Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ : 'ಕಂಬಳ - ನಮ್ಮ ಹೆಮ್ಮೆ'...

ಮೂಡುಬಿದಿರೆ : 'ಕಂಬಳ - ನಮ್ಮ ಹೆಮ್ಮೆ' ಲಾಂಛನ ಬಿಡುಗಡೆ

ಅಹಿಂಸೆಯಿಂದ ಕಂಬಳ ಉಳಿಸೋಣ : ಅಭಯಚಂದ್ರ ಜೈನ್

ವಾರ್ತಾಭಾರತಿವಾರ್ತಾಭಾರತಿ11 Feb 2017 10:57 PM IST
share
ಮೂಡುಬಿದಿರೆ : ಕಂಬಳ - ನಮ್ಮ ಹೆಮ್ಮೆ ಲಾಂಛನ ಬಿಡುಗಡೆ

ಮೂಡುಬಿದಿರೆ,ಫೆ.11 : ತುಳುನಾಡಿನ ಸಂಸ್ಕೃತಿ ಕಂಬಳವನ್ನು ಅಹಿಂಸೆಯ ಮಾರ್ಗದಿಂದ ಉಳಿಸಿಕೊಳ್ಳೋಣ. ತಮಿಳರು ತಮ್ಮ ಜಲ್ಲಿಕಟ್ಟನ್ನು ಉಳಿಸಿದ ಮಾರ್ಗವನ್ನು ನಾವು ಅನುಸರಿಸುವುದು ಬೇಡ. ಅಹಿಂಸೆಯಿಂದ ಸ್ವಾತಂತ್ರ್ಯವನ್ನು ಪಡೆದುಕೊಂಡ ನಾವು ಕಂಬಳವನ್ನೂ ಅದೇ ಮಾರ್ಗದಲ್ಲಿ ವಾಪಾಸು ತರಬೇಕಾಗಿದೆ ಎಂದು ಶಾಸಕ ಅಭಯಚಂದ್ರ ಜೈನ್ ಹೇಳಿದರು.

ಅವರು ವಿಜಯಕರ್ನಾಟಕ ಪತ್ರಿಕೆಯ ಕಂಬಳ-ಬೆಂಬಲ ಅಭಿಯಾನದಂಗವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಶನಿವಾರದಂದು "ಕಂಬಳ ನಮ್ಮ ಹೆಮ್ಮೆ" ಲಾಂಛನ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಕಂಬಳ ಕೃಷಿ ಸಂಬಂಧಿತ ಜಾನಪದ ಕ್ರೀಡೆ. ಇದು ನಮ್ಮ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಪೇಟಾದವರು ಇದನ್ನು ಹಿಂಸೆಯೆಂದು ತಿಳಿದಿದ್ದಾರೆ. ತುಳುನಾಡಿನ ಕ್ರೀಡಾಪ್ರೇಮಿಗಳು ಕಂಬಳವನ್ನು ಉಳಿಸಬೇಕೆನ್ನುವ ನಿಟ್ಟಿನಲ್ಲಿ ದೊಡ್ಡ ಹೋರಾಟವನ್ನೇ ಮಾಡಿದ್ದಾರೆ. ಈಗಾಗಲೇ ರಾಜ್ಯ ಸರಕಾರವು ಮಸೂದೆಯನ್ನು ಮಂಡಿಸಿದ್ದು, ಕಂಬಳಕ್ಕೆ ಅನುಮತಿ ಸಿಗುತ್ತದೆ ಎಂಬ ಭರವಸೆ ಇದೆ. ಕಂಬಳದ ಕೋಣಗಳನ್ನು ಕೃಷಿ ಚಟುವಟಿಕೆಗಳಿಗೂ ಉಪಯೋಗಿಸುವ ಬಗ್ಗೆ ಕೃಷಿಕರು ಚಿಂತನೆ ನಡೆಸಬೇಕಿದೆ ಎಂದು ಅವರು ಹೇಳಿದರು.

