Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕತರ್ ಹೋಲ್ಡಿಂಗ್ ಕಂಪೆನಿಯಿಂದ ಭಾರತದಲ್ಲಿ...

ಕತರ್ ಹೋಲ್ಡಿಂಗ್ ಕಂಪೆನಿಯಿಂದ ಭಾರತದಲ್ಲಿ ಭಾರೀ ಹೂಡಿಕೆ

ವಾರ್ತಾಭಾರತಿವಾರ್ತಾಭಾರತಿ9 Feb 2017 5:40 PM IST
share
ಕತರ್ ಹೋಲ್ಡಿಂಗ್ ಕಂಪೆನಿಯಿಂದ ಭಾರತದಲ್ಲಿ  ಭಾರೀ ಹೂಡಿಕೆ

ದೋಹ, ಫೆ.9: ಕತರ್ ಹೋಲ್ಡಿಂಗ್ ಕಂಪೆನಿ ಭಾರತದಲ್ಲಿ ಭಾರೀ ಹೂಡಿಕೆ ನಡೆಸಲು ಸಿದ್ಧವಾಗಿದೆ. ಭಾರತದ ಕಡಿಮೆ ವರಮಾನದವರಿಗಾಗಿ ವಸತಿ ಯೋಜನೆಯಲ್ಲಿ 250 ದಶಲಕ್ಷ ಡಾಲರ್ ಹೂಡಿಕೆ ನಡೆಸಲು ಕಂಪೆನಿ ಚಿಂತನೆ ನಡೆಸಿದೆ.

ಅರ್ಥಾ ದ ಫಂಡ್ ಮ್ಯಾನೇಜ್‌ಮೆಂಟ್ ಎನ್ನುವ ಸಂಸ್ಥೆಯ ಸಹಕಾರದಲ್ಲಿ ಕತರ್ ಹೋಲ್ಡಿಂಗ್ ಕಂಪೆನಿ ಬಂಡವಾಳ ಹೂಡಿಕೆ ಮಾಡಲಿದೆ. ಭಾರತದ ವಸತಿ ಯೋಜನೆಗಾಗಿ ಕತರ್ ಹೋಲ್ಡಿಂಗೆ 250 ದಶಲಕ್ಷ ಡಾಲರ್ ಹೂಡಿಕೆ ನಡೆಸಲಿದೆಯೆಂಬ ಸುದ್ದಿಯನ್ನು ಜರ್ಮನಿಯ ನ್ಯೂಸ್ ಏಜೆನ್ಸಿ ಬಹಿರಂಗಪಡಿಸಿದೆ. ಭಾರತದಲ್ಲಾಗುತ್ತಿರುವ ಜನಸಂಖ್ಯೆಯ ಹೆಚ್ಚಳ ಮತ್ತು ಮನೆಯ ಬೇಡಿಕೆಗಳನ್ನು ಗಮನದಲ್ಲಿಟ್ಟು ಇಂತಹ ಯೋಜನೆಗೆ ಬಂಡವಾಳ ಹಾಕಲು ಕಂಪೆನಿ ನಿರ್ಧರಿಸಿದೆ.

ಭಾರತದ ಜನಸಂಖ್ಯೆದರ ಪರಿಗಣಿಸಿದರೆ 2022ಕ್ಕಾಗುವಾಗ ಹತ್ತೊಂಬತ್ತು ದಶಲಕ್ಷ ಮನೆಗಳ ಅಗತ್ಯ ಸೃಷ್ಟಿಯಾಗಬಹುದು ಎಂದು ವರಿದಿಯಾಗಿದೆ.ಭಾರತದಲ್ಲಿ ಮೂರು ವಿಭಾಗಗಳ ಸಾಧಾರಣ ಪಟ್ಟಣಗಳಲ್ಲಿ ಕತರ್ ಹೋಲ್ಡಿಂಗ್ ಕಂಪೆನಿಯ ಸಹಕಾರದಲ್ಲಿ ವಸತಿ ಕೇಂದ್ರ ಎದ್ದು ನಿಲ್ಲಲಿದೆ.

ಅರ್ಥಾದ ಫಂಡ್ ಮ್ಯಾನೇಜ್ ಮೆಂಟ್ ಸಂಸ್ಥೆಯ ಸಹಕಾರದಲ್ಲಿ ಹೌಸಿಂಗ್ ಯೋಜನೆಗೆ ಕತರ್ ಹೋಲ್ಡಿಂಗ್ ಶೇ.18ರಿಂದ, ಶೇ.21ರಷ್ಟು ಬಂಡವಾಳ ಹೂಡಿಕೆ ಮಾಡಲಿದೆ. ಕತರ್ ಹೋಲ್ಡಿಂಗ್ ದೇಶದ ಹೌಸಿಂಗ್ ಕ್ಷೇತ್ರದಲ್ಲಿ ಹಣ ಹೂಡಿಕೆ ಮಾಡುವ ಪ್ರಥಮ ವಿದೇಶಿ ಕಂಪೆನಿ ಎಂದು ಕಂಪೆನಿಯ ಮಾಜಿ ಸಿಇಒ ವಿಕ್ರಂ ಸಿಂಗ್ ಹೇಳಿದ್ದಾರೆಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X