Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಿಯುಸಿ ಪಠ್ಯಕ್ರಮದಲ್ಲಿ ಕೊಂಕಣಿ ಭಾಷೆ:...

ಪಿಯುಸಿ ಪಠ್ಯಕ್ರಮದಲ್ಲಿ ಕೊಂಕಣಿ ಭಾಷೆ: ಐವನ್ ಇಂಗಿತ

ವಾರ್ತಾಭಾರತಿವಾರ್ತಾಭಾರತಿ12 Feb 2017 10:06 PM IST
share
ಪಿಯುಸಿ ಪಠ್ಯಕ್ರಮದಲ್ಲಿ ಕೊಂಕಣಿ ಭಾಷೆ: ಐವನ್ ಇಂಗಿತ

ಮಂಗಳೂರು, ಫೆ. 12: ಪಿಯುಸಿ ಪಠ್ಯಕ್ರಮದಲ್ಲಿ ಕೊಂಕಣಿ ಭಾಷೆ ಅಳವಡಿಸುವ ಇಂಗಿತವನ್ನು ವ್ಯಕ್ತಪಡಿಸಿರುವ ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ, ಈ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ ವತಿಯಿಂದ ನಗರದ ಪುರಭವನದಲ್ಲಿ ಆಯೋಜಿಸಿದ ಮೂರು ದಿನಗಳ ಕೊಂಕಣಿ ಲೋಕೋತ್ಸವ ಸಮಾರೋಪ ಹಾಗೂ ಅಕಾಡಮಿಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರವಿವಾರ ಭಾಗವಹಿಸಿ ಅವರು ಮಾತನಾಡಿದರು.

ಕೊಂಕಣಿ ಭಾಷೆ ಸಂವಿಧಾನದ 8ನೆ ಪರಿಚ್ಛೇದದಲ್ಲಿ ಸೇರಿದೆ. ಈ ಭಾಷೆ ಪಿಯುಸಿ ಪಠ್ಯಕ್ರಮದಲ್ಲಿ ಸೇರಿಸಿ ವಿದ್ಯಾರ್ಥಿಗಳಿಗೆ ಕೊಂಕಣಿ ಅಧ್ಯಯನಕ್ಕೆ ಅವಕಾಶ ಕಲ್ಪಿಸಲಾಗುವುದು. ಮುಂದಿನ ಬಜೆಟ್ ಅಧಿವೇಶನದಲ್ಲಿ ಮುಖ್ಯಮಂತ್ರಿಯವರಲ್ಲಿ ಈ ಬಗ್ಗೆ ಪ್ರಸ್ತಾಪವನ್ನಿಟ್ಟು ಮುಂದಿನ ವರ್ಷದಿಂದಲೇ ಜಾರಿಯಾಗಲು ಒತ್ತಾಯಿಸುವುದಾಗಿ ಹೇಳಿದರು.

ಶಿಕ್ಷಣಿ, ಸಾಹಿತ್ಯ ಮತ್ತು ಸಾಂಸ್ಕೃತಿ ಕ್ಷೇತ್ರದಲ್ಲಿ ಕೊಂಕಣಿಗರು ನೀಡಿರುವ ಕೊಡುಗೆ ಅಪಾರವಾಗಿದೆ. ಕೊಂಕಣಿ ಭಾಷೆ ಸಮೃದ್ಧದ ಸಂಕೇತವಾಗಿದ್ದು, ಈ ಭಾಷೆಯ ಅಭಿವೃದ್ಧಿ ಅಗತ್ಯವಾಗಿದೆ ಎಂದು ಐವನ್ ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಅಕಾಡಮಿಯ ಅಧ್ಯಕ್ಷ ರಾಯ್ ಕ್ಯಾಸ್ತಲಿನೊ, ಅಕಾಡಮಿಯ ವತಿಯಿಂದ ಕಳೆದ ಮೂರು ವರ್ಷಗಳಲ್ಲಿ 75 ಪುಸ್ತಕಗಳನ್ನು ಪ್ರಕಟಿಸಲಾಗಿದೆ. 250ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಎಸೆಸೆಲ್ಸಿ ಪರೀಕ್ಷೆಯಲ್ಲಿ ಕೊಂಕಣಿ ತೃತೀಯ ಭಾಷೆಯಾಗಿ ಸರಕಾರ ಮಾನ್ಯತೆ ನೀಡಿದೆ. ಆದ್ದರಿಂದ ಪಿಯುಸಿಯಲ್ಲಿ ಕೊಂಕಣಿ ಅಧ್ಯಯನಕ್ಕೆ ಅವಕಾಶ ನೀಡಬೇಕಾಗಿದೆ ಎಂದರು.

 ವೇದಿಕೆಯಲ್ಲಿ ಮಂಗಳೂರು ಧರ್ಮಪ್ರಾಂತದ ಧರ್ಮಗುರು ರೆ.ಫಾ.ಡೆನಿಸ್ ಮೊರಾಸ್, ಶಾಸಕ ಬಿ.ಎ.ಮೊದಿನ್ ಬಾವ, ತುಳು ಅಕಾಡಮಿಯ ಅಧ್ಯಕ್ಷ ಎಂ.ಜಾನಕಿ ಬ್ರಹ್ಮಾವರ, ಅಕಾಡಮಿಯ ರಿಜಿಸ್ಟ್ರಾರ್ ಡಾ.ಬಿ.ದೇವದಾಸ್ ಪೈ, ಕೊಂಕಣಿ ಹಿರಿಯ ಮುಖಂಡ ಡಾ.ಸಿ.ಎನ್.ಶೆಣೈ, ಬ್ಯಾಂಕಿಂಗ್ ಧುರೀಣ ಜಾನ್ ಡಿಸಿಲ್ವ, ಮೈಸೂರು ಜಿಎಸ್‌ಬಿ ಸಭಾದ ಗೌರವಾಧ್ಯಕ್ಷ ಜಗನ್ನಾಥ ಶೆಣೈ, ಉಪಸ್ಥಿತರಿದ್ದರು.

ಗೌರವ ಪ್ರಶಸ್ತಿ ಪ್ರದಾನ

ಇದೇ ಸಂದರ್ಭದಲ್ಲಿ ಅಕಾಡಮಿಯ 2016ನೆ ಸಾಲಿನ ಗೌರವ ಪ್ರಶಸ್ತಿ ಪ್ರದಾನ ನಡೆಯಿತು.

ಸಿರಿಲ್ ಜಿ. ಸಿಕ್ವೇರಾ (ಸಾಹಿತ್ಯ), ವಾಸುದೇವ ಶಾನುಭಾಗ್ (ಕಲಾ), ಕ್ಲಾರಾ ಸಿದ್ಧಿ (ಜಾನಪದ) ಗೌರವ ಪ್ರಶಸ್ತಿ ಪಡೆದುಕೊಂಡರು. ಪುಸ್ತಕ ಬಹುಮಾನವನ್ನು ಕಾಸರಗೋಡು ಚಿನ್ನಾ (ಭಾಷಾಂತರ), ಉಮೇಶ್ ನಾಯಕ್ (ಕಾವ್ಯ), ಸಿ.ಆಗ್ನೇಸಿಯಾ ಫ್ರಾಂಕ್ (ಅಧ್ಯಯನ) ಅವರಿಗೆ ಪ್ರದಾನ ಮಾಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X