Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುನಿವರ್ಸಲ್ ವಿಮೆನ್ಸ್ ಫೋರಂ ಮಹಿಳಾ...

ಯುನಿವರ್ಸಲ್ ವಿಮೆನ್ಸ್ ಫೋರಂ ಮಹಿಳಾ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ9 Feb 2017 4:06 PM IST
share
ಯುನಿವರ್ಸಲ್ ವಿಮೆನ್ಸ್ ಫೋರಂ ಮಹಿಳಾ ಸಮಾವೇಶ

ಮಂಗಳೂರು, ಫೆ.9: ಯುನಿವರ್ಸಲ್ ವಿಮೆನ್ಸ್ ಫೋರಂ ಇದರ ವತಿಯಿಂದ ಮಹಿಳಾ ಸಮಾವೇಶವು ಇತ್ತೀಚೆಗೆ ಮಂಗಳೂರಿನ ಪುರಭವನದಲ್ಲಿ ಜರುಗಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಅಂಡರ್‌ಸ್ಟ್ಯಾಂಡ್ ಕುರ್‌ಅನ್ ಅಕಾಡಮಿ ಹೈದರಾಬಾದ್ ಇದರ ಮುಖ್ಯ ತರಬೇತುಗಾರ್ತಿ ಆಯಿಷಾ ಖಮರ್ ರವರು ಉರ್ದು ಭಾಷೆಯಲ್ಲಿ ಶರೀಅತ್, ರಸೂಲ್ (ಸ) ಔರ್ ಔರತ್ ಎಂಬ ವಿಷಯದಲ್ಲಿ ದಿಕ್ಸೂಚಿ ಭಾಷಣವನ್ನು ಮಾಡಿ ಇಂದು ದೇಶದಲ್ಲಿ ನಡೆಯುತ್ತಿರುವ ಬಹುತೇಕ ದಬ್ಬಾಳಿಕೆಯ ಬಲಿಪಶು ಸ್ತ್ರೀಯೇ ಆಗಿರುತ್ತಾಳೆ. ವರದಕ್ಷಿಣೆ, ಬಾಲ್ಯವಿವಾಹ, ಅತ್ಯಾಚಾರ ಮುಂತಾದ ಸ್ತ್ರೀ ಶೋಷಣೆ ಹೆಚ್ಚಾಗಿದೆ.

ಇಸ್ಲಾಮ್ ಇದಕ್ಕೆಲ್ಲಾ ಪರಿಹಾರವನ್ನು ಸೂಚಿಸಿ ಮಹಿಳೆಗೆ ಆಸ್ತಿಯ ಹಕ್ಕು, ಜನ್ಮ ತಾಳುವ ಹಕ್ಕನ್ನು ನೀಡಿತು. ಭೌತಿಕವಾದಕ್ಕೆ ಹೆಚ್ಚಿನ ಮಹತ್ವವನ್ನು ನೀಡದೆ ಸ್ತ್ರೀಯು ಶರೀಅತ್ ಪಾಲನೆ ಮತ್ತು ಪ್ರವಾದಿ(ಸ) ರ ಅನುಸ್ಮರಣೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಉನ್ನತ ಸ್ಥಾನಮಾನ, ಗೌರವಕ್ಕೆ ಪಾತ್ರಳಾಗುತ್ತಾಳೆ ಎಂದು ಹೇಳಿದರು.

ಯುನಿವೆರ್ಸಲ್ ವಿಮೆನ್ಸ್ ಫೋರಂ  ಉಪಾಧ್ಯಕ್ಷೆ ಸುನೈನಾ ಮಹಿಳೆಯರ ಹೊಣೆಗಾರಿಕೆಗಳು ಎಂಬ ವಿಷಯದಲ್ಲಿ ಕನ್ನಡದಲ್ಲಿ ಮಾತನಾಡಿದರು. ಯುನಿವೆಫ್ ವಿಮೆನ್ಸ್ ಫೋರಂ ಇದರ ಅಧ್ಯಕ್ಷೆ ಫಾತಿಮಾ ಬಿಂತ್ ಅಬ್ಬಾಸ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಆಯಿಷಾ ಕೆ. ಕಾರ್ಯಕ್ರಮವನ್ನು ನಿರೂಪಿಸಿದರು. ಸೌದಾ ಬಿಂತ್ ಮುಹಮ್ಮದ್ ಕಿರಾಅತ್ ಪಠಿಸಿದರು. ನುಝ್ಹತುನ್ನೀಸಾ ಉರ್ದುವಿನಲ್ಲಿ  ಅಲ್ಲಾಹನ ಸ್ತುತಿಗೀತೆಯೊಂದನ್ನು ಹಾಡಿದರು. ಆಯುಶತುಲ್ ಮಿಸ್ರಿಯಾ ಕೆ.ಎಂ ಸ್ವಾಗತಿಸಿ ಆಯಿಶಾ ಇಖ್ರಾ ಧನ್ಯವಾದ ಸಮರ್ಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X