Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಎನ್‌ಆರ್‌ಐ ಸ್ಪೋರ್ಟ್ಸ್ ಫೆಡರೇಶನ್...

ಎನ್‌ಆರ್‌ಐ ಸ್ಪೋರ್ಟ್ಸ್ ಫೆಡರೇಶನ್ ವತಿಯಿದ ಮಾರ್ಚ್ 10ರಂದು ಕಬಡ್ಡಿ ಲೀಗ್

ಫೆ.24ರಂದು ಜರ್ಸಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ11 Feb 2017 7:26 PM IST
share
ಎನ್‌ಆರ್‌ಐ ಸ್ಪೋರ್ಟ್ಸ್ ಫೆಡರೇಶನ್ ವತಿಯಿದ ಮಾರ್ಚ್ 10ರಂದು ಕಬಡ್ಡಿ ಲೀಗ್

ಜಿದ್ದಾ, ಫೆ. 11: ಎನ್‌ಆರ್‌ಐ ಸ್ಪೋರ್ಟ್ಸ್ ಫೆಡರೇಶನ್ ವತಿಯಿಂದ ಮಾರ್ಚ್ 10 ರಂದು ನಡೆಯಲಿರುವ ಕಬಡ್ಡಿ ಲೀಗ್ - 2017 ಇದರ ಜರ್ಸಿ ಬಿಡುಗಡೆ ಸಮಾರಂಭವು ಫೆಬ್ರವರಿ 24ರಂದು ಜಿದ್ದಾದಲ್ಲಿ ನಡೆಯಲಿದೆ ಎಂದು ಫೆಡರೇಶನ್‌ನ ಅಧ್ಯಕ್ಷ ಮುಹಮ್ಮದ್ ಶರ್ಫುದ್ದೀನ್ ತಿಳಿಸಿದ್ದಾರೆ. ಅವರು ಫೆಬ್ರವರಿ 9ರಂದು ಜಿದ್ದಾದ ಅಝೀಝಿಯಾದಲ್ಲಿ ನಡೆದ ಪತ್ರಿಕಾಗೋಷಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಭಾರತೀಯ ಗಣರಾಜ್ಯೋತ್ಸವದ ಅಂಗವಾಗಿ ಜಿದ್ದಾದ ಶಬಾಬಿಯಾ ಮೈದಾನದಲ್ಲಿ ಫೆಬ್ರವರಿ 3ರಂದು ಕಬಡ್ಡಿ ಲೀಗ್ - 2017 ಪಂದ್ಯಾವಳಿಯನ್ನು ನಡೆಸಲುದ್ದೇಶಿಸಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ನಂತರ ಈ ಪಂದ್ಯಾವಳಿಯನ್ನು ಮಾರ್ಚ್ 10ಕ್ಕೆ ಮುಂದೂಡಲಾಯಿತು ಎಂದು ಅವರು ತಿಳಿಸಿದರು.

ಸೌದಿ ಅರೇಬಿಯಾದ ರಿಯಾದ್, ಜಿದ್ದಾ, ದಮಾಮ್, ಖೋಬರ್ ಹಾಗೂ ಇನ್ನಿತರ ಪ್ರದೇಶಗಳಿಂದ ಕಬಡ್ಡಿ ಪಂದ್ಯಾವಳಿಯಲ್ಲಿ ತಂಡಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದ್ದಾರೆ.

ದೇಹ ದಾರ್ಢ್ಯತೆಯ ಪ್ರತೀಕವಾದ ಭಾರತದ ಗ್ರಾಮೀಣ ಕ್ರೀಡೆ ಕಬಡ್ಡಿಯನ್ನು ಪ್ರಚುರಪಡಿಸಬೇಕೆಂಬ ಉದ್ದೇಶವನ್ನು ಎನ್‌ಆರ್‌ಐ ಸ್ಪೋರ್ಟ್ಸ್ ಫೆಡರೇಶನ್ ಹೊಂದಿದೆ ಎಂದು ಅವರು ತಿಳಿಸಿದರು.

ಎನ್‌ಆರ್‌ಐ ಸ್ಪೋರ್ಟ್ಸ್ ಫೆಡರೇಶನ್ ನ ಉದ್ದೇಶದ ಕುರಿತು ಮಾತನಾಡಿದ ಅವರು ‘‘ಇದು ಅನಿವಾಸಿ ಭಾರತೀಯರನ್ನೊಳಗೊಂಡ ಒಂದು ಒಕ್ಕೂಟವಾಗಿದೆ. ಸೌದಿ ಅರೇಬಿಯಾದಲ್ಲಿರುವ ಅನಿವಾಸಿ ಭಾರತೀಯರ ಮಧ್ಯೆ ಭಾರತೀಯ ಕ್ರೀಡೆ ಮತ್ತು ವ್ಯಾಯಾಮಗಳನ್ನು ಹರಡುವ ಪ್ರಮುಖ ಉದ್ದೇಶವನ್ನು ಫೆಡರೇಶನ್ ಹೊಂದಿದೆ. ಅನಿವಾಸಿ ಭಾರತೀಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವುದು, ಅನಿವಾಸಿ ಭಾರತೀಯ ವಿದ್ಯಾರ್ಥಿಗಳಲ್ಲಿ ಭಾರತೀಯ ಕ್ರೀಡೆಗಳ ಕುರಿತ ಒಲವುಂಟುಮಾಡುವುದು, ಕ್ರೀಡಾ ಪ್ರತಿಭೆಗಳಿಗೆ ಮನ್ನಣೆ ನೀಡುವುದು’’ ಮುಂತಾದ ಹಲವು ಉದ್ದೇಶಗಳನ್ನು ಎನ್‌ಆರ್‌ಐ ಸ್ಪೋರ್ಟ್ಸ್ ಫೆಡರೇಶನ್ ಹೊಂದಿದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎನ್‌ಆರ್‌ಐ ಸ್ಪೋಟ್ಸ್ ಫೆಡರೇಶನ್‌ನ ಪ್ರಧಾನ ಕಾರ್ಯದರ್ಶಿ ಅಕ್ಬರ್ ಕಲ್ಲಡ್ಕ ಹಾಗೂ ಇಲ್ಯಾಸ್ ಪಡುಬಿದ್ರಿ ಉಪಸ್ಥಿತರಿದ್ದರು.

ಮುಹಮ್ಮದ್ ಅಲಿ ಮಾಧ್ಯಮ ವಕ್ತಾರ, ಎನ್‌ಆರ್‌ಐ ಸ್ಪೋರ್ಟ್ಸ್ ಫೆಡರೇಶನ್
ಜಿದ್ದಾ, ಸೌದಿ ಅರೇಬಿಯಾ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X