Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಯಲಲಿತಾಗೆ ವಿಷವಿಕ್ಕಲಾಗಿತ್ತು : ಪಕ್ಷದ...

ಜಯಲಲಿತಾಗೆ ವಿಷವಿಕ್ಕಲಾಗಿತ್ತು : ಪಕ್ಷದ ನಾಯಕನಿಂದ ಆಘಾತಕಾರಿ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ7 Feb 2017 1:24 PM IST
share
ಜಯಲಲಿತಾಗೆ ವಿಷವಿಕ್ಕಲಾಗಿತ್ತು : ಪಕ್ಷದ ನಾಯಕನಿಂದ ಆಘಾತಕಾರಿ ಹೇಳಿಕೆ

ಚೆನ್ನೈ,ಫೆ.6 : ತಮಿಳುನಾಡಿನಲ್ಲಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಇತ್ತೀಚೆಗೆ ಆಯ್ಕೆಯಾದ ಶಶಿಕಲಾ ನಟರಾಜನ್ ಮುಖ್ಯಮಂತ್ರಿ ಗದ್ದುಗೆಯೇರಲು ಸಿದ್ಧತೆ ನಡೆಸಿರುವಂತೆಯೇ ನಾಟಕೀಯ ಬೆಳವಣಿಗೆಯೊಂದರಲ್ಲಿ ಪಕ್ಷದ ಸ್ಥಾಪಕ ಸದಸ್ಯರಲ್ಲೊಬ್ಬರಾದಪಿ ಎಚ್ ಪಾಂಡ್ಯನ್ ಅವರು ತಮ್ಮ ಪುತ್ರ ಮಾಜಿ ಸಂಸದ ಮನೋಜ್ ಪಾಂಡ್ಯನ್ ಜತೆ ಪತ್ರಿಕಾಗೋಷ್ಠಿಯೊಂದನ್ನು ಮಂಗಳವಾರ ನಡೆಸಿಜಯಲಲಿತಾ ಅವರ ಸಾವು ಸಹಜವಾಗಿರಲಿಲ್ಲ ಎಂದು ಆರೋಪಿಸಿದ್ದಾರೆ.

ತಮಿಳುನಾಡು ವಿಧಾನಸಭೆಯ ಮಾಜಿ ಸ್ಪೀಕರ್ ಕೂಡ ಆಗಿರುವಪಾಂಡ್ಯನ್ ಅವರು ಆಪಾದಿಸಿದಂತೆ ಜಯಲಲಿತಾ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ‘‘ಪೊಯೆಸ್ ಗಾರ್ಡನ್ ನಿವಾಸದಲ್ಲಿ ಅವರು ಯಾರೊಂದಿಗೋವಾಗ್ವಾದ ನಡೆಸಿದ್ದರು.ಜಯಲಲಿತಾ ಅವರಿಗೆ ವಿಷ ನೀಡಲಾಗಿದೆ. ಇದು ನಿಜ. ಯಾವುದೇ ಎಐಎಡಿಎಂಕೆ ಸದಸ್ಯಕೂಡ ಶಶಿಕಲಾ ಅವರನ್ನು ಸ್ವೀಕರಿಸಿಲ್ಲ,’’ ಎಂದು ಮನೋಜ್ ಪಾಂಡ್ಯನ್ ಹೇಳಿದರು.

ಜಯಲಲಿತಾ ಅವರುಸೆಪ್ಟೆಂಬರ್ 22ರಂದು ಜಗಳವೊಂದರಲ್ಲಿ ಗಾಯಗೊಂಡು ನಂತರ ಶಂಕೆ ಬಾರದಂತೆ ಮಾಡಲು ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು ಎಂಬ ಮಾಧ್ಯಮ ವರದಿಗಳನ್ನು ನಾನು ಓದಿದ್ದೆ ಎಂದು ಪಾಂಡ್ಯನ್ ಹೇಳಿದರು. ‘‘ಆಕೆ ಖಿನ್ನರಾಗಿದ್ದು ಹಾಗೂ ತಮ್ಮನ್ನು ಯಾರೋ ದೂಡಿದ್ದರಿಂದ ಕುಸಿದು ಬಿದ್ದಿದ್ದರು. ನಂತರ ಯಾರೂ ಸಂಶಯ ಪಡಬಾರದೆಂದು ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು,’’ ಎಂದು ಪಿ ಎಚ್ ಪಾಂಡ್ಯನ್ ಹೇಳಿದರು.

