Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಲಸಿಗ ನಿಷೇಧ ಪಟ್ಟಿಗೆ ಸದ್ಯ ಹೊಸ...

ವಲಸಿಗ ನಿಷೇಧ ಪಟ್ಟಿಗೆ ಸದ್ಯ ಹೊಸ ಸೇರ್ಪಡೆಯಿಲ್ಲ : ಶ್ವೇತಭವನ

ವಾರ್ತಾಭಾರತಿವಾರ್ತಾಭಾರತಿ8 Feb 2017 7:57 PM IST
share
ವಲಸಿಗ ನಿಷೇಧ ಪಟ್ಟಿಗೆ ಸದ್ಯ ಹೊಸ ಸೇರ್ಪಡೆಯಿಲ್ಲ : ಶ್ವೇತಭವನ

ವಾಶಿಂಗ್ಟನ್, ಫೆ. 8: ಅಮೆರಿಕ ಪ್ರವೇಶ ನಿರಾಕರಿಸಲ್ಪಟ್ಟಿರುವ ಏಳು ಮುಸ್ಲಿಮ್ ಬಾಹುಳ್ಯದ ದೇಶಗಳ ಪಟ್ಟಿಗೆ ಹೊಸ ದೇಶಗಳನ್ನು ಸೇರ್ಪಡೆಗೊಳಿಸುವ ಉದ್ದೇಶ ಸದ್ಯಕ್ಕೆ ಟ್ರಂಪ್ ಆಡಳಿತಕ್ಕಿಲ್ಲ ಎಂದು ಶ್ವೇತಭವನ ಮಂಗಳವಾರ ಹೇಳಿದೆ.

‘‘ಈಗಿನ ಮಟ್ಟಿಗೆ, ಪಟ್ಟಿಗೆ ಹೊಸ ದೇಶಗಳನ್ನು ಸೇರ್ಪಡೆಗೊಳಿಸುವ ಉದ್ದೇಶವಿಲ್ಲ’’ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಸಿಯನ್ ಸ್ಪೈಸರ್ ಸುದ್ದಿಗಾರರಿಗೆ ತಿಳಿಸಿದರು.

ಟ್ರಂಪ್ ಆಡಳಿತವು ಇತರ ಎಲ್ಲ ದೇಶಗಳ ಬಗ್ಗೆ ಗಮನ ಹರಿಸಿದೆ ಎಂದು ಹೇಳಿರುವ ಅವರು, ಆ ದೇಶಗಳೊಂದಿಗೆ ಅಮೆರಿಕ ಹೊಂದಿರುವ ಸಂಬಂಧ ಮತ್ತು ವಲಸಿಗರನ್ನು ತಡೆಯಲು ಜಾರಿಯಲ್ಲಿರುವ ಕ್ರಮಗಳನ್ನು ಅದು ಪರಿಗಣಿಸಿದೆ ಎಂದರು.

‘‘ಹಾಗಾಗಿ, ಪರಿಶೀಲನಾ ಅವಧಿ ಮುಗಿಯುವವರೆಗೆ ಯಾವುದೂ ಅಂತಿಮವಲ್ಲ’’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸ್ಪೈಸರ್ ತಿಳಿಸಿದರು.

ಇರಾನ್, ಇರಾಕ್, ಯಮನ್, ಸುಡಾನ್, ಸಿರಿಯ, ಲಿಬಿಯ ಮತ್ತು ಸೊಮಾಲಿಯ ಒಳಗೊಂಡ ಏಳು ದೇಶಗಳ ನಿವಾಸಿಗಳಿಗೆ ಅಮೆರಿಕ ಪ್ರವೇಶವನ್ನು ಟ್ರಂಪ್ ಆಡಳಿತ ನಿಷೇಧಿಸಿದೆ.ಆದರೆ, ಸದ್ಯ ಈ ಆದೇಶಕ್ಕೆ ಫೆಡರಲ್ ನ್ಯಾಯಾಲಯವೊಂದು ತಡೆಯಾಜ್ಞೆ ನೀಡಿದೆ.

ಗ್ರೀನ್ ಕಾರ್ಡ್ ಸಂಖ್ಯೆಯನ್ನು ಅರ್ಧಕ್ಕಿಳಿಸುವ ಮಸೂದೆ ಮಂಡನೆ

ಅಮೆರಿಕಕ್ಕೆ ಬರುವ ವಲಸಿಗರ ಸಂಖ್ಯೆಯನ್ನು ಅರ್ಧಕ್ಕೆ ಕಡಿತಗೊಳಿಸುವ ಉದ್ದೇಶದ ಮಸೂದೆಯೊಂದನ್ನು ಅಮೆರಿಕದ ಇಬ್ಬರು ಸೆನೆಟರ್‌ಗಳು ಮಂಡಿಸಿದ್ದಾರೆ.

ಈ ಮಸೂದೆ ಅಂಗೀಕಾರಗೊಂಡರೆ, ಅಮೆರಿಕದಲ್ಲಿ ಖಾಯಂ ವಾಸಕ್ಕೆ ಅವಕಾಶ ನೀಡುವ ಗ್ರೀನ್ ಕಾರ್ಡ್‌ಯುವವರಿಗೆ ಸಮಸ್ಯೆ ಎದುರಾಗಬಹುದು.

‘ರೇಸ್ ಕಾಯ್ದೆ’ ಎಂಬ ಮಸೂದೆಯನ್ನು ರಿಪಬ್ಲಿಕನ್ ಸೆನೆಟರ್ ಟಾಮ್ ಕಾಟನ್ ಮತ್ತು ಡೆಮಾಕ್ರಟಿಕ್ ಸೆನೆಟರ್ ಡೇವಿಡ್ ಪರ್ಡ್ಯೂ ಮಂಡಿಸಿದ್ದಾರೆ.

ಪ್ರತಿ ವರ್ಷ ಈಗ ನೀಡಲಾಗುತ್ತಿರುವ ಸುಮಾರು 10 ಲಕ್ಷ ಗ್ರೀನ್ ಕಾರ್ಡ್‌ಗಳನ್ನು 5 ಲಕ್ಷಕ್ಕೆ ಕಡಿತಗೊಳಿಸುವಂತೆ ಈ ಮಸೂದೆ ಕೋರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X