Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಂಕಣಿ ಕಲೋತ್ಸವದಲ್ಲಿ ಆಕರ್ಷಕ ಪ್ರದರ್ಶನ...

ಕೊಂಕಣಿ ಕಲೋತ್ಸವದಲ್ಲಿ ಆಕರ್ಷಕ ಪ್ರದರ್ಶನ ಮಳಿಗೆಗಳು

ವಾರ್ತಾಭಾರತಿವಾರ್ತಾಭಾರತಿ10 Feb 2017 8:25 PM IST
share
ಕೊಂಕಣಿ ಕಲೋತ್ಸವದಲ್ಲಿ ಆಕರ್ಷಕ ಪ್ರದರ್ಶನ ಮಳಿಗೆಗಳು

ಮಂಗಳೂರು, ಫೆ. 10: ಪುರಭವನದ ಎದುರು ವ್ಯವಸ್ಥೆ ಮಾಡಲಾಗಿರುವ ಕೊಂಕಣಿ ಸಂತೆಯಲ್ಲಿ ಹಲವು ಅಂಗಡಿ ಮುಗ್ಗಟ್ಟುಗಳಲ್ಲಿ ಕೊಂಕಣಿ ಪಾರಂಪರಿಕ ಪಂಗಡಗಳು ಉತ್ಪಾದಿಸುವ ಕಾಡುತ್ಪತ್ತಿ ಹಾಗೂ ಇತರ ಪಾರಂಪರಿಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಜನರ ಗಮನ ಸೆಳೆಯುತ್ತಿದೆ.

ಅಲ್ಲಿಯೇ ಪಕ್ಕದಲ್ಲಿ ವಿವಿಧ ಕೊಂಕಣಿ ಜನವರ್ಗದವರ ಸಾಂಸ್ಕೃತಿಕ ಬದುಕಿನ ವಸ್ತುಗಳ ಸುಂದರ ಪ್ರದರ್ಶನ ಎಲ್ಲರ ಗಮನ ಸೆಳೆಯುತ್ತಿದೆ. ಹಳೆಯ ಕಾಲದಲ್ಲಿ ಕೃಷಿ, ಪಾರಂಪರಿಕ ಉದ್ದಿಮೆಗಳು, ಜೀವನಾವರ್ತನ ಸಂಸ್ಕಾರಗಳ ಸಂದರ್ಭದಲ್ಲಿ ಬಳಸಲ್ಪಡುತ್ತಿದ್ದ ಹಾಗೂ ಇಂದು ನಿತ್ಯ ಬದುಕಿನಿಂದ ದೂರವಾಗಿರುವ ವಿವಿಧ ವಸ್ತುಗಳ ಸಂಗ್ರಹ ಆಯೋಜಿಸಲಾಗಿದೆ. ಮಾಂಡ್ ಸೊಭಾಣ್, ವಿಶ್ವ ಕೊಂಕಣಿ ಕೇಂದ್ರ, ಮಾರಿಲ್ ಇಗರ್ಜಿ ಹಾಗೂ ಇನ್ನಿತರ ವಿವಿಧ ಸಂಸ್ಥೆಗಳು ಈ ಪ್ರದರ್ಶನದ ವ್ಯವಸ್ಥೆ ಮಾಡಿದೆ.

ನೆರೆದ ಜನರಿಗೆ ಆಹಾರದ ವ್ಯವಸ್ಥೆ ಮಾಡಿರುವುದು ಈ ಮಹೋತ್ಸವದ ಇನ್ನೊಂದು ಹಿರಿಮೆ. ಬೆಳಗ್ಗೆ ನೆರೆದ ಎಲ್ಲರಿಗೂ ಇಡ್ಲಿ ವಡಾ ಸಾಂಬಾರ್ ಚಟ್ನಿ, ಕಾರ್ಕಳ ಕೇಕ್ ಎನ್ನುವ ಕೊಂಕಣಿ ವಿಶೇಷ ಸಿಹಿ ತಿಂಡಿ ಮತ್ತು ಚಹಾ ಕಾಫಿಯ ವ್ಯವಸ್ಥೆ ಮಾಡಲಾಗಿತ್ತು. ಅಪರಾಹ್ಣ ಚಪಾತಿ, ಆಲೂ ಮಟ್ಟರ್, ಹಿಂಗು ಹಾಕಿ ತಿಂಗಳವರೆ ಗಸಿ, ಬೀನ್ಸ್ ಬಟಾಟೆ ಉಪ್ಕರಿ, ಹಾಗಲಕಾಯಿ ಪೋಡಿ, ದಾಲ್ ತೋವೆ, ಕೆಂಪು ಸಾರು ಮತ್ತು ಬಟಾಟೆ ಹಪ್ಪಳ, ಮಿಕ್ಸ್ ವೆಜಿಟೆಬಲ್ ಉಪ್ಪಿನ ಕಾಯಿ, ಕಡಲೆ ಬೇಳೆ ಗೇರು ಬೀಜ ಪಾಯಸ, ಕೊಂಕಣಿ ತಾಕ್ ಸೇರಿದಂತೆ ಭೋಜನವ್ಯವಸ್ಥೆ ಮಾಡಲಾಗಿತ್ತು. ಬೆಳ್ತಿಗೆ ಕುಚ್ಚಲಕ್ಕಿ ಅನ್ನ ಎರಡನ್ನು ವ್ಯವಸ್ಥೆ ಮಾಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X