Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶ : ಗೆಲುವಿನ ಗುರಿಯಿಂದ...

ಉತ್ತರ ಪ್ರದೇಶ : ಗೆಲುವಿನ ಗುರಿಯಿಂದ ಜಾರಿ ಸೋಲಿನ ಸುಳಿಗೆ ಸಿಲುಕಿದ ಬಿಜೆಪಿ

ಇಲ್ಲಿವೆ 5 ಪ್ರಮುಖ ಕಾರಣಗಳು

ಸಂಜೀವ್ ಸಿಂಗ್ಸಂಜೀವ್ ಸಿಂಗ್7 Feb 2017 1:41 PM IST
share
ಉತ್ತರ ಪ್ರದೇಶ : ಗೆಲುವಿನ ಗುರಿಯಿಂದ ಜಾರಿ ಸೋಲಿನ ಸುಳಿಗೆ ಸಿಲುಕಿದ ಬಿಜೆಪಿ

ಉತ್ತರ ಪ್ರದೇಶ ವಿಧಾನಸಭೆಯ ಪ್ರಥಮ ಹಂತದ ಚುನಾವಣೆಗೆ ಇನ್ನು ಒಂದು ವಾರ ಕೂಡ ಉಳಿದಿಲ್ಲ. ಗೆಲುವಿನತ್ತ ಸಾಗಲು ಸಿದ್ಧವಾಗಿದೆಯೆಂದು ತಿಳಿಯಲಾದ ಬಿಜೆಪಿ ಈಗ ಸೋಲಿನ ಸುಳಿಗೆ ಸಿಲುಕುವ ಎಲ್ಲಾ ಲಕ್ಷಣಗಳೂ ಕಾಣಿಸಿಕೊಳ್ಳುತ್ತಿವೆ. ಇದಕ್ಕೆ ಇಲ್ಲಿವೆ ಐದು ಕಾರಣಗಳು.

ಟಿಕೆಟ್ ಹಂಚಿಕೆ: ಪಕ್ಷದಲ್ಲಿ ಉ.ಪ್ರ ಚುನಾವಣೆಗೆ ಟಿಕೆಟ್ ಹಂಚಿಕೆ ವಿಚಾರದಲ್ಲಿ ಸಾಕಷ್ಟು ಅಸಮಾಧಾನವಿದೆ. ಸುಮಾರು 80ಕ್ಕೂ ಅಧಿಕ ಟಿಕೆಟ್ ಗಳನ್ನು ಹೊರಗಿನವರಿಗೆ ನೀಡಲಾಗಿದೆ ಹಾಗೂ 20ರಷ್ಟು ಟಿಕೆಟ್ ಗಳನ್ನು ಪಕ್ಷ ನಾಯಕರುಗಳ ಸಂಬಂಧಿಕರಿಗೆ ನೀಡಲಾಗಿದೆ ಎಂಬ ಆರೋಪಗಳಿವೆ. ಸ್ಥಳೀಯ ನಾಯಕರುಗಳನ್ನುನಿರ್ಲಕ್ಷ್ಯಿಸಲಾಗಿದೆ ಎಂಬ ಕೂಗು ಮುಗಿಲು ಮುಟ್ಟಿದೆ.

ಅಸಂತುಷ್ಟ ಜಾಟರು: ಕಳೆದ ಲೋಕಸಭಾ ಚುನಾಣೆಯಲ್ಲಿ ಜಾಟರ ಬೆಂಬಲದಿಂದ ರಾಜ್ಯದಾದ್ಯಂತ ಬಿಜೆಪಿ ಜಯಭೇರಿ ಬಾರಿಸಿತ್ತು. 2013ರಲ್ಲಿ ನಡೆದ ಮುಝಫ್ಫರನಗರ ದಂಗೆಗಳೂ ಹಿಂದೂ ಮತಗಳು ಬಿಜೆಪಿಗೇ ಹೋಗುವಂತೆ ಮಾಡಿದ್ದವು. ಆದರೆ ಈ ಬಾರಿ ಜಾಟರಿಗೆ ಬಿಜೆಪಿ ಮೇಲೆ ಅಸಮಾಧಾನವಿದೆ. ತಮ್ಮ ಮೀಸಲಾತಿ ಬೇಡಿಕೆಯನ್ನು ಪಕ್ಷ ಪರಿಗಣಿಸಿಲ್ಲವೆಂಬ ಕೋಪವೂ ಅವರಿಗಿದೆ.

ಮುಸ್ಲಿಮರ ಬೆಂಬಲ ಎಸ್‌ಪಿ-ಕಾಂಗ್ರೆಸ್ಸಿಗೆ: ಸಮಾಜವಾದಿ ಪಕ್ಷದ ಕುಟುಂಬ ಜಗಳದಿಂದ ಮುಸ್ಲಿಂ ಮತಗಳು ಎತ್ತ ಸಾಗಬಹುದು ಎಂದು ಇತ್ತೀಚಿನವರೆಗೂ ಬಿಜೆಪಿ ಯೋಚಿಸುತ್ತಿತ್ತು. ಆದರೆ ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಚುನಾವಣೆಯನ್ನು ಜತೆಯಾಗಿ ಎದುರಿಸಲು ನಿರ್ಧರಿಸಿದಂದಿನಿಂದ ಮುಸ್ಲಿಂ ಮತಗಳು ಬಹುತೇಕ ಬಿಜೆಪಿ ಕೈತಪ್ಪಲಿವೆ. ಮುಸ್ಲಿಮರು ಒಂದೋ ಸಮಾಜವಾದಿ ಪಕ್ಷಕ್ಕೆ ಇಲ್ಲವೇ ಬಿ ಎಸ್ ಪಿ ಪರವಾಗಿ ಮತ ಚಲಾಯಿಸುವ ನಿರೀಕ್ಷೆಯಿದೆ.

