Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೇನು ಮೇಳ, ಸಾವಯವ ಮೇಳಕ್ಕೆ ಚಾಲನೆ

ಜೇನು ಮೇಳ, ಸಾವಯವ ಮೇಳಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ11 Feb 2017 11:46 PM IST
share
ಜೇನು ಮೇಳ, ಸಾವಯವ ಮೇಳಕ್ಕೆ ಚಾಲನೆ

ಮಂಗಳೂರು, ೆ.11: ನಗರದ ಕದ್ರಿ ಉದ್ಯಾನವನದಲ್ಲಿ ದ.ಕ. ಜಿಪಂ, ತೋಟಗಾರಿಕೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜೇನು ಮೇಳ ಮತ್ತು ಸಾವಯವ ಮೇಳಕ್ಕೆ ಗುರುವಾರ ಚಾಲನೆ ನೀಡಲಾಯಿತು.

ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು ಮೇಳವನ್ನು ಉದ್ಘಾಟಿಸಿದರು. ಜೇನುಮೇಳದಲ್ಲಿ ವಿವಿಧ ಸಂಸ್ಥೆಗಳಿಂದ ಜೇನು ಪ್ರದರ್ಶನ ಹಾಗೂ ಮಾರಾಟದ ಕಾರ್ಯ ಭರದಿಂದ ಸಾಗಿತ್ತು. ಜೇನು ಸಾಕಣೆಯ ಪೆಟ್ಟಿಗೆಗಳ ಪ್ರದರ್ಶನ ಮಳಿಗೆಗಳಲ್ಲಿ ಅವುಗಳ ಸಾಕಣೆಯ ಮಾಹಿತಿ ನೀಡಲಾಯಿತು.

ತೊಡುವೆ ತುಡುವೆ ಜೇನು, ಎಪಿಸ್ ಮೆಲ್ಲಿೆರಾ(ಪಾಶ್ಚಿಮಾತ್ಯ ತಳಿ), ಮುಜಂಟಿ (ನಸುರು ಜೇನು) ಜೇನಿನ ತಳಿಗಳನ್ನು ಸಾಕಬಹುದು. ಆದರೆ ಕೋಲು ಜೇನು, ಹಜ್ಜೇನುಗಳು ಸಾಕಣೆಗೆ ತುಂಬಾ ಅಪಾಯಕಾರಿ. ಮೆಲ್ಲಿೆರಾ ಜೇನು ತಳಿಯನ್ನು ಹೆಚ್ಚಾಗಿ ಕೊಲ್ಕತ್ತಾ, ಗುಜರಾತ್‌ನಲ್ಲಿ ಸಾಕಣೆ ಮಾಡಲಾಗುತ್ತದೆ. ಜೇನು ಸಾಕಣೆಯ ವಿವಿಧ ಪೆಟ್ಟಿಗೆಗಳಾದ ತುಡುವೆ ಜಾತಿಯ ಜೇನು ಕುಟುಂಬದ ಪೆಟ್ಟಿಗೆ, ಮರಿ ಜೇನು ಕುಟುಂಬದ ಪೆಟ್ಟಿಗೆ, ಮೆಲ್ಲಿೆರಾ ಜೇನು ಪೆಟ್ಟಿಗೆ, ಪಿವಿಸಿ ಮಾದರಿ ಜೇನು ಪೆಟ್ಟಿಗೆಯು ಮಳೆಗಾಲದಲ್ಲಿ ಸಹಕಾರಿ. ಮಣ್ಣಿನ ಮಡಿಕೆಯಲ್ಲೂ ಜೇನನ್ನು ಸಾಕಬಹುದು ಎನ್ನುತ್ತಾರೆ ಜೇನು ಅಭಿವೃದ್ಧಿ ತಜ್ಞ ಬಾಲಕೃಷ್ಣ ಭಟ್.

ಜೇನು ಸಾಕಣೆ ಮಾಡುವವರು ಮೊದಲು 2 ಪೆಟ್ಟಿಗೆಗಳಷ್ಟು ಜೇನು ಸಾಕಣೆ ಮಾಡಬೇಕು. ಇದಕ್ಕೆ ಸರಕಾರದಿಂದ ಅಗತ್ಯ ಸಹಾಯಧನವೂ ದೊರೆಯಲಿದೆ. ಜೇನು ಔಷೀಯ ಗುಣವನ್ನು ಹೊಂದಿದ್ದು, ರಾಣಿ ಜೇನುನೊಣ ಮೊಟ್ಟೆ ಇಡುವಾಗ ರಾಜಸೈರಸ ಉತ್ಪತ್ತಿಯಾಗುತ್ತದೆ. ಇದರಿಂದ ಹಲವು ರೋಗಗಳನ್ನು ವಾಸಿ ಮಾಡುವ ಶಕ್ತಿಯನ್ನು ಈ ರಾಜಸೈರಸ ಹೊಂದಿದೆ. ಪ್ರತಿಯೊಬ್ಬರು ಜೇನು ಸಾಕಣೆಯಲ್ಲಿ ತೊಡಗಿಕೊಳ್ಳಬೇಕು ಎನ್ನುವುದು ಬಾಲಕೃಷ್ಣರ ಆಶಯ.

ಮೇಳದಲ್ಲಿ 35ಕ್ಕೂ ಅಕ ಮಳಿಗೆಗಳನ್ನು ತೆರೆಯಲಾಗಿತ್ತು. ಜೇನು ಪ್ರದರ್ಶನ ಮತ್ತು ಮಾರಾಟ, ಸಾವಯವ ಕೃಷಿಗೆ ಸಂಬಂಸಿದ ಉತ್ಪನ್ನಗಳ ಪ್ರದರ್ಶನ. ಆಡು ಗೊಬ್ಬರ, ತರಕಾರಿ ಬೀಜಗಳ ಪ್ರದರ್ಶನ, ಮರ ಕತ್ತರಿಸುವ ಉಪಕರಣ, ವಿವಿಧ ಬಗೆಯ ಉಪ್ಪಿನಕಾಯಿ, ತಿಂಡಿತಿನಿಸುಗಳು, ಹಾಪ್‌ಕಿಮ್ಸ್ ಸಂಸ್ಥೆಯಿಂದ ಸಾವಯವ ಕೃಷಿಯ ತರಕಾರಿಗಳ ಪ್ರದರ್ಶನ, ವಾಟರ್ ಗೀಸರ್, ಬಿದಿರಿನ ಅಕ್ಕಿ, ೇಸ್‌ವಾಶ್, ತಂಪು ಪಾನೀಯಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X