Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾನು ಈ ಹಿಂದೆ ಬಿಜೆಪಿ ಬೆಂಬಲಿಗ, ಈ ಬಾರಿ...

ನಾನು ಈ ಹಿಂದೆ ಬಿಜೆಪಿ ಬೆಂಬಲಿಗ, ಈ ಬಾರಿ ಅದಕ್ಕೆ ಮತ ಹಾಕಲ್ಲ : ಆಗ್ರಾ ಫ್ಯಾಕ್ಟರಿ ಮಾಲೀಕ ದಲಿಪ್ ಸುವಾರೆ

ವಾರ್ತಾಭಾರತಿವಾರ್ತಾಭಾರತಿ9 Feb 2017 9:58 PM IST
share
ನಾನು ಈ ಹಿಂದೆ ಬಿಜೆಪಿ ಬೆಂಬಲಿಗ, ಈ ಬಾರಿ ಅದಕ್ಕೆ ಮತ ಹಾಕಲ್ಲ : ಆಗ್ರಾ ಫ್ಯಾಕ್ಟರಿ ಮಾಲೀಕ ದಲಿಪ್ ಸುವಾರೆ

ಆಗ್ರಾ: ದಲಿಪ್ ಸುರ್ವೆ ಸಣ್ಣ ಕೈಗಾರಿಕೋದ್ಯಮಿ. ಮೇಲ್ವರ್ಗದ ಹಿಂದೂ ಸಮುದಾಯಕ್ಕೆ ಸೇರಿದ ಇವರು ಸದಾ ಬಿಜೆಪಿಗೆ ಮತ ಹಾಕುತ್ತಾ ಬಂದವರು. ಆದರೆ ಈ ಬಾರಿ ಮಾತ್ರ ನಿರ್ಧಾರ ಬದಲಿಸಿದ್ದಾರೆ. ಏಕೆ ಗೊತ್ತೇ?

ನೋಟು ರದ್ದತಿ ನನಗೂ ಸೇಎರಿದಂತೆ ಎಲ್ಲ ಸಣ್ಣ ಉದ್ದಿಮೆದಾರರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಬಡವರ್ಗದ 6-8 ಮಂದಿ ಕಾರ್ಮಿಕರಿಗೆ ನಾನು ಉದ್ಯೋಗ ನೀಡಿದ್ದೇನೆ, ಆದರೆ ಕಳೆದ ಕೆಲ ತಿಂಗಳುಗಳಿಂದ ಅವರಿಗೆ ಪಾವತಿ ಮಾಡುವುದು ಸಾಧ್ಯವಾಗುತ್ತಿಲ್ಲ. ಅಷ್ಟೇ ಅಲ್ಲ; ತಮ್ಮದೇ ಹಣವನ್ನೂ ಬ್ಯಾಂಕಿನಿಂದ ಪಡೆಯುವುದು ಕಷ್ಟವಾಗುತ್ತಿದೆ. ಆದ್ದರಿಂದ ಇನ್ನೆಂದೂ ಬಿಜೆಪಿಗೆ ಮತ ಹಾಕುವುದಿಲ್ಲ ಎಂದು ಅವರು ಸ್ಪಷ್ಟಪಡಿಸುತ್ತಾರೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ನಿರ್ಧಾರಕ ಅಂಶವೆಂದರೆ ಉದ್ಯಮಿಗಳು. ಬಿಜೆಪಿ ಬಗ್ಗೆ ಸಂತುಷ್ಟರಾಗಿದ್ದರೆ ಅವರು ಬಿಜೆಪಿ ಗೆಲುವಿಗೆ ಶ್ರಮಿಸುತ್ತಿದ್ದರು. ಆದರೆ ನೋಟು ರದ್ದತಿಯಿಂದಾಗಿ ಉದ್ಯಮಿಗಳಿಗೆ ಬಹಳಷ್ಟು ಹಾನಿಯಾಗಿದೆ ಎಂದು ಸುವಾರೆ ಹೇಳುತ್ತಾರೆ.

ಬಿಜೆಪಿ ಅಲ್ಲದಿದ್ದರೆ ಸುರ್ವೆ ಅವರ ಮತ ಯಾರಿಗೆ ಹೋಗುತ್ತದೆ? ಕಾಂಗ್ರೆಸ್ ಅಭ್ಯರ್ಥಿ ನಜೀರ್ ಅಹ್ಮದ್ ಅವರಿಗೆ. ಆತ ಒಳ್ಳೆಯ ಅಭ್ಯರ್ಥಿ. ಸಮಾಜವಾದಿ ಪಕ್ಷ- ಕಾಂಗ್ರೆಸ್ ಮೈತ್ರಿಕೂಟಕ್ಕೆ ನನ್ನ ಮತ ಎಂದು ಅವರು ಸ್ಪಷ್ಟಪಡಿಸುತ್ತಾರೆ. ಅಖಿಲೇಶ್ ಯುವ, ಕ್ರಿಯಾಶೀಲ ಮುಖಂಡ. ಉತ್ತರ ಪ್ರದೇಶಕ್ಕೆ ಅವರ ಸೇವೆ ಬೇಕಾಗಿದೆ. ಅವರ ಆಡಳಿತಾವಧಿಯಲ್ಲಿ ಮೂಲಸೌಕರ್ಯ ಸುಧಾರಿಸಿದೆ ಎಂದು ವಿವರಿಸುತ್ತಾರೆ.

ಬಿಜೆಪಿಗೆ ಮತ ಹಾಕದಿದ್ದರೂ, ಹಿಂದುತ್ವ ಪಕ್ಷದ ಸಿದ್ಧಾಂತದಲ್ಲಿ ಅವರಿಗೆ ನಂಬಿಕೆ ಇದೆ. ರಾಮಮಂದಿರ ನಿರ್ಮಾಣ ಹಾಗೂ ಗೋರಕ್ಷಾ ಅಭಿಯಾನವನ್ನು ಅವರು ಬೆಂಬಲಿಸುತ್ತಾರೆ. ದೇಶದ ಸಂಪ್ರದಾಯ ಹಾಗೂ ನಂಬಿಕೆ ಉಳಿಸಲು ಇದು ಅನಿವಾರ್ಯ ಎನ್ನುವುದು ಅವರ ಪ್ರತಿಪಾದನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X