Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈಲು ಹಳಿ ತಪ್ಪುವ ಪ್ರಕರಣಗಳ ಹೆಚ್ಚಳ:...

ರೈಲು ಹಳಿ ತಪ್ಪುವ ಪ್ರಕರಣಗಳ ಹೆಚ್ಚಳ: ಕೇಂದ್ರ ಕಳವಳ

ವಾರ್ತಾಭಾರತಿವಾರ್ತಾಭಾರತಿ8 Feb 2017 9:58 PM IST
share
ರೈಲು ಹಳಿ ತಪ್ಪುವ ಪ್ರಕರಣಗಳ ಹೆಚ್ಚಳ: ಕೇಂದ್ರ ಕಳವಳ

ಹೊಸದಿಲ್ಲಿ,ಫೆ.8: ಇತ್ತೀಚಿನ ದಿನಗಳಲ್ಲಿ ರೈಲು ಹಳಿಗಳಿಗೆ ಹಾನಿಯೆಸಗುವ ಹಾಗೂ ಸ್ಫೋಟಗಳನ್ನು ನಡೆಸುವ ಯತ್ನಗಳು ಹೆಚ್ಚುತ್ತಿರುವ ಬಗ್ಗೆ ಕೇಂದ್ರ ಸರಕಾರ ಇಂದು ಸಂಸತ್‌ನಲ್ಲಿ ಗಂಭೀರ ಕಳವಳ ವ್ಯಕ್ತಪಡಿಸಿತು.

ಕೇಂದ್ರ ರೈಲ್ವೆ ಸಚಿವ ಸುರೇಶ್ ಲೋಕಸಭೆಯಲ್ಲಿ ಸರಣಿ ಪೂರಕ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದ ರೈಲ್ವೆ ಸಚಿವ ಸುರೇಶ್ ಪ್ರಭು ಅವರು, ಇತ್ತೀಚಿನ ದಿನಗಳಲ್ಲಿ ರೈಲು ಹಳಿಗಳನ್ನು ಸ್ಫೋಟಿಸುವ ಏಳು ಪ್ರಯತ್ನಗಳು ಹಾಗೂ ಮೂರು ವಿಧ್ವಂಸ ಕೃತ್ಯದ ಪ್ರಕರಣಗಳು ವರದಿಯಾಗಿರುವುದಾಗಿ ತಿಳಿಸಿದರು.

ಉತ್ತರಪ್ರದೇಶದ ಕಾನ್ಪುರದಲ್ಲಿ ರೈಲು ಹಳಿತಪ್ಪಿದ ಘಟನೆಗೆ ಸಂಬಂಧಿಸಿದ ಪ್ರಕರಣದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಈಗಾಗಲೇ ತನಿಖೆ ಆರಂಭಿಸಿರುವುದಾಗಿ ತಿಳಿಸಿದರು.

ಪಶ್ನೋತ್ತರ ವೇಳೆಯಲ್ಲಿ ಮಾತನಾಡುತ್ತಿದ್ದ ಅವರು ಕಳೆದ ಕೆಲವು ದಿನಗಳಲ್ಲಿ ರೈಲುಹಳಿಗಳಲ್ಲಿ ಅಸಹಜ ಚಟುವಟಿಕೆಗಳು ನಡೆದಿರುವುದು ವರದಿಯಾಗಿದ್ದು, ರೈಲ್ವೆ ಸಿಬ್ಬಂದಿಯ ಕಟ್ಟೆಚ್ಚರದಿಂದಾಗಿ ದುರಂತಗಳು ಸಂಭವಿಸುವುದು ತಪ್ಪಿದೆಯೆಂದರು.

ಇತ್ತೀಚಿನ ರೈಲು ಹಳಿತಪ್ಪಿದ ಘಟನೆಗಳ ಬೆನ್ನಲ್ಲೇ ಪ್ರಧಾನಿಯವರ ರಾಜತಾಂತ್ರಿಕ ನೈಪುಣ್ಯತೆಯಿಂದಾಗಿ, ಜಪಾನ್, ದ.ಕೊರಿಯ ಹಾಗೂ ಇಟಲಿ ದೇಶಗಳು ತಜ್ಞರ ತಂಡವನ್ನು ಭಾರತಕ್ಕೆ ಕಳುಹಿಸಿದೆಯೆಂದು ಪ್ರಭು ಸದನಕ್ಕೆ ತಿಳಿಸಿದರು.

ಹಳಿಗಳಲ್ಲಿ ಉಂಟಾಗುವ ಬಿರುಕುಗಳನ್ನು ಪತ್ತೆಹಚ್ಚಲು ರೈಲ್ವೆ ಇಲಾಖೆಯು ‘ಅಲ್ಟ್ರಾಸೋನಿಕ್ ಟ್ರಾಕ್ ಡಿಟೆಕ್ಷನ್ ಸಿಸ್ಟಮ್’ನಂತಹ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಲಿದ್ದು, ಇದರಿಂದಾಗಿ ರೈಲ್ವೆ ದುರಂತಗಳ ಸಂಭವಿಸದಂತೆ ತಡೆಯಬ ಹುದಾಗಿದೆಯೆಂದರು.

2006-07ರವರೆಗೆ 195 ರೈಲ್ವೆ ಅವಘಡಗಳು ಸಂಭವಿಸಿದ್ದರೆ, 2014-15ರಲ್ಲಿ ಅವು 135ಕ್ಕೆ ಇಳಿಕೆಯಾಗಿವೆ. 2015-16ರಲ್ಲಿ ಅವಘಡಗಳ ಸಂಖ್ಯೆ 107ಕ್ಕೆ ಕುಸಿದಿದೆಯೆಂದು ಪ್ರಭು ಲಿಖಿತ ಉತ್ತರದಲ್ಲಿ ತಿಳಿಸಿದರು.

2014-15 ಹಾಗೂ 2016-17ರಲ್ಲಿ ಗಂಭೀರ ಪರಿಸ್ಥಿತಿಯ ರೈಲ್ವೆ ಅವಘಡಗಳ ಸಂಖ್ಯೆ 95ರಲ್ಲಿಯೇ ಸ್ಥಿರಗೊಂಡಿದೆಯೆಂದು ಸುರೇಶ್ ಪ್ರಭು ಹೇಳಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X