Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕ್ಯಾನ್ಸರ್ ವಿರುದ್ಧ ಜಾಗೃತಿಗಾಗಿ...

ಕ್ಯಾನ್ಸರ್ ವಿರುದ್ಧ ಜಾಗೃತಿಗಾಗಿ ‘ಕ್ಯಾನ್ಸರ್‌ಥಾನ್-17’ ಹಾಫ್ ಮ್ಯಾರಥಾನ್

ವಿಶ್ವದರ್ಜೆಯ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಸ್ಥಾಪನೆ : ವೈ. ಅಬ್ದುಲ್ಲ ಕುಂಞಿ

ವಾರ್ತಾಭಾರತಿವಾರ್ತಾಭಾರತಿ12 Feb 2017 12:32 PM IST
share
ಕ್ಯಾನ್ಸರ್ ವಿರುದ್ಧ ಜಾಗೃತಿಗಾಗಿ ‘ಕ್ಯಾನ್ಸರ್‌ಥಾನ್-17’ ಹಾಫ್ ಮ್ಯಾರಥಾನ್

ಮಂಗಳೂರು, ಫೆ.12: ಕ್ಯಾನ್ಸರ್ ರೋಗ ತಡೆಗಟ್ಟಲು ಯೆನೆಪೊಯ ಸಂಸ್ಥೆಯ ವತಿಯಿಂದ ಶೀಘ್ರದಲ್ಲೇ ವಿಶ್ವದರ್ಜೆಯ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಯೆನೆಪೊಯ ವಿಶ್ವವಿದ್ಯಾನಿಲಯದ ಕುಲಾಧಿಪತಿ ಯೆನೆಪೊಯ ಅಬ್ದುಲ್ಲ ಕುಂಞಿ ಹೇಳಿದರು.

ಯೆನೆಪೊಯ ದಂತ ವೈದ್ಯಕೀಯ ಕಾಲೇಜಿಗೆ 25 ವರ್ಷ ತುಂಬಿದ ಹಿನ್ನ್ನೆಲೆಯಲ್ಲಿ ಯೆನೆಪೊಯ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಕ್ಯಾನ್ಸರ್ ಕುರಿತು ಅರಿವು ಮೂಡಿಸುವ ಸಲುವಾಗಿ ನಗರದ ಫೋರಂ ಫಿಝಾ ಮಾಲ್ ಆವರಣದಲ್ಲಿ ರವಿವಾರ ಆಯೋಜಿಸಲಾದ ‘ಮ್ಯಾರಥಾನ್ ಕ್ಯಾನ್ಸರ್‌ಥಾನ್ 2017’ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

60 ವಿದ್ಯಾರ್ಥಿಗಳನ್ನು ಒಳಗೊಂಡು ಒಂದು ಚಿಕ್ಕ ಕಟ್ಟಡದಲ್ಲಿ ಆರಂಭಿಸಲಾದ ಸಂಸ್ಥೆಯು ಇಂದು ಜಗತ್ತಿನಾದ್ಯಂತ ಪ್ರಸಿದ್ಧಿ ಪಡೆದಿದೆ. ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಸಂಸ್ಥೆಯು ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಕ್ಯಾನ್ಸರ್ ಬಗ್ಗೆ ಭಯಭೀತರಾಗುವ ಅಗತ್ಯವಿಲ್ಲ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಶೇ.70ರಷ್ಟು ಮಂದಿ ಗುಣಮುಖರಾಗಿ ಸಂತಸದ ಬದುಕು ಸಾಗಿಸುತ್ತಿದ್ದಾರೆ. ಹಾಗಾಗಿ ಈ ಬಗ್ಗೆ ಪರಿಣಾಮಕಾರಿಯಾಗಿ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಯೆನೆಪೊಯ ಅಬ್ದುಲ್ಲ ಕುಂಞಿ ನುಡಿದರು.

   ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಅಂತಾರಾಷ್ಟ್ರೀಯ ಕ್ರೆಡಾಪಟುಗಳಾದ ಸಹನಾ ಕುಮಾರಿ, ವಂದನಾ ಶಾನುಭೋಗ್, ಫಿಝಾ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಬಿ.ಎಂ. ಾರೂಕ್, ಯೆನೆಪೊಯ ವಿಶ್ವವಿದ್ಯಾನಿಲಯದ ಉಪಕುಲಾಧಿಪತಿ ಡಾ. ಎಂ.ವಿಜಯ್ ಕುಮಾರ್, ರಿಜಿಸ್ಟ್ರಾರ್ ಜಿ.ಶ್ರೀಕುಮಾರ್, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎಚ್. ಶ್ರೆಪತಿ ರಾವ್, ಇಸ್ಲಾಮಿಕ್ ಅಕಾಡಮಿ ಆ್ ಎಜುಕೇಶನ್‌ನ ನಿರ್ದೇಶಕ ಡಾ.ಅಖ್ತರ್ ಹುಸೈನ್, ಫರ್ಹಾದ್ ಯೆನೆಪೊಯ, ಸಂಚಾಲಕ ಶ್ರೀಪತಿ ರಾವ್, ಡಾ. ಯು.ಟಿ. ಇಫ್ತಿಕರ್ ಅಲಿ, ಡಾ. ಶ್ಯಾಮ್ ಭಟ್, ಡಾ. ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.

 ಕ್ಯಾನ್ಸರ್‌ಥಾನ್ 2017ರ ಅಧ್ಯಕ್ಷ ಡಾ. ಹಸನ್ ಸರ್ಫ್ರಾಝ್ ಸ್ವಾಗತಿಸಿದರು. ಕಾರ್ಯದರ್ಶಿ ಡಾ. ಸಂದೀಪ್ ಶೆಟ್ಟಿ ವಂದಿಸಿದರು. ಅನುರಾಗ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು.

