ಮಂಗಳೂರು, ಫೆ.7: ಮೂವತ್ತೆದು ವರ್ಷಗಳಿಂದ ಅಬುಧಾಬಿ ಯಲ್ಲಿ ಪಬ್ಲಿಕ್ ಸರ್ವಿಸ್ ಆಫೀಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಂಗಳೂರಿನ ಕಂಕನಾಡಿ ನಿವಾಸಿ ಎಂ. ನಾಗೇಶ್ ಗಾಣಿಗ (56) ಹೃದಯಾಘಾತದಿಂದ ರವಿವಾರ ಸಂಜೆ ನಿಧನರಾಗಿದ್ದಾರೆ.. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
ಮಂಗಳೂರು, ಫೆ.7: ಮೂವತ್ತೆದು ವರ್ಷಗಳಿಂದ ಅಬುಧಾಬಿ ಯಲ್ಲಿ ಪಬ್ಲಿಕ್ ಸರ್ವಿಸ್ ಆಫೀಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಂಗಳೂರಿನ ಕಂಕನಾಡಿ ನಿವಾಸಿ ಎಂ. ನಾಗೇಶ್ ಗಾಣಿಗ (56) ಹೃದಯಾಘಾತದಿಂದ ರವಿವಾರ ಸಂಜೆ ನಿಧನರಾಗಿದ್ದಾರೆ.. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.