Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕೋಲಾಗಳಿಗೇಕೆ ಶ್ರೀರಕ್ಷೆ!?

ಕೋಲಾಗಳಿಗೇಕೆ ಶ್ರೀರಕ್ಷೆ!?

-ರಾ. ಜಯಸಿಂಹ ಬೆಂಗಳೂರು-ರಾ. ಜಯಸಿಂಹ ಬೆಂಗಳೂರು8 Feb 2017 11:49 PM IST
share

ಮಾನ್ಯರೆ,

ಗುಜರಾತ್‌ನ ಅಹ್ಮದಾಬಾದ್‌ನಲ್ಲಿ ಪಾನಿಪುರಿಗೆ ಟಾಯ್ಲೆಟ್ ಕ್ಲೀನರ್ ಬೆರೆಸಿ ಮಾರಾಟ ಮಾಡುತ್ತಿದ್ದ ಚೇತನ್ ನಾಂಜಿ ಮಾರ್ವಾಡಿ ಎಂಬ ವ್ಯಾಪಾರಿಗೆ 6 ತಿಂಗಳ ಶಿಕ್ಷೆಯಾಗಿದೆ. ಈತ ಕೊಡುತ್ತಿದ್ದ ಪಾನಿಪುರಿಗೆ ಮನಸೋತವರಿಗೆ ಈಗ ಅದೆಷ್ಟು ಕಸಿವಿಸಿಯಾಗಿದೆಯೋ ತಿಳಿಯದು. ಆದರೆ ಟಾಯ್ಲೆಟ್ ಕ್ಲೀನರನ್ನೂ ಆಹಾರ ಪದಾರ್ಥವಾಗಿ ಬಳಸಬಹುದೆಂದು ಸಂಶೋಧನೆ ಮಾಡಿದ ಈತನಿಗೆ ಜೈಲು ಶಿಕ್ಷೆಯಾಗಿದೆ.

ವಿಶ್ವದ ನಾನಾದೇಶಗಳು ಕೋಲಾಗಳನ್ನು ಟಾಯ್ಲೆಟ್ ಕ್ಲೀನರ್‌ಗಳಿಗೆ ಸಮವೆಂದು ಹೇಳಿವೆ. ಇನ್ನು ಇಂಟರ್‌ನೆಟ್‌ನಲ್ಲಿ ಇಣುಕಿದರೆ ಕೋಲಾವನ್ನು ಟಾಯ್ಲೆಟ್ ಕ್ಲೀನರ್ ಆಗಿ ಬಳಸಬಹುದೆಂಬ ಹಲವಾರು ಮಾಹಿತಿಗಳು, ಯೂಟ್ಯೂಬ್‌ಗಳು ಗೋಚರಿಸುತ್ತವೆ. ಕೋಲಾ ಕರಾಮತ್ತು ಇಷ್ಟಕ್ಕೇ ಸೀಮಿತವಲ್ಲ. ಅದು ಕೀಟನಾಶಕವೆಂಬುದನ್ನು ಆಂಧ್ರದ ರೈತರು ದಶಕಗಳ ಹಿಂದೆಯೇ ಸಾಬೀತು ಮಾಡಿದ್ದರು!

 ಕೋಲಾ ಬಳಸಿದಷ್ಟೂ ಅಪಾಯ ಹೆಚ್ಚು! ಮೂಳೆ ಸವೆತ, ಕಿಡ್ನಿ ವೈಫಲ್ಯ, ಉದರಬೇನೆ, ಲಿವರ್ ಡ್ಯಾಮೇಜ್ ಹತ್ತು ಹಲವು ಸಮಸ್ಯೆಗಳನ್ನು ಕೋಲಾ ಸೇವನೆಯಿಂದ ತರಿಸಿಕೊಳ್ಳಬಹುದು. ಆರೋಗ್ಯ ತಪಾಸಣಾಧಿಕಾರಿಗಳು ಇಂತಹ ಪಾನೀಯ ಮಾರಾಟದ ವಿರುದ್ಧ ಆಗಾಗ ಚಾಟಿ ಬೀಸುತ್ತಿದ್ದರೂ ಪ್ರಬಲ ಲಾಬಿಯಿಂದಾಗಿ ಇದರ ಮಾರಾಟ ಮಿತಿ ಮೀರಿ ಬೆಳೆಯುತ್ತಿದೆ. ಅದೆಷ್ಟೋ ವೇಳೆ ದಾಳಿ ನಡೆದ ವರದಿಗಳೂ ಪ್ರಕಟಗೊಳ್ಳದಂತೆ ಕೋಕ್ ಕಂಪೆನಿಗಳು ನೋಡಿಕೊಳ್ಳುತ್ತವೆೆ. ಜನ ವಿವಿಧ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಅಜ್ಞಾನದ ಪರಮಾವಧಿ ಅದೆಷ್ಟು ಇರುತ್ತದೆ ಎಂದರೆ ಈ ಕಾಯಿಲೆಗಳು ಕೋಲಾದಿಂದಲೇ ಬಂದಿವೆ ಎಂಬ ಸಂಗತಿ ಅವರ ಮೆದುಳಿಗೆ ತಾಕುವುದಿಲ್ಲ.!

ಅಮೆರಿಕ, ಇಂಗ್ಲೆಂಡ್, ಆಸ್ಟ್ರೇಲಿಯಾಗಳಂತಹ ದೇಶಗಳಲ್ಲಿ ಮಾತ್ರವಲ್ಲದೆ ಕತ್ತಲೆಯ ಖಂಡ ಆಫ್ರಿಕಾದಲ್ಲೂ ಕೋಲಾ ವಿರುದ್ಧ ಪ್ರತಿಭಟನೆಗಳು, ಎಚ್ಚರಿಕೆಯ ಸಂದೇಶಗಳು, ಜಾಗೃತಿ ಓಟಗಳು ನಡೆದಿವೆ. ಆದರೆ ನಮ್ಮಲ್ಲಿ ಅಂತಹ ಪ್ರಯೋಗಗಳು ಗೋಚರಿಸಿಲ್ಲ. ಒಟ್ಟಿನಲ್ಲಿ ಟಾಯ್ಲೆಟ್ ಕ್ಲೀನರ್ ಬೆರೆಸಿ ಪಾನಿಪುರಿ ಮಾರಿದ ಚೇತನ್ ನಾಂಜಿ ಮಾರ್ವಾಡಿಯಂತಹವರಿಗೆ ಶಿಕ್ಷೆಯಾಗುತ್ತದೆ. ಆದರೆ ಕೋಲಾಗಳು ಟಾಯ್ಲೆಟ್ ಕ್ಲೀನರ್‌ಗಳೇ ಆದರೂ ರಕ್ಷೆ!
 

share
-ರಾ. ಜಯಸಿಂಹ ಬೆಂಗಳೂರು
-ರಾ. ಜಯಸಿಂಹ ಬೆಂಗಳೂರು
Next Story
X