ಮೀಸಲಾತಿ ಬಗ್ಗೆ ಆರೆಸ್ಸೆಸ್ ಹೇಳಿಕೆಯಿಂದ ಪ್ರತಿಕೂಲ ಪರಿಣಾಮ: ಕಳೆದ ತಿಂಗಳು ಆರೆಸ್ಸೆಸ್ ಪ್ರಚಾರ ಮುಖ್ಯಸ್ಥ ಮನಮೋಹನ್ ವೈದ್ಯ ಹೇಳಿಕೆಯೊಂದನ್ನು ನೀಡಿ ತಾವು ಮೀಸಲಾತಿ ಪುನರ್ ಪರಿಶೀಲನೆಯ ಪರವಾಗಿರುವುದಾಗಿ ಹೇಳಿದ್ದರು.ಆದರೆ ಈ ಹೇಳಿಕೆಯಿಂದ ಹಿಂದೆ ಸರಿದು ನಂತರ ಅವರು ಸ್ಪಷ್ಟೀಕರಣ ನೀಡಿದರೂ ಅವರ ಹೇಳಿಕೆ ಅದಾಗಲೇ ಹಾನಿಯುಂಟು ಮಾಡಿತ್ತು. ಇದರಿಂದ ಬಿಜೆಪಿಯು ಯಾದವೇತರ ಇತರ ಹಿಂದುಳಿದ ವರ್ಗಗಳು ಹಾಗೂ ಜಾಟವರಲ್ಲದ ದಲಿತರ ಮತಗಳನ್ನು ಬಹುತೇಕ ಕಳೆದುಕೊಂಡಂತೆಯೇ ಆಗಿದೆ. ಅವರು ಅಖಿಲೇಶ್ ಅಥವಾ ಮಾಯಾವತಿ ಪಕ್ಷಕ್ಕೆ ಮತ ಹಾಕುವ ಸಂಭವವೇ ಹೆಚ್ಚು.

ಅಮಾನ್ಯೀಕರಣದ ಪ್ರಭಾವ: ನೋಟು ಅಮಾನ್ಯೀಕರಣವುಆರ್ಥಿಕತೆಯ ಮೇಲೆ ಹೊಡೆತ ನೀಡಿದೆ ಎಂಬುದನ್ನು ಜನಸಾಮಾನ್ಯರು ಅರಿತಿದ್ದಾರೆ. ನಿರುದ್ಯೋಗ ಹೆಚ್ಚಾಗಿದ್ದು ಹಲವಾರು ಸಣ್ಣ ಕೈಗಾರಿಕೆಗಳು ಬಾಗಿಲು ಮುಚ್ಚಿವೆ. ರೈತರಿಗೆ ತಮ್ಮ ಬೆಳೆಗಳಿಗೆ ಉತ್ತಮ ಬೆಲೆ ದೊರಕುತ್ತಿಲ್ಲ. ಮೇಲಾಗಿ ಬಿಜೆಪಿ ನಾಯಕರು ಕೂಡ ನೋಟು ರದ್ದತಿಯ ವಿಚಾರವನ್ನು ತಮ್ಮ ಭಾಷಣಗಳಿಂದ ಬಹುತೇಕ ಹೊರಗಿಡಬಯಸಿದ್ದಾರೆ. ಮುಖ್ಯಮಂತ್ರಿ ಅಖಿಲೇಶ್ ಅವರು ತಮ್ಮ ಭಾಷಣದಲ್ಲಿ ‘ಆಪ್ ಕೊ ಕ್ಯಾ ಮಿಲಾ?’’ ಎಂದು ಪ್ರಶ್ನಿಸುತ್ತಿರುವುದು ಜನರ ಮನಸ್ಸಿಗೆ ನಾಟುತ್ತಿದೆ. ಬಿಜೆಪಿ ಉತ್ತರ ಪ್ರದೇಶ ರೈತರಿಗೆ ಮೂರು ತಿಂಗಳೊಳಗಾಗಿ ರೂ 6,000 ಕೋಟಿ ಸಾಲ ಮನ್ನಾ ಮಾಡುವುದಾಗಿ ಹೇಳಿದರೂ ಅದು ಪರಿಣಾಮ ಬೀರುವುದು ಅಸಾಧ್ಯ.

ಕೃಪೆ: timesofindia.indiatimes.com

share
ಸಂಜೀವ್ ಸಿಂಗ್
ಸಂಜೀವ್ ಸಿಂಗ್
Next Story
X