Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಪಹಾರ್ ಬೆಂಕಿ ದುರಂತ : ಸುಪ್ರೀಂ ಕೋರ್ಟ್...

ಉಪಹಾರ್ ಬೆಂಕಿ ದುರಂತ : ಸುಪ್ರೀಂ ಕೋರ್ಟ್ ತೀರ್ಪಿಗೆ ಮೃತರ ತಾಯಿಯ ಪ್ರತಿಕ್ರಿಯೆ ಏನು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ9 Feb 2017 4:46 PM IST
share
ಉಪಹಾರ್ ಬೆಂಕಿ ದುರಂತ : ಸುಪ್ರೀಂ ಕೋರ್ಟ್ ತೀರ್ಪಿಗೆ ಮೃತರ ತಾಯಿಯ ಪ್ರತಿಕ್ರಿಯೆ ಏನು ಗೊತ್ತೇ ?

ನವದೆಹಲಿ,ಫೆ.9 : ಉಪಹಾರ್ ಬೆಂಕಿ ದುರಂತ ಪ್ರಕರಣದಲ್ಲಿ ಗುರುವಾರ ತೀರ್ಪು ನೀಡಿದ ಸುಪ್ರೀಂ ಕೋರ್ಟ್ರಿಯಲ್ ಎಸ್ಟೇಟ್ ಉದ್ಯಮಿ ಗೋಪಾಲ್ ಅನ್ಸಾಲ್ ಗೆ ಒಂದು ವರ್ಷ ಜೈಲು ಶಿಕ್ಷೆ ಘೋಷಿಸಿದೆ. ಅವರೀಗಾಗಲೇ ನಾಲ್ಕು ತಿಂಗಳು ಜೈಲು ಶಿಕ್ಷೆ ಪೂರ್ತಿಗೊಳಿಸಿದ್ದಾರೆ.

ಆದರೆ ಈದುರಂತದಲ್ಲಿ ತನ್ನ ಮಕ್ಕಳನ್ನು ಕಳೆದುಕೊಂಡಿರುವ ನೀಲಂ ಕೃಷ್ಣಮೂರ್ತಿ ಇಂದಿನ ತೀರ್ಪಿನಿಂದ ತನಗೆ ನ್ಯಾಯಾಂಗದಮೇಲಿನ ವಿಶ್ವಾಸ ಕಳೆದು ಹೋಗಿದೆ ಎಂದು ಹೇಳಿದ್ದಾರೆ.

‘‘ಶ್ರೀಮಂತರಿಗೆ ವಿಶೇಷ ಹಕ್ಕುಗಳಿವೆಯೆಂದು ಸುಪ್ರೀಂ ಕೋರ್ಟ್ ತೋರಿಸಿದೆ.ಅವರು ಮಕ್ಕಳನ್ನು ಕೊಂದಿದ್ದರೂ ಟ್ರಾಮಾ ಕೇಂದ್ರವೊಂದಕ್ಕೆ ಹಣ ನೀಡಿ ಬಚಾವ್ ಆಗಿದ್ದಾರೆ. ಟ್ರಾಮಾ ಸೆಂಟರ್ ಬಗ್ಗೆನಾವು ತಲೆಕೆಡಿಸಿಕೊಳ್ಳುವುದಿಲ್ಲ. ನನ್ನ ಮಕ್ಕಳು ಸತ್ತ ದಿನವೇ ಈ ಜನರನ್ನುಗುಂಡಿಟ್ಟು ಸಾಯಿಸಬೇಕಿತ್ತು. ನನಗೆ ತೀರ್ಪಿನಿಂದ ತೀರಾ ನಿರಾಸೆಯಾಗಿದೆ.ನ್ಯಾಯಾಲಯಕ್ಕೆ ಮೊರೆ ಹೋಗಿ ನಾನು ನನ್ನ ಜೀವನದ ದೊಡ್ಡ ತಪ್ಪು ಮಾಡಿದ್ದೇನೆ. ನ್ಯಾಯಾಂಗದಲ್ಲಿ ನನಗಿದ್ದ ನಂಬಿಕೆ ಹೊರಟು ಹೋಗಿದೆ,’’ ಎಂದು ಅವರು ದುಃಖದಿಂದ ಹೇಳಿದ್ದಾರ.

ಆರೋಪಿ ಅನ್ಸಾಲ್ ಸಹೋದರರು ತಲಾ ರೂ 30 ಕೋಟಿ ದಂಡ ಮೊತ್ತವನ್ನು ಮೂರು ತಿಂಗಳ ಒಳಗೆ ಪಾವತಿಸದೇ ಇದ್ದರೆ ಅವರುಮೂರು ವರ್ಷ ಕಠಿಣ ಸಜೆ ಅನುಭವಿಸಬೇಕೆಂದು ಸುಪ್ರೀಂ ಕೋರ್ಟ್ ಆಗಸ್ಟ್ 19,2015ರಂದು ನೀಡಿದ ತೀರ್ಪನ್ನುಮರು ಪರಿಶೀಲಿಸುವಂತೆ ಕೋರಿ ಸಿಬಿಐ ಹಾಗೂ ಕೃಷ್ಣಮೂರ್ತಿಯವರ ಉಪಹಾರ್ ದುರಂತ ಸಂತ್ರಸ್ತರ ಸಂಸ್ಥೆಮನವಿ ಸಲ್ಲಿಸಿತ್ತು.

ಉಪಹಾರ್ಚಿತ್ರಮಂದಿರದಲ್ಲಿ ಬಾರ್ಡರ್ ಚಿತ್ರದ ಪ್ರದರ್ಶನ ಜೂನ್ 13, 1997ರಲ್ಲಿ ನಡೆಯುತ್ತಿದ್ದಾಗ ಸಂಭವಿಸಿದ ಬೆಂಕಿ ಅವಘಡದಲ್ಲಿ ಒಟ್ಟು 59 ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದರೆ, ನಂತರ ಉಂಟಾದ ನೂಕುನುಗ್ಗಲಿನಲ್ಲಿ 100ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಉಪಹಾರ್ ದುರಂತ ಸಂತ್ರಸ್ತರ ಸಂಸ್ಥೆಯಅಧ್ಯಕ್ಷೆ ನೀಲಂ ಕೃಷ್ಣಮೂರ್ತಿ ಈ ದುರಂತದಲ್ಲಿ ತಮ್ಮಿಬ್ಬರು ಹದಿಹರೆಯದ ಮಕ್ಕಳನ್ನು ಕಳೆದುಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X