Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಾಯಕತ್ವದಲ್ಲಿ ಕೊಹ್ಲಿ ಹೊಸ ದಾಖಲೆ

ನಾಯಕತ್ವದಲ್ಲಿ ಕೊಹ್ಲಿ ಹೊಸ ದಾಖಲೆ

ಸತತ 19 ಪಂದ್ಯಗಳಲ್ಲಿ ಜಯ, ಗವಾಸ್ಕರ್ ದಾಖಲೆ ಪತನ

ವಾರ್ತಾಭಾರತಿವಾರ್ತಾಭಾರತಿ13 Feb 2017 5:52 PM IST
share
ನಾಯಕತ್ವದಲ್ಲಿ ಕೊಹ್ಲಿ ಹೊಸ ದಾಖಲೆ

ಹೈದರಾಬಾದ್,ಫೆ.13: ಬಾಂಗ್ಲಾದೇಶ ವಿರುದ್ಧ ಸೋಮವಾರ ಇಲ್ಲಿ ಕೊನೆಗೊಂಡ ಏಕೈಕ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಭಾರತ ಮತ್ತೊಂದು ಸರಣಿಯನ್ನು ಜಯಿಸಿದೆ. ಕೊಹ್ಲಿ ನಾಯಕತ್ವದಲ್ಲಿ ಭಾರತ ಸತತ 19ನೆ ಪಂದ್ಯವನ್ನು ಗೆದ್ದುಕೊಂಡಿದೆ. ಕೊಹ್ಲಿ ಭಾರತದ ಯಶಸ್ವಿ ಟೆಸ್ಟ್ ನಾಯಕನಾಗಿ ಹೊರ ಹೊಮ್ಮಿದ್ದಾರೆ.

ಕೊಹ್ಲಿ ಈ ಸಾಧನೆಯ ಮೂಲಕ ಮಾಜಿ ನಾಯಕ ಸುನಿಲ್ ಗವಾಸ್ಕರ್(18 ಪಂದ್ಯಗಳು) ದಾಖಲೆಯನ್ನು ಮುರಿದಿದ್ದಾರೆ. ಗವಾಸ್ಕರ್ 1976 ಜನವರಿ ಹಾಗೂ 1980ರ ಜನವರಿಯ ನಡುವೆ ಸತತ 18 ಪಂದ್ಯಗಳಲ್ಲಿ ಜಯ ಸಾಧಿಸಿದ್ದರು. ಭಾರತ ಕೊಹ್ಲಿ ನಾಯಕತ್ವದಲ್ಲಿ 2015ರ ಆಗಸ್ಟ್‌ನಲ್ಲಿ ಶ್ರೀಲಂಕಾದ ವಿರುದ್ಧ ಗಾಲೆಯಲ್ಲಿ ಕೊನೆಯ ಬಾರಿ ಸೋತಿತ್ತು. ಆ ನಂತರ ಅಜೇಯ ಗೆಲುವಿನ ದಾಖಲೆ ಕಾಯ್ದುಕೊಂಡಿದೆ.

ಸತತ ಆರನೆ ಸರಣಿಯನ್ನು ಜಯಿಸಿದ ಭಾರತ ತನ್ನ ಹಿಂದಿನ ಸತತ 5 ಟೆಸ್ಟ್ ಸರಣಿ ಗೆಲುವಿನ ದಾಖಲೆಯನ್ನು ಉತ್ತಮಪಡಿಸಿಕೊಂಡಿತು.

ಕೊಹ್ಲಿ ಹೊರತುಪಡಿಸಿ ಕೇವಲ ಇಬ್ಬರು ನಾಯಕರು ದೀರ್ಘಕಾಲ ಅಜೇಯ ದಾಖಲೆ ಕಾಯ್ದುಕೊಂಡಿದ್ದರು. ವಿಂಡೀಸ್‌ನ ಕ್ಲೈವ್‌ಲಾಯ್ಡಿ 1982ರ ಜನವರಿ ಹಾಗೂ 1984ರ ಡಿಸೆಂಬರ್‌ನ ನಡುವೆ ಸತತ 26 ಟೆಸ್ಟ್‌ಗಳಲ್ಲಿ ಅಜೇಯವಾಗುಳಿದಿದ್ದರು. ಆಸೀಸ್‌ನ ರಿಕಿ ಪಾಂಟಿಂಗ್ 2005ರ ಸೆಪ್ಟಂಬರ್‌ನಿಂದ 2007ರ ಡಿಸೆಂಬರ್‌ನ ತನಕ ಸತತ 22 ಪಂದ್ಯಗಳಲ್ಲಿ ಜಯ ಸಾಧಿಸಿದ್ದರು. ರಿಚರ್ಡ್ ಎಲ್ಲಿಂಗ್‌ವರ್ತ್ 20ನೆ ಟೆಸ್ಟ್ ತನಕ ಸೋಲಿನ ಕಹಿಯನ್ನೇ ಕಂಡಿರಲಿಲ್ಲ.

ಇದೇ ವೇಳೆ ಭಾರತ ಸ್ವದೇಶದಲ್ಲಿ 20ನೆ ಗೆಲುವು ಸಾಧಿಸಿತು. 2012ರ ಡಿಸೆಂಬರ್‌ನಿಂದ ಇಂದಿನ ತನಕ 17ರಲ್ಲಿ ಜಯ ಹಾಗೂ 3ರಲ್ಲಿ ಡ್ರಾ ಸಾಧಿಸಿದೆ. 2012ರಲ್ಲಿ ಕೋಲ್ಕತಾದಲ್ಲಿ ಇಂಗ್ಲೆಂಡ್‌ನ ವಿರುದ್ಧ ಕೊನೆಯ ಬಾರಿ ಸ್ವದೇಶದಲ್ಲಿ ಸೋಲುಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X