Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮುಸ್ಲಿಮನಾಗಿದ್ದೂ ಭಾರತ ತಂಡಕ್ಕೆ ಏಕೆ...

ಮುಸ್ಲಿಮನಾಗಿದ್ದೂ ಭಾರತ ತಂಡಕ್ಕೆ ಏಕೆ ಆಡುತ್ತಿದ್ದಿ ಎಂದು ಕೇಳಿದ ಪಾಕ್ ಹುಡುಗಿಗೆ ಇರ್ಫಾನ್ ಪಠಾಣ್ ನೀಡಿದ ಉತ್ತರವೇನು?

ವಾರ್ತಾಭಾರತಿವಾರ್ತಾಭಾರತಿ12 Feb 2017 11:54 PM IST
share
ಮುಸ್ಲಿಮನಾಗಿದ್ದೂ ಭಾರತ ತಂಡಕ್ಕೆ ಏಕೆ ಆಡುತ್ತಿದ್ದಿ ಎಂದು ಕೇಳಿದ ಪಾಕ್ ಹುಡುಗಿಗೆ ಇರ್ಫಾನ್ ಪಠಾಣ್ ನೀಡಿದ ಉತ್ತರವೇನು?

ನಾಗಪುರ,ಫೆ.12: ಮುಸ್ಲಿಮನಾಗಿದ್ದೂ ಭಾರತ ತಂಡಕ್ಕಾಗಿ ಏಕೆ ಆಡುತ್ತಿದ್ದೀಯಾ? ಇದು ಲಾಹೋರದಲ್ಲಿ ಪಾಕಿಸ್ತಾನದ ವಿರುದ್ಧ ಪಂದ್ಯದ ಸಂದರ್ಭದಲ್ಲಿ ಕ್ರಿಕೆಟಿಗ ಇರ್ಫಾನ್ ಪಠಾಣ್‌ಗೆ ಅಲ್ಲಿಯ ಹುಡುಗಿಯೋರ್ವಳು ಕೇಳಿದ್ದ ಪ್ರಶ್ನೆ. ಇದಕ್ಕೆ ತಾನು ನೀಡಿದ್ದ ಉತ್ತರವನ್ನು ನಾಗಪುರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಇರ್ಫಾನ್ ನೆನಪಿಸಿಕೊಂಡರು.

ಇರ್ಫಾನ್ ಕಾರ್ಯಕ್ರಮದಲ್ಲಿ ಹಲವಾರು ವಿಷಯಗಳಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಿದರಾದರೂ ಅವರು ನೆನಪಿಸಿಕೊಂಡ ಲಾಹೋರದ ಘಟನೆ ಅವರ ದೇಶಪ್ರೇಮ ಮತ್ತು ತ್ರಿವರ್ಣದೆಡೆಗೆ ಅವರ ಪ್ರೀತಿಯನ್ನು ಪ್ರತಿಬಿಂಬಿಸುವ ಜೊತೆಗೆ ಸಭಿಕರ ದೇಶಾಭಿಮಾನವನ್ನು ಜಾಗ್ರತಗೊಳಿಸಿತ್ತು.

ದೇಶಕ್ಕಾಗಿ ಆಡುವದು ಪ್ರತಿಯೊಬ್ಬ ಆಟಗಾರನಿಗೂ ಗೌರವದ ವಿಷಯವಾಗಿದೆಯಾದರೂ ವೈಯಕ್ತಿಕವಾಗಿ ತನಗೆ ದೇಶವನ್ನು ಪ್ರತಿನಿಧಿಸುವುದು ಹೆಮ್ಮೆಯ ವಿಷಯವಾಗಿತ್ತು ಎಂದು ಇರ್ಫಾನ್ ಹೇಳಿದರು.

ತನ್ನ ಕ್ರಿಕೆಟ್ ಬದುಕಿನ ಕೆಲವು ಸ್ಮರಣೀಯ ಘಳಿಗೆಗಳನು ಅವರು ಹಂಚಿಕೊಂಡರು. ನೀನು ಮುಸ್ಲಿಮನಾಗಿದ್ದೂ ಭಾರತ ತಂಕ್ಕಾಗಿ ಏಕೆ ಆಡುತ್ತಿದ್ದೀಯಾ ಎಂಬ ಲಾಹೋರ್ ಹುಡುಗಿಯ ಅಸಂಬದ್ಧ ಪ್ರಶ್ನೆಗೆ ಇರ್ಫಾನ್, ಭಾರತಕ್ಕಾಗಿ ಆಡುವುದು ನನ್ನ ಪಾಲಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಉತ್ತರಿಸಿದ್ದರು. ನನ್ನ ವೃತ್ತಿಜೀವನದಲ್ಲಿ ನನ್ನ ಬಗ್ಗೆ ನಾನು ಹೆಮ್ಮೆ ಪಟ್ಟುಕೊಂಡ ಹಲವಾರು ಸಂದರ್ಭಗಳಿದ್ದರೂ ಅಂದಿನ ಆ ಘಟನೆ ನನ್ನನ್ನು ಇಂದಿಗೂ ಉತ್ತಮ ಸಾಧನೆಗೆ ಪ್ರೇರೇಪಿಸುತ್ತಿದೆ ಎಂದು ಅವರು ಹೇಳಿದರು.

 ಅಂದಿನ ಭಾರತೀಯ ಕ್ರಿಕೆಟ್ ತಂಡದ ನಾಯಕ ಸೌರವ್ ಗಂಗೂಲಿ ಅವರಿಂದ ತಂಡದ ಕ್ಯಾಪ್ ಸ್ವೀಕರಿಸಿದ್ದು ತನ್ನ ಜೀವನದ ಅತ್ಯಂತ ಸ್ಮರಣೀಯ ಘಳಿಗೆಯಾಗಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X