ಆಧುನಿಕ ಕಂಬಳದ ರೂವಾರಿ ಮಿಜಾರು ಗುತ್ತು ಆನಂದ ಆಳ್ವ ಲಾಂಛನವನ್ನು ಬಿಡುಗಡೆಗೊಳಿಸಿದರು. ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ ಮಾತನಾಡಿ ಕಂಬಳಕ್ಕೂ ಕೃಷಿಗೂ ನಿಕಟ ಭಾಂದವ್ಯವಿದೆ. ಕಂಬಳ ಇಲ್ಲವಾದರೆಜಾನಪದ ಕಲೆಗಳುಅಸ್ತಿತ್ವಕ್ಕೇ ಅಪಾಯವಿದೆ.ಹಿಂಸೆಗೆ ಪ್ರಚೋದಿಸುವ ಕ್ರೀಡೆಗಳಿಗೆ ವ್ಯಾಪಕ ಪೋಷಣೆ ಸಿಗುತ್ತಿರುವ ಈ ಕಾಲದಲ್ಲಿ ಕಂಬಳಕ್ಕೆ ಮಾನ್ಯತೆ ಸಿಗದಿರುವುದು ಬೇಸರದ ಸಂಗತಿ ಎಂದು ಹೇಳಿದರು.

 ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಪ್ರಾಸ್ತಾವಿಕವಾಗಿ ಮಾತನಾಡಿ ಕಂಬಳ ಕ್ರೋಧವಾದರೆ ಗೋಹತ್ಯೆ ಅದಕ್ಕಿಂತಲೂ ಘೋರವಾದುದು. ಮೊದಲಿಗೆ ಅದನ್ನು ನಿಲ್ಲಿಸಬೇಕಿದೆ. ಕಂಬಳವೆಂದರೆ ಇದೊಂದು ಜೀವನ ಪದ್ಧತಿ. ನಮ್ಮ ಸಂಸ್ಕೃತಿ ಪರಂಪರೆಯೇ ಕೃಷಿಯೊಂದಿಗೆ ಬೆರೆತಿದೆ. ಕಂಬಳದ ಹೆಸರಲ್ಲಿ ನಮ್ಮ ಪರಂಪರಾಗತ ಕೃಷಿ ವಿಧಾನದ ಪುನಶ್ಚೇತನವಾಗಬೇಕಿದೆ ಎಂದರು.

 ತುಳು ಚಿತ್ರರಂಗದ ನಟರಾದನವೀನ್ ಡಿ.ಪಡೀಲ್, ಬೋಜರಾಜ್ ವಾಮಂಜೂರು ಮಾತನಾಡಿದರು.

 ಕಂಬಳ ಸಮಿತಿಯ ಜಿಲ್ಲಾ ಪ್ರ.ಕಾರ್ಯದರ್ಶಿ ಗುಣಪಾಲ ಕಡಂಬ, ಕಂಬಳ ಸಮಿತಿಯ ಜಿಲ್ಲಾ ಅಧ್ಯಕ್ಷ ಬಾರ್ಕೂರು ಶಾಂತರಾಮ ಶೆಟ್ಟಿ, ಅಂತರಾಷ್ಟ್ರೀಯ ಕ್ರೀಡಾ ತರಬೇತುದಾರ ದಿನೇಶ್ ಕುಂದರ್, ಅದಾನಿ ಗ್ರೂಪ್‌ನ ಕಿಶೋರ್ ಆಳ್ವ, ಮೂಡಾ ಅಧ್ಯಕ್ಷ ಸುರೇಶ್ ಪ್ರಭು, ಪುರಸಭಾ ಸದಸ್ಯ ಸುರೇಶ್ ಕೋಟ್ಯಾನ್, ಕಂಬಳ ಸಮಿತಿಯ ಚಂದ್ರಹಾಸ ಸನಿಲ್, ರಘುರಾಮ ಶೆಟ್ಟಿ, ಧನಕೀರ್ತಿ ಬಲಿಪ, ನಟಿ ಶೃತಿ ಕೋಟ್ಯಾನ್, ವಿಜಯ ಕರ್ನಾಟಕ ಪತ್ರಿಕೆಯ ಸ್ಥಾನೀಯ ಸಂಪಾದಕ ಕುಮಾರ್ ನಾಥ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 ಕದ್ರಿ ನವನೀತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ರವೀಂದ್ರ ಶೆಟ್ಟಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X