Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಡೆಬಿಟ್ ಕಾರ್ಡ್ ಶುಲ್ಕ ಇಳಿಕೆ: ಸರಕಾರದ...

ಡೆಬಿಟ್ ಕಾರ್ಡ್ ಶುಲ್ಕ ಇಳಿಕೆ: ಸರಕಾರದ ವಿಶ್ವಾಸ

ವಾರ್ತಾಭಾರತಿವಾರ್ತಾಭಾರತಿ7 Feb 2017 8:06 PM IST
share
ಡೆಬಿಟ್ ಕಾರ್ಡ್ ಶುಲ್ಕ ಇಳಿಕೆ: ಸರಕಾರದ ವಿಶ್ವಾಸ

ಹೊಸದಿಲ್ಲಿ, ಫೆ.7: ಡಿಜಿಟಲ್ ವ್ಯವಹಾರ ಹೆಚ್ಚಿದಂತೆ ಡೆಬಿಟ್ ಕಾರ್ಡ್‌ಗಳ ಶುಲ್ಕ ಕಡಿಮೆಯಾಗಲಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲೀ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 2 ಲಕ್ಷಕ್ಕಿಂತ ಹೆಚ್ಚಿನ ಡೆಬಿಟ್ ಕಾರ್ಡ್ ವ್ಯವಹಾರಗಳಿಗೆ ಮಾರ್ಜಿನಲ್ ಡಿಸ್ಕೌಂಟ್ ಚಾರ್ಜ್ (ಎಂಡಿಆರ್) ನಿಗದಿಪಡಿಸಲು ಆರ್‌ಬಿಐ ಚಿಂತನೆ ನಡೆಸಿದೆ. ಡಿಜಿಟಲ್ ವ್ಯವಹಾರದ ಪ್ರಮಾಣ ಹೆಚ್ಚಿದಂತೆ ಡೆಬಿಟ್ ಕಾರ್ಡ್ ಶುಲ್ಕ ಕಡಿಮೆಯಾಗಲಿದೆ ಎಂದು ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ತಿಳಿಸಿದರು.

 ಪಾವತಿ ಮತ್ತು ಸಂದಾಯ ಕಾಯ್ದೆಯಡಿ 1,000 ರೂ.ವರೆಗಿನ ನಗದು ವ್ಯವಹಾರಕ್ಕೆ 0.25 ಶೇಕಡಾ ಎಂಡಿಆರ್ ಶುಲ್ಕ, 2,000 ರೂ.ವರೆಗಿನ ನಗದು ವ್ಯವಹಾರಕ್ಕೆ 0.50 ಶೇಕಡಾ ಶುಲ್ಕ ವಿಧಿಸಲು ಮತ್ತು 2,000 ರೂ. ಮೀರಿದ ವ್ಯವಹಾರಕ್ಕೆ ವಿಧಿಸಬಹುದಾದ ಶುಲ್ಕದ ಬಗ್ಗೆ ಆರ್‌ಬಿಐ ಶೀಘ್ರ ನಿರ್ಧರಿಸಲಿದೆ ಎಂದರು.

ಪೆಟ್ರೋಲ್ ಕಂಪೆನಿಗಳಲ್ಲಿ ನಡೆಸುವ ಡೆಬಿಟ್ ಕಾರ್ಡ್ ವ್ಯವಹಾರದಲ್ಲಿ ಶುಲ್ಕವನ್ನು ತೈಲ ಕಂಪೆನಿಗಳು ಭರಿಸಬೇಕು ಮತ್ತು ರೈಲು ಸಂಚಾರದ ವೇಳೆ ನಡೆಸಲಾಗುವ ಡಿಜಿಟಲ್ ವ್ಯವಹಾರದ ಶುಲ್ಕವನ್ನು ಸರಕಾರ ಭರಿಸಲಿದೆ ಎಂದವರು ತಿಳಿಸಿದರು. ನೂತನ ತಂತ್ರಜ್ಞಾನದಿಂದಾಗಿ ಟಿಜಿಟಲ್ ವ್ಯವಹಾರ ಅಗ್ಗವಾಗಲಿದೆ ಮತ್ತು ಸರಕಾರಿ ಅಧಿಕಾರಿಗಳು ಡಿಜಿಟಲ್ ವ್ಯವಹಾರ ನಡೆಸಬೇಕು ಎಂದವರು ಸಲಹೆ ನೀಡಿದರು.

 ನೋಟು ಅಮಾನ್ಯದ ಬಗ್ಗೆ ಕೇಳಲಾದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಸರಕಾರ ಹೊಸ ನೋಟುಗಳ ಮುದ್ರಣ ಕಾರ್ಯವನ್ನು ಸಾಕಷ್ಟು ಮುಂಚಿತವಾಗಿಯೇ ಆರಂಭಿಸಿತ್ತು.ಆದರೆ ಹೊಸ ನೋಟುಗಳಿಗೆ ಎಟಿಎಂ ಯಂತ್ರಗಳನ್ನು ಮರು ಹೊಂದಿಸುವ ಕಾರ್ಯ ಸ್ವಲ್ಪ ವಿಳಂಬಗೊಂಡಿದ್ದರಿಂದ ಸಮಸ್ಯೆಯಾಯಿತು . ಗೋಪ್ಯತೆ ಕಾಯ್ದುಕೊಳ್ಳಬೇಕಿದ್ದ ಕಾರಣ ಎಟಿಎಂ ಯಂತ್ರಗಳನ್ನು ಮೊದಲೇ ಮರುಹೊಂದಿಸಲು ಆಗಲಿಲ್ಲ ಎಂದರು. 1,000 ಮತ್ತು 500 ರೂ. ನೋಟುಗಳನ್ನು ಅಮಾನ್ಯಗೊಳಿಸುವುದು ಸರಕಾರದ ನಿರ್ಧಾರವಾಗಿದ್ದಲ್ಲಿ 2,000 ರೂ. ನೋಟುಗಳನ್ನು ಚಲಾವಣೆಗೆ ತರುವ ಉದ್ದೇಶವೇನಿತ್ತು ಎಂಬ ಪ್ರಶ್ನೆಗೆ, ಜನರು ಹಣವನ್ನು ಸಂಗ್ರಹಿಸುತ್ತಾರೆ ಎಂಬ ಕಾರಣದಿಂದ ಹೀಗೆ ಮಾಡಲಾಯಿತು ಎಂದರು.

 ಕಪ್ಪು ಹಣದ ಸಮಸ್ಯೆ ನಿವಾರಿಸಲು ನೋಟು ಅಮಾನ್ಯಗೊಳಿಸುವುದು ಅನಿವಾರ್ಯವಾಗಿತ್ತು ಎಂದ ಜೇಟ್ಲೀ, ಕಪ್ಪುಹಣವನ್ನು ಇತರ ಕೆಲ ದೇಶಗಳ ಮೂಲಕ ಸುತ್ತಿ ಬಳಸಿ ತರುವುದನ್ನು ನಿಯಂತ್ರಿಸಲು ಸರಕಾರ ಕ್ರಮ ಕೈಗೊಂಡಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X