Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ಯಾಂಕ್ ಸಾಲಪಾವತಿಸದವರ ಮನೆ ಮುಂದೆ...

ಬ್ಯಾಂಕ್ ಸಾಲಪಾವತಿಸದವರ ಮನೆ ಮುಂದೆ ಬ್ಯಾಂಕ್ ಅಧಿಕಾರಿಗಳಿಂದಲೇ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ9 Feb 2017 5:13 PM IST
share
ಬ್ಯಾಂಕ್ ಸಾಲಪಾವತಿಸದವರ ಮನೆ ಮುಂದೆ ಬ್ಯಾಂಕ್ ಅಧಿಕಾರಿಗಳಿಂದಲೇ ಪ್ರತಿಭಟನೆ

ಕೊಚ್ಚಿ,ಫೆ. 9: ಸಾಲ ಮರುಪಾವತಿ ಮಾಡದವರ ಮನೆಮುಂದೆ ಬ್ಯಾಂಕ್ ಉದ್ಯೋಗಿಗಳು ಪ್ರತಿಭಟನೆ ನಡೆಸಿದ್ದಾರೆ. ಕೆಥೊಲಿಕ್ ಸಿರಿಯನ್ ಬ್ಯಾಂಕ್ ಉದ್ಯೋಗಿಗಳು ಸಾಲ ಮರುಪಾವತಿಗೆ ಅಳವಡಿಸಿಕೊಂಡ ಹೊಸ ವಿಧಾನ ಇದು ಎನ್ನಲಾಗಿದೆ.

 ಇಡಪ್ಪಳ್ಳಿ ಪೊನ್ನೊಕ್ಕರದ ಬ್ಯಾಂಕ್ ವ್ಯವಹಾರಸ್ಥನ ಮನೆಯ ಮುಂದೆ ಬ್ಯಾಂಕ್ ಉದ್ಯೋಗಿಗಳು ಧರಣಿ ಕೂತರು. ಬ್ಯಾಂಕ್‌ಗೆ ಬರಬೇಕಾದ 470 ಕೋಟಿ ರೂಪಾಯಿ ಸಾಲದ ವಸೂಲಾತಿಗೆ ಇವರು ಈ ದಾರಿಯನ್ನು ಕಂಡು ಕೊಂಡಿದ್ದಾರೆ.

ಐವತ್ತು ಸಾವಿರ ರೂಪಾಯಿಗಿಂತ ಹೆಚ್ಚು ಸಾಲಪಡೆದು ಮರುಪಾವತಿ ಮಾಡದ ಬ್ಯಾಂಕ್ ಗ್ರಾಹಕರ ಮನೆ ಮುಂದೆ ಬ್ಯಾಂಕಿನವರು ಪ್ರತಿಭಟನೆನಡೆಸುತ್ತಿದ್ದಾರೆ. ಇದಕ್ಕಾಗಿ ಕೇರಳದಲ್ಲಿ ಮೂರುವರ್ಷಗಳಿಂದ ಬ್ಯಾಂಕ್‌ಗೆ ಸಾಲದ ಮರುಪಾವತಿ ಮಾಡದ 35 ಮಂದಿಯ ಮನೆಯನ್ನು ಬ್ಯಾಂಕ್ ಅಧಿಕಾರಿಗಳು ಪ್ರತಿಭಟನೆಗೆ ಆಯ್ಕೆ ಮಾಡಿಕೊಂಡಿದ್ದಾರೆ.ತೃಶೂರ್, ಕಲ್ಲಿಕೋಟೆ, ಮಲಪ್ಪುರಂ, ಎರ್ನಾಕುಲಂ,ಇಡುಕ್ಕಿ, ತಿರುವನಂತಪುರಂ ಮೊದಲಾದ ಇಪ್ಪತ್ತು ಕಡೆಗಳಲ್ಲಿಪ್ರತಿಭಟನೆ ನಡೆಯುತ್ತಿದೆ.

