ಟೋಲ್ ವಸೂಲಿಗೆ ಎಸ್ಡಿಪಿಐ ಖಂಡನೆ
ಉಡುಪಿ, ೆ.11: ಕಾಮಗಾರಿ ಪೂರ್ಣಗೊಳಿಸದೆ ಸಾಸ್ತಾನ ಮತ್ತು ಹೆಜಮಾಡಿ ಟೋಲ್ ವಸೂಲಿ ಪ್ರಾರಂಭಿಸಿದನ್ನು ಎಸ್ಡಿಪಿಐ ಉಡುಪಿ ಜಿಲ್ಲಾ ಸಮಿತಿ ತೀವ್ರ ವಾಗಿ ಖಂಡಿಸಿದೆ. ಈ ಸಂಬಂಧ ಸೋಮವಾರ ಕರೆ ನೀಡಲಾಗಿರುವ ಉಡುಪಿ ಬಂದ್ಗೆ ಬೆಂಬಲ ನೀಡಲಾಗುವುದು ಎಂದು ಸ್ಥಳೀಯರಿಗೆ ಟೋಲ್ ರಿಯಾಯಿತಿ ನೀಡಬೇಕು. ಹೆದ್ದಾರಿ ಕೆಲಸ ಪೂರ್ಣಗೊಳ್ಳದೆ ಟೋಲ್ ವಸೂಲಿ ಮಾಡಬಾರದು. ಸರ್ವಿಸ್ ರಸ್ತೆಗಳನ್ನು ನಿರ್ಮಿಸಬೇಕು ಎಂದು ಒತ್ತಾಯಿಸಿರುವ ಎಸ್ಡಿಪಿಐ ಜಿಲ್ಲಾಧ್ಯಕ್ಷ ಆಸ್ಿ ಕೋಟೇಶ್ವರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





