Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಾರ್ವೆಯ ಮಾಜಿ ಪ್ರಧಾನಿಯನ್ನೇ ವಶಕ್ಕೆ...

ನಾರ್ವೆಯ ಮಾಜಿ ಪ್ರಧಾನಿಯನ್ನೇ ವಶಕ್ಕೆ ಪಡೆದ ಅಮೇರಿಕ ವಿಮಾನ ನಿಲ್ದಾಣ ಅಧಿಕಾರಿಗಳು

ವಾರ್ತಾಭಾರತಿವಾರ್ತಾಭಾರತಿ7 Feb 2017 1:25 PM IST
share
ನಾರ್ವೆಯ ಮಾಜಿ ಪ್ರಧಾನಿಯನ್ನೇ ವಶಕ್ಕೆ ಪಡೆದ ಅಮೇರಿಕ ವಿಮಾನ ನಿಲ್ದಾಣ ಅಧಿಕಾರಿಗಳು

ವಾಷಿಂಗ್ಟನ್ , ಫೆ.7: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಏಳು ಮುಸ್ಲಿಂ ದೇಶಗಳ ಜನರನ್ನು ಅಮೆರಿಕಾ ಪ್ರವೇಶಿಸದಂತೆ ತಡೆ ಹೇರಿ ನೀಡಿದ ಆದೇಶವು ಯುರೋಪಿಯನ್ ಯೂನಿಯನ್ ನ ಮಾಜಿ ನಾಯಕರು, ರಾಜತಾಂತ್ರಿಕರು ಹಾಗೂ ಪ್ರಮುಖ ಮಾನವ ಹಕ್ಕು ಸಂಘಟನೆಗಳ ಅಧ್ಯಕ್ಷರಿಗೆ ಅನ್ವಯವಾಗುವುದಿಲ್ಲವೆಂದು ಹೇಳಲಾಗಿತ್ತು.

ಸದ್ಯ ಈ ನಿಷೇಧಕ್ಕೆ ಸಿಯಾಟೆಲ್ ಫೆಡರಲ್ ನ್ಯಾಯಾಧೀಶರೊಬ್ಬರು ತಡೆ ಹೇರಿರುವರಾದರೂ, ಟ್ರಂಪ್ ಆದೇಶ ಜಾರಿಯಲ್ಲಿರುವ ಸಂದರ್ಭ, ಅಂದರೆ ಜನವರಿ 31ರಂದುವಾಷಿಂಗ್ಟನ್ ನಗರದ ಡಲ್ಲೆಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಿಸಿದ ನಾರ್ವೆ ದೇಶದ ಮಾಜಿ ಪ್ರಧಾನಿ ಕ್ಜೆಲ್‌ಲ್ ಮ್ಯಾಗ್ನೆ ಬೊಂಡೆವಿಕ್ ಅವರನ್ನು ಎಮಿಗ್ರೇಶನ್ ಅಧಿಕಾರಿಗಳು ತಡೆ ಹಿಡಿದು ವಶಕ್ಕೆ ಪಡೆದಿದ್ದರು. ಕಾರಣ ಅವರ ಡಿಪ್ಲೊಮ್ಯಾಟಿಕ್ ಪಾಸ್ ಪೋರ್ಟ್ ಜತೆಗಿದ್ದಿದ್ದು ಇರಾನ್ ದೇಶದ ವೀಸಾವಾಗಿತ್ತು. ಇಂತಹ ವೀಸಾ ಹೊಂದಿದವರಿಗೆ ಪ್ರಯಾಣ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ಅವರಿಗೆ ತಿಳಿಯಪಡಿಸಿದರು.

ತಾನು ಟೆಹ್ರಾನ್ ನಗರದಲ್ಲಿ ಭಯೋತ್ಪಾದನಾ ವಿರೋಧಿ ಸಮ್ಮೇಳನವೊಂದರಲ್ಲಿ ಭಾಷಣ ನೀಡಲು ಹೋಗಿದ್ದೆನೆಂದು ಹೇಳಿದಾಗಲಾದರೂ ತನಗೆ ಹೋಗಬಿಡುವರು ಎಂದು ಬೊಂಡೆವಿಕೆ ಅಂದುಕೊಂಡಿದ್ದರೆ ಹಾಗಾಗಲಿಲ್ಲ. ಅವರನ್ನು ಮತ್ತೊಂದು ಗಂಟೆಯ ಕಾಲ ಪ್ರಶ್ನಿಸಲಾಗಿತ್ತು. ‘‘ನಾನು ಅಮೆರಿಕಾಕ್ಕೆ ಬೆದರಿಕೆಯೊಡ್ಡುತ್ತಿದ್ದೇನೆಂದು ಅವರು ತಿಳಿದುಕೊಂಡಿದ್ದಾರೆಯೇ ?’’ ಎಂದು ಅವರು ಕೋಪದಿಂದ ಪ್ರತಿಕ್ರಿಯಿಸಿದ್ದಾರೆ. ಮಧ್ಯಪೂರ್ವ ಹಾಗೂ ಆಫ್ರಿಕನ್ ದೇಶದ ಹಲವು ವಲಸಿಗರೊಂದಿಗೆ ತನ್ನನ್ನೂ ಬಹಳ ಕಾಲ ವಿಚಾರಣೆ ನಡೆಸಿ ಕೊನೆಗೂ ತನ್ನನ್ನು ಬಿಟ್ಟು ಬಿಡಲಾಯಿತು ಎಂದು ಬೊಂಡೆವಿಕ್ ಹೇಳಿದ್ದಾರೆ. ಇಂತಹ ಕ್ರಮಮಾನವರ ಘನತೆಗೆ ಕುಂದುಂಟು ಮಾಡುವುದು ಎಂದು ಅವರು ಅಭಿಪ್ರಾಐ ಪಟ್ಟಿದ್ದಾರೆ. ಬೊಂಡೆವಿಕ್ ಅವರು ಮಾನವ ಹಕ್ಕುಗಳ ಸಂಘಟನೆ ಒಸ್ಲೊ ಸೆಂಟರ್ ಇದರ ಅಧ್ಯಕ್ಷರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X