Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲಾವಣ್ಯಳಿಗೆ ಬೇಕು ನೆರವಿನ ಆಸರೆ

ಲಾವಣ್ಯಳಿಗೆ ಬೇಕು ನೆರವಿನ ಆಸರೆ

ವಾರ್ತಾಭಾರತಿವಾರ್ತಾಭಾರತಿ10 Feb 2017 9:12 PM IST
share
ಲಾವಣ್ಯಳಿಗೆ ಬೇಕು ನೆರವಿನ ಆಸರೆ

ಮೂಡುಬಿದಿರೆ,ಫೆ.10: ಒಂದೂವರೆ ವರ್ಷದ ಮಗುವೊಂದು ಕಂಜೆನೆಟಲ್ ಇಥಿಯೋಸಿಸ್ ಎಂಬ ಚರ್ಮದ ಕಾಯಿಲೆಯಿಂದ ಬಳಲುತ್ತಿರುವ ಪ್ರಕರಣ ದರೆಗುಡ್ಡೆ ಗ್ರಾಮ ಪಂಚಾಯಿತಿ ಪಣಪಿಲ ಗ್ರಾಮದ ಪುಣಿಕೆದೊಟ್ಟು ಎಂಬಲ್ಲಿ ಕಂಡುಬಂದಿದೆ.ಇಲ್ಲಿನ ನಿವಾಸಿ ಹೋಟೆಲ್ ಕಾರ್ಮಿಕ ಜಗನ್ನಾಥ್ ಕುಮಾರ್ ಹಾಗೂ ಬೀಡಿ ಕಾರ್ಮಿಕೆ ಸಂಧ್ಯಾ ಪೂಜಾರಿ ದಂಪತಿಯ ಏಕ ಮಾತ್ರ ಪುತ್ರಿ ಒಂದೂವರೆ ವರ್ಷದ ಲಾವಣ್ಯ ಈ ಅನಾರೋಗ್ಯ ಪೀಡಿತ ಬಾಲಕಿ.

ದಂಪತಿಗೆ ಹುಟ್ಟಿದ ಮೊದಲ ಮಗುವೇ ಚರ್ಮದ ಈ ಭೀಕರ ಕಾಯಿಲೆಗೆ ತುತ್ತಾಗಿದೆ. ಕಾಯಿಲೆ ಕಾಣಿಸಿಕೊಂಡ ಪ್ರಾರಂಭದಿಂದಲೇ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಸಲಾಗುತ್ತಿದೆ. ಸುಮಾರು ಐದು ವರ್ಷಗಳ ಕಾಲ ಚಿಕಿತ್ಸೆ ಮುಂದುವರಿಸುವಂತೆ ವೈದಾಧಿಕಾರಿಯವರು ತಿಳಿಸಿದ್ದಾರೆ. ಮಳೆಗಾಲ ಹಾಗೂ ಬೇಸಿಗೆಯ ಸಮಯದಲ್ಲಿ ಹವಾಮಾನ ವೈಪರೀತ್ಯಗಳಿಂದಾಗಿ ಮಗುವಿನ ಆರೋಗ್ಯದಲ್ಲಿ ಏರಿಳಿತ ಕಂಡುಬರುತ್ತದೆ.

ಹೆಚ್ಚಿನ ಮೌಲ್ಯದ ಮದ್ದುಗಳನ್ನು ಮಗುವಿಗೆ ನೀಡಬೇಕಾಗಿರುವುದರಿಂದ ಹೆತ್ತವರಿಗೆ ಹಣದ ಅವಶ್ಯಕತೆಯಿದೆ. ಕಡಿಮೆ ಆದಾಯ ಹೊಂದಿರುವ ಮನೆಯವರು ಆರ್ಥಿಕವಾಗಿ ಸಂಕಷ್ಟಕ್ಕೊಳಗಾಗಿದ್ದಾರೆ.ಈ ಮಗುವಿನ ಚಿಕಿತ್ಸೆಗಾಗಿ ಪ್ರತ್ಯೇಕ ವಾಹನದಲ್ಲಿ ಕರೆದೊಯ್ಯಬೇಕಾಗುತ್ತದೆ. ತಿಂಗಳಲ್ಲಿ ಎರಡು ಬಾರಿಯಾದರೂ ಆಸ್ಪತ್ರೆಗೆ ಹೋಗಬೇಕಾಗಿರುವುದರಿಂದ ಖರ್ಚು ವೆಚ್ಚಗಳು ಹೆಚ್ಚುತ್ತದೆ.

ತೀರಾ ಬಡತನ, ಮೂಲಭೂತ ಸೌಕರ್ಯವಿಲ್ಲದ ಸಣ್ಣ ಮನೆಯೊಂದರಲ್ಲಿ ವಾಸಿಸುತ್ತಿರುವ ದಂಪತಿ ಆರ್ಥಿಕ ಕಗ್ಗಂಟಿನಿಂದ ಜೀವನ ನಿರ್ವಹಿಸುತ್ತಿದ್ದಾರೆ.ಮಗುವಿನ ಆರೋಗ್ಯವನ್ನು ಜೋಪಾನದಿಂದ ಕಾಪಾಡಬೇಕಾಗಿರುವುದರಿಂದ ಮತ್ತಷ್ಟು ಆರ್ಥಿಕ ಸಹಾಯಬೇಕಾಗಿದೆ.

ಸಹೃದಯ ದಾನಿಗಳ ನೆರವು ಈ ಕುಟುಂಬಕ್ಕೆ ಅನಿವಾರ್ಯವಾಗಿದೆ.

ಬ್ಯಾಂಕ್ ಖಾತೆ ವಿವರ:

ಜಗನ್ನಾಥ ಕುಮಾರ್, ಕಾರ್ಪೊರೇಶನ್ ಬ್ಯಾಂಕ್

ಮೂಡುಮಾರ್ನಾಡು ಶಾಖೆ

ಎಸ್‌ಬಿ ಅಕೌಂಟ್ ನಂ. 160100101001788

ಐಎಪ್‌ಎಸ್‌ಸಿ ಕೋಡ್ ಸಿಓಆರ್‌ಪಿ0001601

share
ವಾರ್ತಾಭಾರತಿ
ವಾರ್ತಾಭಾರತಿ
Next Story
X