ಜಯಲಲಿತಾ ಸಾವಿನ ತನಿಖೆನಡೆಸಬೇಕೆಂದು ಆಗ್ರಹಿಸಿದ ಪಾಂಡ್ಯನ್, ಹಲವು ಬಾರಿ ಜಯಲಲಿತಾ ತನ್ನೊಡನೆ ಮಾತನಾಡಿ ‘‘ಈ ಜನರು ಸ್ವಾಧೀನ ಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ’’ ಎಂದು ಆತಂಕ ತೋಡಿಕೊಂಡಿದ್ದರು ಎಂದು ಪಾಂಡ್ಯನ್ಹೇಳಿದ್ದಾರೆ.

ಶಶಿಕಲಾ ಅವರಿಗೆ ಮುಖ್ಯಮಂತ್ರಿಯಾಗಲು ಏನು ಅವಸರ, ಎಂದುಜಯಲಲಿತಾ ಹಾಗೂ ಎಂ ಜಿ ರಾಮಚಂದ್ರನ್‌ಅವರ ಜತೆಗೂ ಕೆಲಸ ಮಾಡಿದ್ದ ಪಾಂಡ್ಯನ್ಕೇಳಿದರು.

‘‘ಆಕೆಗೆಕೌನ್ಸಿಲರ್ ಹುದ್ದೆ ಕೂಡ ನೀಡಲಾಗಿರಲಿಲ್ಲ. ಅಮ್ಮ ಅವರ ರಾಜಕೀಯ ಉತ್ತರಾಧಿಕಾರಿ ಅವರು ಹೇಗೆ ಆಗಲು ಸಾಧ್ಯ?’’ ಎಂದವರು ಪ್ರಶ್ನಿಸಿದ್ದಾರೆ.

ಜಯಲಲಿತಾ ಮೃತಪಟ್ಟಾಗ ಶಶಿಕಲಾ ಅಥವಾ ಆಕೆಯ ಕುಟುಂಬ ಸದಸ್ಯರಿಗೆ ಯಾವದುಃಖವೂ ಇರಲಿಲ್ಲ ಎಂದೂ ಅವರು ಆರೋಪಿಸಿದರು.

ಆದರೆ ಪಾಂಡ್ಯನ್ ಆರೋಪವನ್ನು ಎಐಎಡಿಎಂಕೆ ನಿರಾಕರಿಸಿದ್ದುಅವರನ್ನು 2015ರಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೈಬಿಡಲಾಗಿದ್ದು ಅವರೀಗ ಅವಕಾಶವಾದಿಯಾಗುತ್ತಿದ್ದಾರೆ ಎಂದು ಹೇಳಿದೆ.

‘‘ಅವರು ಪಕ್ಷವನ್ನು ಒಡೆಯಲು ಯತ್ನಿಸುತ್ತಿದ್ದಾರೆ.ಸಹಾಯಕ್ಕಾಗಿ ಅವರು ಚಿನ್ನಮ್ಮರಲ್ಲಿ ಬೇಡುತ್ತಿರುವುದನ್ನು ನಾನು ನೋಡಿದ್ದೇನೆ. ಅವರೆಲ್ಲಾ ಸ್ವಾರ್ಥಿಗಳು,’’ ಎಂದು ಪಕ್ಷದ ವಕ್ತಾರೆ ಸಿ ಆರ್ ಸರಸ್ವತಿ ಅಭಿಪ್ರಾಯ ಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X