Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಒಳಚರಂಡಿ ಕಾಮಗಾರಿಗೆ 77 ಕೋಟಿ ರೂ....

ಒಳಚರಂಡಿ ಕಾಮಗಾರಿಗೆ 77 ಕೋಟಿ ರೂ. ಅನುದಾನ ಮಂಜೂರು: ವೈ.ಎಸ್.ವಿ. ದತ್ತಾ

ವಾರ್ತಾಭಾರತಿವಾರ್ತಾಭಾರತಿ7 Feb 2017 6:08 PM IST
share
ಒಳಚರಂಡಿ ಕಾಮಗಾರಿಗೆ 77 ಕೋಟಿ ರೂ. ಅನುದಾನ ಮಂಜೂರು: ವೈ.ಎಸ್.ವಿ. ದತ್ತಾ

ಕಡೂರು, ಫೆ.7: ಪುರಸಭೆಯಲ್ಲಿ ಕಳೆದ 30 ತಿಂಗಳಿನ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಕಾಲೆಳೆಯುವ ಸಂಸ್ಕೃತಿ ಇರುವುದರಿಂದ . ಬೀರೂರು ಪುರಸಭೆಯಲ್ಲಿ ಈಗಾಗಲೇ ಒಳಚರಂಡಿ ಕಾಮಗಾರಿ ಮುಗಿದಿದೆ. ಕಡೂರು ಪುರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ನಿರ್ಮಾಣಕ್ಕೆ 77 ಕೋಟಿ ರೂ. ಮಂಜೂರಾಗಿದೆ ಎಂದು ಶಾಸಕ ವೈ.ಎಸ್.ವಿ. ದತ್ತಾ ತಿಳಿಸಿದರು.

 ಅವರು ಪಟ್ಟಣದ 5, 7, 8ನೇ ವಾರ್ಡ್‌ಗಳಿಗೆ ಭದ್ರಾ ಯೋಜನೆಯ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಕೆ ಕಾಮಗಾರಿಗೆ ಚಾಲನೆ ನೀಡಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. ಪುರಸಭೆಯಲ್ಲಿ ಅನುದಾನಕ್ಕೆ ಕೊರತೆಯಿಲ್ಲ. ಈಗಾಗಲೇ 13 ಕೋಟಿ ರೂ.ಗಳ ಅನುದಾನ ಕೊಳೆಯುತ್ತಾ ಬಿದ್ದಿದೆ. ಪಟ್ಟಣದ ಬಹುತೇಕ ರಸ್ತೆಗಳಲ್ಲಿ ಗುಂಡಿ ಬಿದ್ದಿವೆ. ಚರಂಡಿಗಳು ಸಮರ್ಪಕವಾಗಿಲ್ಲ. ಕುಡಿಯುವ ನೀರಿನ ವ್ಯವಸ್ಥೆ ಸರಿಯಿಲ್ಲ. ಜೈನ್ ಟೆಂಪಲ್ ರಸ್ತೆ ಸಂಪೂರ್ಣ ಹಾಳಾಗಿದೆ. ಕೆಎಂ ರಸ್ತೆಯಲ್ಲಿ ವಾಹನಗಳು ಓಡಾಡುವಂತಿಲ್ಲ ಎಂದು ಹೇಳಿದರು.

