ಈ ಮಧ್ಯೆ ಶಶಿಕಲಾ ಅವರ ಪ್ರಮಾಣವಚನ ಸ್ವೀಕಾರವನ್ನು ರಾಜ್ಯಪಾಲರು ವಿಳಂಬಿಸುತ್ತಿರುವುದನ್ನು ಕಾಂಗ್ರೆಸ್ ಟೀಕಿಸಿದೆ. ಮೋದಿ ಸರಕಾರವು ಇನ್ನೊಂದು ಸರಕಾರವನ್ನು ಪತನಗೊಳಿಸಲು ಯತ್ನಿಸುತ್ತಿದೆಯೆಂದು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜಿವಾಲಾ ಆರೋಪಿಸಿದ್ದಾರೆ.
ಈ ಮಧ್ಯೆ ಶಶಿಕಲಾ ಅವರ ಪ್ರಮಾಣವಚನ ಸ್ವೀಕಾರವನ್ನು ರಾಜ್ಯಪಾಲರು ವಿಳಂಬಿಸುತ್ತಿರುವುದನ್ನು ಕಾಂಗ್ರೆಸ್ ಟೀಕಿಸಿದೆ. ಮೋದಿ ಸರಕಾರವು ಇನ್ನೊಂದು ಸರಕಾರವನ್ನು ಪತನಗೊಳಿಸಲು ಯತ್ನಿಸುತ್ತಿದೆಯೆಂದು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜಿವಾಲಾ ಆರೋಪಿಸಿದ್ದಾರೆ.