  ಬ್ಯಾಂಕ್‌ಗೆ ಪಾವತಿಯಾಗದ ಸಾಲದಲ್ಲಿ ಹೆಚ್ಚಳ ಮತ್ತು ಠೇವಣಿ ಸಂಗ್ರಹ ಕಡಿಮೆ ಆದ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಬ್ಯಾಂಕ್ ನಷ್ಟದಿಂದ ನಡೆಯುತ್ತಿದೆ. ಬ್ಯಾಂಕ್‌ಗಾದ ಅಗಾಧ ನಷ್ಟದಿಂದಾಗಿ ನೌಕರರಿಗೆ ಸಂಬಳವನ್ನುಕೊಡಲು ಆಗದ ಸ್ಥಿತಿ ನಿರ್ಮಾಣಗೊಂಡಿತ್ತು. ಆದ್ದರಿಂದ ಸಾಲವಸೂಲಾತಿಗೆ ಏನುಮಾಡುವುದೆಂದು ಬ್ಯಾಂಕ್ ಮ್ಯಾನೆಜ್ ಮೆಂಟ್ ತಮ್ಮ ನೌಕರರ ಅಭಿಪ್ರಾಯವನ್ನು ಕೇಳಿತ್ತು. ಪ್ರತಿಯೊಬ್ಬ ಉದ್ಯೋಗಿಯು ನಿಶ್ಚಿತ ಖಾತೆಯ ಮೇಲೆ ನಿಗಾವಿರಿಸಲು ತಿಳಿಸಲಾಯಿತು. ಸಾಲ ಮರುಪಾವತಿ ಶಕ್ತಿ ಇದ್ದರೂಪಾವತಿಸದವರೇ ಸಾಲಗಾರರಲ್ಲಿ ಹೆಚ್ಚು ಮಂದಿಯಿದ್ದಾರೆಂದು ತಿಳಿದು ಬಂತು. ಬ್ಯಾಂಕ್‌ನವರ ಪ್ರತಿಭಟನೆಗೆ ಬ್ಯಾಂಕ್‌ನಿಂದ ನಿವೃತ್ತರಾದವರು ಬೆಂಬಲಘೋಷಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಗುರುವಾರ ಬೆಳಗ್ಗೆ 9:30ರಿಂದ 10:30ರವರೆಗೆ ಬ್ಯಾಂಕ್ ನೌಕರರು ಪ್ರತಿಭಟನೆನಡೆಸಿದ್ದಾರೆ. ಆಯಾ ಶಾಖೆಗಳ ವ್ಯವಹಾರಗಳಿಗೆ ಅಗತ್ಯವಿರುವಷ್ಟು ಸಿಬ್ಬಂದಿಗೆ ಕಛೇರಿವಹಿಸಿಕೊಟ್ಟು ಬಾಕಿ ಉಳಿದ ಉದ್ಯೋಗಿಗಳು ಪ್ಲೇಕಾರ್ಡ್ ಹಿಡಿದು ಪ್ರತಿಭಟನೆಗೆ ಹೊರಡುತ್ತಾರೆ. ಮುಂದಿನ ಹಂತದಲ್ಲಿ ಬ್ಯಾಂಕ್ ಉದ್ಯೋಗಿಗಳ ಮನೆಯವರನ್ನು ಕೂಡಾ ಪ್ರತಿಭಟನೆಯಲ್ಲಿ ಸೇರಿಸಿ ಭಾರೀ ಪ್ರತಿಭಟನೆ ನಡೆಸುವ ಸಿದ್ಧತೆ ನಡೆಯುತ್ತಿದೆ.

 ಸಾಲಪಡೆದವರನ್ನು ವೈಯಕ್ತಿಕವಾಗಿ ಅಪಮಾನ ಮಾಡುವುದು ನಮ್ಮ ಉದ್ದೇಶವಲ್ಲ, ಬದಲಾಗಿ ಬ್ಯಾಂಕನ್ನು ಉಳಿಸುವುದು ನಮ್ಮ ಉದ್ದೇಶವಾಗಿದೆ ಎಂದು ಬ್ಯಾಂಕ್ ಉದ್ಯೋಗಿಗಳು ಸ್ಪಷ್ಟಪಡಿಸಿದ್ದಾರೆ. ಪ್ರತಿಭಟನೆ ನಡೆಸುವುದು ಬೇಡ ನಾವು ಹಣ ಮರುಪಾವತಿ ಮಾಡುತ್ತೇವೆ ಎಂದು ಕೆಲವು ಮಂದಿ ಸಾಲಗಾರರು ಬ್ಯಾಂಕಿಗೆ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X