Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೊಹ್ಲಿಯ ವಿಶ್ವದಾಖಲೆಯ ಸಾಧನೆಗೆ...

ಕೊಹ್ಲಿಯ ವಿಶ್ವದಾಖಲೆಯ ಸಾಧನೆಗೆ ಕಾರಣವೇನು ಗೊತ್ತೆ?

ವಾರ್ತಾಭಾರತಿವಾರ್ತಾಭಾರತಿ11 Feb 2017 3:12 PM IST
share
ಕೊಹ್ಲಿಯ ವಿಶ್ವದಾಖಲೆಯ ಸಾಧನೆಗೆ ಕಾರಣವೇನು ಗೊತ್ತೆ?

ಹೈದರಾಬಾದ್, ಫೆ.11: ನಾಯಕತ್ವ ಹಾಗೂ ಫಿಟ್‌ನೆಸ್ ನನ್ನ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನಕ್ಕೆ ಕಾರಣ ಎಂದು ಭಾರತದ ಸ್ಫೋಟಕ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಹೇಳಿದ್ದಾರೆ.

"ನನಗೆ ನಾಯಕತ್ವವೆಂಬ ಹೆಚ್ಚುವರಿ ಜವಾಬ್ದಾರಿ ಸತತ ನಾಲ್ಕು ಟೆಸ್ಟ್ ಸರಣಿಯಲ್ಲಿ ನಾಲ್ಕು ದ್ವಿಶತಕ ಬಾರಿಸಲು ಪೂರಕವಾಯಿತು. ನಾನು ಯಾವಾಗಲೂ ದೀರ್ಘ ಇನಿಂಗ್ಸ್ ಆಡಲು ಬಯಸುತ್ತೇನೆ. ನಾನು ದಾಖಲಿಸಿರುವ ಮೊದಲ ಏಳೆಂಟು ಶತಕಗಳು 120 ರನ್ ದಾಟಿರಲಿಲ್ಲ. ಆ ನಂತರ ನಾನು ಬ್ಯಾಟಿಂಗ್‌ನತ್ತ ಹೆಚ್ಚು ಗಮನ ನೀಡಿದೆ. ನನ್ನ ಉದ್ವೇಗವನ್ನು ಹಿಡಿತದಲ್ಲಿಟ್ಟುಕೊಂಡು, ಯಾವ ಹಂತದಲ್ಲೂ ಸಂತೃಪ್ತನಾಗದೇ ಆಡಿದ್ದೆ'' ಎಂದು 28ರ ಪ್ರಾಯದ ಬಲಗೈ ಬ್ಯಾಟ್ಸ್‌ಮನ್ ಹೇಳಿದ್ದಾರೆ.

ಟೆಸ್ಟ್ ಶತಕಗಳಿಂದ ನನಗೆ ತೃಪ್ತಿಯಿಲ್ಲ. ನನ್ನ ಫಿಟ್‌ನೆಸ್ ಮಟ್ಟ ಟೆಸ್ಟ್‌ನಲ್ಲಿ ದೀರ್ಘ ಇನಿಂಗ್ಸ್ ಆಡಲು, ದೊಡ್ಡ ಸ್ಕೋರ್‌ನತ್ತ ಚಿತ್ತವಿರಿಸಲು ನೆರವಾಗಿದೆ ಎಂದ ಕೊಹ್ಲಿ,‘‘ಕಳೆದ ಕೆಲವು ವರ್ಷಗಳಿಂದ ನನ್ನ ಫಿಟ್‌ನೆಸ್‌ನತ್ತ ಹೆಚ್ಚು ಕಾಳಜಿ ವಹಿಸಿದ್ದೇನೆ. ಇದು ಈಗ ನನಗೆ ತುಂಬಾ ನೆರವಿಗೆ ಬರುತ್ತಿದೆ. ನನಗೆ ಹಿಂದಿನಷ್ಟು ಆಯಾಸವಾಗುತ್ತಿಲ್ಲ. ಟೆಸ್ಟ್‌ನಲ್ಲಿ ಶತಕ ಗಳಿಸಿದಾಗ ನಾನು ತೃಪ್ತನಾಗುವುದಿಲ್ಲ. ಏಕೆಂದರೆ ನಾನು ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶೇಷ ಮಹತ್ವ ನೀಡುವೆ'' ಎಂದು ದಿಲ್ಲಿ ದಾಂಡಿಗ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X