Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭೂಮಿಯ ಸಮೀಪದ ಕ್ಷುದ್ರಗ್ರಹಗಳ ಪತ್ತೆಗೆ...

ಭೂಮಿಯ ಸಮೀಪದ ಕ್ಷುದ್ರಗ್ರಹಗಳ ಪತ್ತೆಗೆ ಹೊರಟ ಗಗನ ನೌಕೆ

ವಾರ್ತಾಭಾರತಿವಾರ್ತಾಭಾರತಿ10 Feb 2017 9:06 PM IST
share
ಭೂಮಿಯ ಸಮೀಪದ ಕ್ಷುದ್ರಗ್ರಹಗಳ ಪತ್ತೆಗೆ ಹೊರಟ ಗಗನ ನೌಕೆ

ವಾಶಿಂಗ್ಟನ್, ಫೆ. 10: ಭೂಮಿಯ ಸಮೀಪದಲ್ಲಿರುವ ನಿಗೂಢ ಕ್ಷುದ್ರಗ್ರಹಗಳಿಗಾಗಿ ನಾಸಾ ಬಾಹ್ಯಾಕಾಶ ನೌಕೆಯೊಂದು ಶೋಧ ಆರಂಭಿಸಿದೆ. ಈ ಕ್ಷುದ್ರಗ್ರಹಗಳು ಭೂಮಿಯಿಂದ ವೀಕ್ಷಿಸಲು ಕಷ್ಟವಾಗುವ ಸೌರವ್ಯೆಹದ ಸ್ಥಳಗಳಲ್ಲಿ ಅಡ್ಡಾಡುತ್ತಿರಬಹುದು ಎಂಬುದಾಗಿ ಶಂಕಿಸಲಾಗಿದೆ.

‘ಆಸಿರಿಸ್-ರೆಕ್ಸ್’ ಎಂಬ ಬಾಹ್ಯಾಕಾಶ ನೌಕೆಯು ‘ಬೆನ್ನು’ ಎಂಬ ಹೆಸರಿನ ಕ್ಷುದ್ರಗ್ರಹದ ಶೋಧಕ್ಕಾಗಿ ಎರಡು ವರ್ಷಗಳ ಯೋಜನೆಯೊಂದಿಗೆ ಹೊರಟಿದೆ. ಅದು ಈ ಕ್ಷುದ್ರಗ್ರಹಗಳ ಅಸ್ತಿತ್ವದ ಪುರಾವೆಗಾಗಿ ಸುಮಾರು ಎರಡು ವಾರಗಳನ್ನು ವ್ಯಯಿಸಲಿದೆ.

‘ಓಸಿರಿಸ್ ರೆಕ್ಸ್’ ಈಗ ಭೂಮಿಯ ನಾಲ್ಕನೆ ‘ಲ್ಯಾಗ್ರಾಂಜ್’ ಬಿಂದುವಿನ ಮೂಲಕ ಪ್ರಯಾಣಿಸುತ್ತಿದೆ. ಲ್ಯಾಗ್ರಾಜ್ ಬಿಂದು ನಮ್ಮ ಗ್ರಹದಿಂದ ಸುಮಾರು 15 ಕೋಟಿ ಕಿಲೋಮೀಟರ್ ದೂರದಲ್ಲಿದೆ.

ನೌಕೆಯು ತನ್ನ ಪ್ರಯಾಣದ ವೇಳೆ, ಈ ವಲಯದಲ್ಲಿ ಭೂಮಿಯನ್ನು ಹೋಲುವ ಕ್ಷುದ್ರಗ್ರಹಗಳನ್ನು ಗುರುತಿಸುವ ಸಲುವಾಗಿ ಚಿತ್ರಗಳನ್ನು ತೆಗೆಯಲಿದೆ.

ಇತರ ಗ್ರಹಗಳ ಸಮೀಪದಲ್ಲಿರುವ ಸಾವಿರಾರು ಕ್ಷುದ್ರಗಹಗಳನ್ನು ವಿಜ್ಞಾನಿಗಳು ಪತ್ತೆಹಚ್ಚಿರುವರಾದರೂ, ಈವರೆಗೆ ಭೂಮಿಗೆ ಸಮೀಪದ ಕ್ಷುದ್ರಗ್ರಹವೊಂದು ಪತ್ತೆಯಾಗಿರುವುದು ಒಂದು ಮಾತ್ರ.

ಭೂಮಿಯ ಕಕ್ಷೆಯನ್ನೇ ಹಂಚಿಕೊಂಡಿರುವ ಹೆಚ್ಚಿನ ಕ್ಷುದ್ರಗ್ರಹಗಳು ಇರಬೇಕು ಎಂದು ವಿಜ್ಞಾನಿಗಳು ಭಾವಿಸುತ್ತಾರೆ. ಆದರೆ, ಭೂಮಿಯ ಮೇಲಿನಿಂದ ಅವುಗಳನ್ನು ನೋಡುವುದು ಕಷ್ಟ. ಯಾಕೆಂದರೆ ಅವುಗಳು ಭೂಮಿಯ ದಿಗಂತದಲ್ಲಿ ಸೂರ್ಯನಿಗೆ ಹತ್ತಿರದಲ್ಲಿವೆ ಎಂಬಂತೆ ಕಾಣುತ್ತವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X