯೊಬ್ಬರು ಜಯಲಲಿತಾ ಅವರನ್ನು ಜೋರಾಗಿ ದೂಡಿದ್ದರು. ಇದರಿಂದ ಜಯಲಲಿತಾ ಅವರು ಗಾಯಗೊಂಡಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಹೇಳಿದ್ದಾರೆ.

ಜಯಲಲಿತಾ ಸಾವಿಗೆ ಶಶಿಕಲಾ ನೇರ  ಹೊಣೆಯಾಗಿದ್ದಾರೆ. ಜಯಲಲಿತಾ ಅವರಿಗೆ ಅಪೋಲೊ ಆಸ್ಪತ್ರೆಯಲ್ಲಿ ನೀಡಲಾಗಿರುವ ಚಿಕಿತ್ಸೆಯ ವಿವರವನ್ನು ಗೌಪ್ಯವಾಗಿರಿಸಲಾಗಿತ್ತು. ಎಲ್ಲವೂ ಶಶಿಕಲಾ ನಿರ್ದೇಶನದಂತೆ ನಡೆದಿದೆ ಎಂದು ಪಾಂಡಿಯನ್ ಆರೋಪಿಸಿದ್ದಾರೆ.

ಜಯಲಲಿತಾ ಮತ್ತು ಶಶಿಕಲಾ ಅವರಿಗೆ ಯಾವುದೇ ಸಂಬಂಧವಿಲ್ಲ. ಶಶಿಕಲಾ ಅವರನ್ನು ಜಯಲಲಿತಾ ಮನೆಯಿಂದ ಹೊರಕ್ಕೆ ಹಾಕಿದ್ದರು. ಜಯಲಲಿತಾ ಸಾವಿನ ಬಳಿಕ ಪೋಯಸ್‌ ಗಾರ್ಡನ್ ನ್ನು ವಶಪಡಿಸಿಕೊಂಡ ಶಶಿಕಲಾ ಎಐಎಡಿಎಂಕೆಯ ಪ್ರಧಾನ ಕಾರ್ಯದರ್ಶಿ ಹುದ್ದೆಗೇರಿದರು. ಇದೀಗ ಮುಖ್ಯ ಮಂತ್ರಿಯಾಗಿ ನಿಯೋಜನೆಗೊಂಡಿದ್ಧಾರೆ.

ಶಶಿಕಲಾ ಅವರಿಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯ ಮಂತ್ರಿಯಾಗುವ ಯಾವುದೇ ಅರ್ಹತೆ ಇಲ್ಲ. ಅವರು ಕೈಗೊಂಡ ನಿರ್ಧಾರಗಳಿಗೆ ಯಾವುದೇ ಬೆಲೆ ಇಲ್ಲ ಎಂದು ಹೇಳಿದ್ದಾರೆ. ಜಯಲಲಿತಾ ಅವರು ಶಶಿಕಲಾ ಅವರಿಗೆ ತನ್ನ ಜೀವಿತಾವಧಿಯಲ್ಲಿ ಯಾವುದೇ ಅಧಿಕಾರ ನೀಡಲಿಲ್ಲ. ಈಗ ಎಲ್ಲ ಅಧಿಕಾರವನ್ನು ನಿಯಮಬಾಹಿರವಾಗಿ ಪಡೆದಿದ್ದಾರೆ ಎಂದು ಜಯಲಲಿತಾರ ಮಾಜಿ ಕಾನೂನು ಸಲಹೆಗಾರ ಪಾಂಡಿಯನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X