Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೇರಿಕ ವೀಸಾಗೆ ಇನ್ನು ನಿಮ್ಮ ಫೇಸ್ ಬುಕ್...

ಅಮೇರಿಕ ವೀಸಾಗೆ ಇನ್ನು ನಿಮ್ಮ ಫೇಸ್ ಬುಕ್ ಪಾಸ್ ವರ್ಡ್ ಕೊಡಬೇಕು !

ವಾರ್ತಾಭಾರತಿವಾರ್ತಾಭಾರತಿ8 Feb 2017 4:42 PM IST
share
ಅಮೇರಿಕ ವೀಸಾಗೆ ಇನ್ನು ನಿಮ್ಮ ಫೇಸ್ ಬುಕ್ ಪಾಸ್ ವರ್ಡ್ ಕೊಡಬೇಕು !

ವಾಷಿಂಗ್ಟನ್, ಫೆ. 8 : ಇನ್ನು ಮುಂದೆ ಅಮೇರಿಕದ ವೀಸಾಗೆ ಅರ್ಜಿ ಸಲ್ಲಿಸುವವರು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳ ಪಾಸ್ ವರ್ಡ್ ಗಳನ್ನೂ ನೀಡಬೇಕಾಗಬಹುದು, ಎಂದು ಹೋಂಲ್ಯಾಂಡ್ ಸೆಕ್ಯುರಿಟಿ ಸೆಕ್ರಟರಿ ಜಾನ್ ಕೆಲ್ಲಿ ಹೇಳಿದ್ದಾರೆ.

ಭದ್ರತಾ ಅಪಾಯಗಳನ್ನೊಡ್ಡಬಹುದಾದ ಜನರುದೇಶವನ್ನು ಪ್ರವೇಶಿಸದಂತೆ ತಡೆಯಲು ಇಂತಹ ಕ್ರಮ ಮುಂದೆ ಅಗತ್ಯ ಬೀಳಬಹುದೆಂದು ಕೆಲ್ಲಿ ಹೇಳಿದ್ದಾರೆ. ಇಂತಹ ಒಂದು ಕ್ರಮಮುಸ್ಲಿಮರ ಜನಸಂಖ್ಯೆಹೆಚ್ಚಿರುವ ಏಳು ರಾಷ್ಟ್ರಗಳ ನಾಗರಿಕರು ಅಮೇರಿಕ ಪ್ರವೇಶಿಸಲು ಬಯಸಿದಾಗ ಅವರ ಹಿನ್ನೆಲೆ ತಪಾಸಣೆಗೆ ಅವಶ್ಯವಾಗಿದೆ ಎಂದು ಹೇಳಿದ ಅವರು ಇರಾನ್, ಇರಾಕ್, ಲಿಬಿಯ, ಸೊಮಾಲಿಯ, ಸುಡಾನ್, ಸಿರಿಯ ಹಾಗೂ ಯಮೆನ್ ದೇಶಗಳಲ್ಲಿ ಭದ್ರತಾ ತಪಾಸಣೆ ಅಷ್ಟೊಂದು ಹೇಳಿಕೊಳ್ಳುವ ಮಟ್ಟದಲ್ಲಿಲ್ಲದೇ ಇರುವುದರಿಂದಇಂತಹ ದೇಶಗಳಿಂದ ಬರುವ ಜನರ ಹಿನ್ನೆಲೆಯನ್ನು ತಿಳಿಯಲು ಅವರ ಸಾಮಾಜಿಕ ಜಾಲತಾಣ ಖಾತೆಗಳ ಪಾಸ್ ವರ್ಡ್ ಅಗತ್ಯ ಬೀಳುವುದು ಎಂದು ಅವರು ತಿಳಿಸಿದ್ದಾರೆ.

‘‘ಈ ದೇಶಗಳ ಜನರು ನಮ್ಮ ದೇಶಕ್ಕೆ ಬಂದಿದ್ದೇ ಆದಲ್ಲಿ ಅವರ ಪಾಸ್ ವರ್ಡ್ ಪಡೆದುಕೊಂಡು ಅವರು ಅಂರ್ತಜಾಲದಲ್ಲಿ ಏನು ಮಾಡುತ್ತಾರೆಂದು ತಿಳಿಯಬಹುದಾಗಿದೆ,’’ ಎಂದರು.

ಅವರು ಈ ನಿಟ್ಟಿನಲ್ಲಿ ಸಹಕರಿಸಲು ಸಿದ್ಧವಿಲ್ಲರೆಂದಾದರೆ ಅವರು ನಮ್ಮ ದೇಶಕ್ಕೆ ಬರುವ ಅಗತ್ಯವಿಲ್ಲ ಎಂದೂ ಅವರು ಹೇಳಿದರು. ಅದೇ ಸಮಯ ಈ ನಿಟ್ಟಿನಲ್ಲಿ ಇನ್ನೂ ದೃಢ ನಿರ್ಣಯವೊಂದನ್ನು ಕೈಗೊಳ್ಳಲಾಗಿಲ್ಲ ಎಂದು ಕೆಲ್ಲಿ ಹೇಳಿದ್ದಾರೆ.

ಮೇಲೆ ತಿಳಿಸಲಾದ ಏಳು ದೇಶಗಳ ಜನರನ್ನು ಅಮೇರಿಕ ಪ್ರವೇಶಿಸದಂತೆ ನಿರ್ಬಂಧಿಸಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ಆದೇಶ ಹೊರಡಿಸಿದ್ದರೂಸಿಯಾಟೆಲ್ ಫೆಡರಲ್ ನ್ಯಾಯಾಧೀಶರೊಬ್ಬರು ಅದಕ್ಕೆ ತಾತ್ಕಾಲಿಕ ತಡೆ ಹೇರಿದ್ದರಿಂದ ಈ ದೇಶಗಳ ಜನರು ಈಗ ಅಮೇರಿಕಾ ಪ್ರವೇಶಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X