 ಪ್ರಶಸ್ತಿ ವಿತರಣಾ ಸಮಾರಂಭ

ಮ್ಯಾರಥಾನ್ ಮತ್ತೆ ನಗರದ ಫೋರಮ್ ಫಿಝಾ ಮಾಲ್ ಆವರಣದಲ್ಲಿ ಸಮಾಪನಗೊಂಡಿತು. ಬಳಿಕ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮ್ಯಾರಥಾನ್‌ನ ವಿಜೇತರಿಗೆ ಪ್ರಶಸ್ತಿ, ಪದಕ ವಿತರಿಸಲಾಯಿತು.

21 ಕಿ.ಮೀ. ಮ್ಯಾರಥಾನ್ 18-21ರ ಮಹಿಳೆಯರ ವಿಭಾಗದಲ್ಲಿ ಜ್ಯೋತಿ(ಪ್ರಥಮ), ಸುಪ್ರಿಯಾ ಮುಂಬೈ(ದ್ವಿತೀಯ), ಸೌಮ್ಯಾ(ತೃತೀಯ), ಅರ್ಚನಾ(4ನೆ ಸ್ಥಾನ) ಪ್ರಶಸ್ತಿ ಪಡೆದುಕೊಂಡರು. 21 ಕಿ.ಮೀ. ಮ್ಯಾರಥಾನ್‌ನ ಪುರುಷರ ವಿಭಾಗದಲ್ಲಿ ಚಾರ್ಲ್ಸ್ ಕೀನ್ಯಾ(ಪ್ರಥಮ), ಫಿಲಿಪ್ ಕೀನ್ಯಾ(ದ್ವೀತೀಯ), ಅಡ್ವಿನ್ ಕೀನ್ಯಾ(ತೃತೀಯ) ಹಾಗೂ ಕಾಂತಿಲಾಲ್(4ನೆ ಸ್ಥಾನ) ಪ್ರಶಸ್ತಿ ಪಡೆದುಕೊಂಡರು.

10 ಕಿ.ಮೀ. ಮ್ಯಾರಥಾನ್‌ನ ಮಹಿಳಾ(40+) ವಿಭಾಗದಲ್ಲಿ ರಿಶು ಸಿಂಗ್(ಪ್ರಥಮ), ಸುಪ್ರಿತಾ(ದ್ವಿತೀಯ), ಪವಿತ್ರಾ(ತೃತೀಯ), ತೇಜಸ್ವಿನಿ(4ನೆ ಸ್ಥಾನ) ಪ್ರಶಸ್ತಿ ಪಡೆದುಕೊಂಡರು. 10 ಕಿ.ಮೀ.ನ ಪುರುಷರ ವಿಭಾಗದಲ್ಲಿ ಅನಂತ್ ಟಿ.ಎಂ.(ಪ್ರಥಮ), ರಾಬಿನ್(ದ್ವಿತೀಯ), ತಿರುಪತಿ ರಾವ್(ತೃತೀಯ), ಅಭಿಷೇಕ್(4ನೆ ಸ್ಥಾನ) ಪ್ರಶಸ್ತಿ ಪಡೆದುಕೊಂಡರು.

10 ಕಿ.ಮೀ.ನ ಹಿರಿಯ ಮಹಿಳಾ ವಿಭಾಗದಲ್ಲಿ ಜ್ಯೋತಿ ಹರೀಶ್ ರಾವ್(ಪ್ರಥಮ), ರಾಜಶ್ರೀ ನಾಯರ್(ದ್ವೀತಿಯ) ಪ್ರಶಸ್ತಿಗೆ ಭಾಜನರಾದರು. ಹಿರಿಯ ಪುರುಷರ ವಿಭಾಗದಲ್ಲಿ ಸಾಜಿ ರಾಜು(ಪ್ರಥಮ), ನಿಕಿಲ್ ರಾಣೆ(ದ್ವಿತೀಯ) ಸ್ಥಾನ ಪಡೆದರು.

ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಯೆನೆಪೊಯ ವಿಶ್ವವಿದ್ಯಾನಿಲಯದ ಕುಲಸಚಿವ ವೈ.ಅಬ್ದುಲ್ಲಾ ಕುಂಞಿ, ಉಪ ಕುಲಪತಿ ಡಾ.ಎಂ.ವಿಜಯಕುಮಾರ್, ಕ್ಯಾನ್ಸರ್ ಮ್ಯಾರಥಾನ್-17ರ ಅಧ್ಯಕ್ಷ ಡಾ.ಹಸನ್ ಸರ್ಫ್ರಾಝ್, ಕಾರ್ಯದರ್ಶಿ ಸಂದೀಪ್ ಶೆಟ್ಟಿ, ಅಂತಾರಾಷ್ಟ್ರೀಯ ಕ್ರೀಡಾಪಟುಗಳಾದ ವಂದನಾ ಶಾನ್‌ಭಾಗ್, ಸಹನಾಕುಮಾರಿ, ಯು.ಟಿ.ಇಫ್ತಿಹಾದ್, ರಿಜಿಸ್ಟ್ರಾರ್ ಜಿ.ಶ್ರೀಕುಮಾರ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಉದ್ಯಮಿ ಬಿ.ಎಂ.ಫಾರೂಕ್, ಅತ್ತಾವರ ಹುಸೈನ್, ಫರ್ಹಾದ್ ಯೆನೆಪೊಯ, ಶ್ಯಾಮ್ ಭಟ್, ಸಂಚಾಲಕ ಶ್ರೀಪತಿ ರಾವ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X