Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಂಕಣಿಗರದ್ದು ಸರ್ವ ಧರ್ಮ ಸಮನ್ವಯತೆ:...

ಕೊಂಕಣಿಗರದ್ದು ಸರ್ವ ಧರ್ಮ ಸಮನ್ವಯತೆ: ನಳಿನ್

ವಾರ್ತಾಭಾರತಿವಾರ್ತಾಭಾರತಿ11 Feb 2017 9:49 PM IST
share
ಕೊಂಕಣಿಗರದ್ದು ಸರ್ವ ಧರ್ಮ ಸಮನ್ವಯತೆ: ನಳಿನ್

ಮಂಗಳೂರು, ಫೆ. 11: ಕೊಂಕಣಿಗರು ಅಳವಡಿಸಿಕೊಂಡಿರುವ ಸರ್ವಧರ್ಮ ಸಮನ್ವಯದ ಚಿಂತನೆ ಕರಾವಳಿಗರಿಗೆ ಅಗತ್ಯವಾಗಿದೆ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಅವರು ನಗರದ ಪುರಭವನದಲ್ಲಿ ನಡೆಯುತ್ತಿರುವ ಕೊಂಕಣಿ ಲೋಕೋತ್ಸವದ ಎರಡನೆ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.  ಕೊಂಕಣಿ ಜನರ ಸೌಮ್ಯತೆ, ಶಿಸ್ತುಬದ್ಧತೆಗೆ ಶ್ಲಾಘನೆ ವ್ಯಕ್ತಪಡಿಸಿದ ಅವರು, ಎಲ್ಲ ಧರ್ಮ, ಜಾತಿ, ಭಾಷಿಗರ ಜನರು ಒಗ್ಗಟ್ಟಿನಿಂದ ಬದುಕುವಂತಾಗಲು ಈ ಲೋಕೋತ್ಸವ ನಾಂದಿಯಾಗಲಿ ಎಂದರು.

ಕಾರ್ಯಕ್ರಮದಲ್ಲಿ ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಾಯ್ ಕ್ಯಾಸ್ಟಲಿನೋ, ರಿಜಿಸ್ಟ್ರಾರ್ ಡಾ. ಬಿ. ದೇವದಾಸ್ ಪೈ, ಪತ್ರಕರ್ತ ಮನೋಹರ್ ಪ್ರಸಾದ್, ಉದ್ಯಮಿ ವೇದವ್ಯಾಸ್ ಕಾಮತ್ ಉಪಸ್ಥಿತರಿದ್ದರು.

ಯುವಜನೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿಗಳ ತಂಡಗಳಿಂದ ಸಾಂಸ್ಕೃತಿಕ ವೈವಿಧ್ಯದ ಸ್ಪರ್ಧೆ ನಡೆಯಿತು. ಅಂಕೋಲಾದ ಸಿದ್ಧಿ ಜನರ ತಂಡದಿಂದ ನೃತ್ಯ, ಮುಂಡಗೋಡಿನ ಸಿದ್ಧಿಗಳಿಂದ ದಮ್ಮಾಮ್ ನೃತ್ಯ, ಸಾಧನಾ ಬಳಗದ ಭಾವನಾ ಶೆಣೈ ಮತ್ತು ತಂಡದವರಿಂದ ನೃತ್ಯ ರೂಪಕ ಪ್ರದರ್ಶಿತವಾಯಿತು. ಆನಂತರ ಹಲವು ಗಾಯಕರಿಂದ ಭಾವಗೀತೆಗಳ ಗಾಯನ ನಡೆಯಿತು.

ನಗರದ ಕೆನರಾ ಕಾಲೇಜು, ಪದುವಾ ಕಾಲೇಜ್ ಆಫ್ ಕಾಮರ್ಸ್, ಅಲೋಶಿಯಸ್ ಕಾಲೇಜು, ರೊಸಾರಿಯೋ ಕಾಲೇಜು, ಪೊಂಪೆ ಕಾಲೇಜು ಐಕಳ, ಮಿಲಾಗ್ರಿಸ್ ಕಾಲೇಜುಗಳ ವಿದ್ಯಾರ್ಥಿಗಳಿಂದ ಸುಂದರ ಸಾಂಸ್ಕೃತಿಕ ವೈವಿಧ್ಯತೆಯ ಪ್ರದರ್ಶನ ನಡೆಯಿತು. ಈ ಸ್ಪರ್ಧೆಗಳಲ್ಲಿ ಪ್ರತಿಭಾವಂತ ತಂಡ ಪ್ರಶಸ್ತಿಯನ್ನು ಪದುವಾ ಕಾಲೇಜು, ಅತ್ಯುತ್ತಮ ತಂಡ ಪ್ರಶಸ್ತಿಯನ್ನು ಸೇಂಟ್ ಅಲೋಶಿಯಸ್ ಕಾಲೇಜು ಪಡೆಯಿತು. ಉತ್ತಮ ತಂಡ ಪ್ರಶಸ್ತಿಯನ್ನು ಮಿಲಾಗ್ರಿಸ್ ಕಾಲೇಜು ಪಡೆದುಕೊಂಡಿತು.

ಕೊಂಕಣಿ ಕ್ವಿಜ್‌ನಲ್ಲಿ ಪ್ರಥಮ ಸ್ಥಾನವನ್ನು ವಿಶ್ವವಿದ್ಯಾಲಯ ಸಂಧ್ಯಾಕಾಲೇಜು ತಂಡ, ದ್ವಿತೀಯ ಸ್ಥಾನವನ್ನು ಸೈಂಟ್ ಅಲೋಶಿಯಸ್ ಪದವಿಪೂರ್ವ ಕಾಲೇಜು ಹಾಗೂ ತೃತೀಯ ಸ್ಥಾನವನ್ನು ಐಕಳ ಪೊಂಪೆ ಕಾಲೇಜು ಪಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X