 ಎಸ್.ಫ್.ಸಿ. ಯೋಜನೆಯಡಿ 41 ಲಕ್ಷ ರೂ. ಮಂಜೂರಾಗಿದೆ. ಈ ಹಣದಲ್ಲಿ ಕಾಮಗಾರಿ ನಡೆಯಲಿದೆ. ಇನ್ನು ಮುಂದೆ ಪುರಸಭೆಯ ಎಲ್ಲಾ ಅಭಿವೃದ್ಧಿ ಕಾರ್ಯಗಳು ಪ್ರಾರಂಭ ಆಗಲಿವೆ. ಮಾಜಿ ಶಾಸಕರುಗಳಾದ ದಿವಂಗತ ಕೆ.ಎಂ. ತಮ್ಮಯ್ಯ, ಓಂಕಾರಮೂರ್ತಿ, ಎಂ. ವೀರಭದ್ರಪ್ಪ ಇವರುಗಳ ಹೆಸರಿನ ಬಡಾವಣೆಗಳಲ್ಲಿ ಜನ ಅತಂತ್ರ ಸ್ಥಿತಿಯಲ್ಲಿದ್ದಾರೆ. ತಕ್ಷಣಕ್ಕೆ ತಮ್ಮಯ್ಯ ಬಡಾವಣೆಗೆ 2 ಬೋರ್‌ವೆಲ್‌ಗಳನ್ನು ಕೊರೆಸಲಾಗುವುದು. ನಗರೋತ್ಥಾನ ಯೋಜನೆಯಡಿಯಲ್ಲಿ 7.50 ಕೋಟಿ ರೂ. ಮಂಜೂರಾಗಿದೆ ಎಂದರು.

 ಕನಕವೃತ್ತದಿಂದ ಎಮ್ಮೆದೊಡ್ಡಿ ರಸ್ತೆ ಕ್ರಾಸ್‌ವರೆಗೆ ರಸ್ತೆ ಕಾಮಗಾರಿ ಸದ್ಯದಲ್ಲೇ ಪ್ರಾರಂಭವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಣ್ಣತನ ರಾಜಕಾರಣ ಮಾಡುವುದಿಲ್ಲ. ಕಡೂರು ಕ್ಷೇತ್ರಕ್ಕೆ ಹೆಚ್ಚಿನ ಅನುದಾನವನ್ನು ನೀಡಿರುತ್ತಾರೆ. ಕಾಂಗ್ರೆಸ್ ನಾಯಕರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಹೆಚ್ಚಿನ ಅನುದಾನವನ್ನು ಕಡೂರು ಪಟ್ಟಣಕ್ಕೆ ತರಬಹುದಿತ್ತು. ವೈ.ಸಿ.ವಿಶ್ವನಾಥ್ ಮನೆಯಿಂದ ಚೆಕ್‌ಪೋಸ್ಟ್‌ವರೆಗೆ ಜೋಡಿ ರಸ್ತೆ ನಿರ್ಮಾಣಕ್ಕೆ 50 ಲಕ್ಷ ರೂ.ಗಳನ್ನು ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ ನೀಡಿದ್ದಾರೆ ಎಂದು ಹೇಳಿದರು.

  ಪುರಸಭಾ ಅಧ್ಯಕ್ಷ ಎಂ. ಮಾದಪ್ಪ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಪುರಸಭಾ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಮಾತನಾಡಿದರು.

 ಈ ಸಂದರ್ಭದಲ್ಲಿ ಉಪಾಧ್ಯಕ್ಷ ರಾಜೇಶ್, ಸ್ಥಾಯಿಸಮಿತಿ ಅಧ್ಯಕ್ಷ ಎನ್. ಬಷೀರ್‌ಸಾಬ್, ಎ.ಪಿ.ಎಂ.ಸಿ. ನಿರ್ದೇಶಕ ಕೆ.ಎಚ್. ಲಕ್ಕಣ್ಣ, ಮಾಜಿ ಪುರಸಭಾ ಅಧ್ಯಕ್ಷ ಭಂಡಾರಿ ಶ್ರೀನಿವಾಸ್, ಪುರಸಭಾ ಸದಸ್ಯರಾದ ರೇಣುಕಾರಾಧ್ಯ, ಮಂಜುನಾಥ್, ಇಕ್ಬಾಲ್, ಅಣ್ಣಾದೊರೆ, ಖಾದರ್, ಕೆ.ಜಿ.ಲೋಕೇಶ್, ಮುಖ್ಯಾಧಿಕಾರಿ ಮಂಜುನಾಥ್, ಜೆಡಿಎಸ್ ಅಧ್ಕಕ್ಷ ಕೆ.ಎಂ.ಮಹೇಶ್ವರಪ್ಪ, ಎನ್.ಇಮಾಮ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X