Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚೀನಾಕ್ಕೆ ಕ್ಯಾಂಪ್ಕೊ ಅಡಿಕೆ ರಫ್ತು...

ಚೀನಾಕ್ಕೆ ಕ್ಯಾಂಪ್ಕೊ ಅಡಿಕೆ ರಫ್ತು ಯೋಜನೆ: ಗುಣಮಟ್ಟ ಅರ್ಹತೆಯೊಂದಿಗೆ ಪ್ರಥಮ ಕಂತಿನ ಸರಕು ಸ್ವೀಕೃತ

ವಾರ್ತಾಭಾರತಿವಾರ್ತಾಭಾರತಿ13 Feb 2017 6:45 PM IST
share
ಚೀನಾಕ್ಕೆ ಕ್ಯಾಂಪ್ಕೊ ಅಡಿಕೆ ರಫ್ತು ಯೋಜನೆ: ಗುಣಮಟ್ಟ ಅರ್ಹತೆಯೊಂದಿಗೆ ಪ್ರಥಮ ಕಂತಿನ ಸರಕು ಸ್ವೀಕೃತ

ಮಂಗಳೂರು,ಫೆ.13:ಅಡಿಕೆಯ ಬೇಡಿಕೆಯನ್ನು ಹೊಂದಿರುವ ಚೀನಾ ದೇಶಕ್ಕೆ ಭಾರತದ ಅಡಿಕೆಯನ್ನು ಕಳುಹಿಸುವ ಮೂಲಕ ದೇಶೀಯ ಅಡಿಕೆ ಮಾರುಕಟ್ಟೆಯ ಬಲಸಂವರ್ಧನೆಗೆ ಕ್ಯಾಂಪ್ಕೊ ಕೈಗೊಂಡಿರುವ ದೂರಗಾಮಿ ಯೋಜನೆಯ ಪ್ರಥಮ ಪ್ರಯತ್ನ ಯಶಸ್ವಿಯಾಗಿದೆ. ಇಲ್ಲಿನ ಅಡಿಕೆ ತನ್ನ ಗುಣಮಟ್ಟ ಅರ್ಹತೆಯೊಂದಿಗೆ ಅಲ್ಲಿ ಸ್ವೀಕೃತವಾಗಿದೆ.

ಪ್ರ್ರಾಯೋಗಿಕವಾಗಿ ಚೀನಾಕ್ಕೆ ಪ್ರಥಮ ಕಂತಿನಲ್ಲಿ ಕಳುಹಿಸಲಾದ ‘ಇಲ್ಲಿನ ಎಳತು ಸಂಸ್ಕರಿತ ಅಡಿಕೆಯು ಅಲ್ಲಿನ ಪ್ರತಿಷ್ಠಿತ, ಕೃಷಿ ಕೈಗಾರಿಕಾ ಪ್ರಮಾಣ ಪ್ರಾಧಿಕಾರದ’ ಗುಣಮಟ್ಟ ಪರೀಕ್ಷೆಯಲ್ಲಿ - ಭಾರತದ  ಒಣ ಅಡಿಕೆಯು ಸರ್ವ ಮಾನ್ಯತೆಯ ಅರ್ಹ ಉತ್ಪನ್ನವೆಂದು ದೃಢೀಕರಿಸಲ್ಪಟ್ಟಿರುವುದು ಇದೀಗ ವರದಿಯಾಗಿದೆ.

‘ಚೀನಾಕ್ಕೆ ಕಳುಹಿಸಲಾದ ಅಡಿಕೆಯನ್ನು ಶಿವಮೊಗ್ಗ, ಪುತ್ತೂರು ಹಾಗೂ ಕೊಯಂಬುತ್ತೂರು ಭಾಗಗಳಿಂದ ಸಂಗ್ರಹಿಸಲಾಗಿದೆ. ಅಲ್ಲಿನ ಆಯ್ದ ಎಳತು ಅಡಕೆಯನ್ನು ಪುತ್ತೂರಿನಲ್ಲಿ ಪರಿಷ್ಕರಣೆಗೊಳಿಸಲಾಗಿದ್ದು, ಬಳಿಕ ಭಾರತ ಸರಕಾರದ, ಸಸ್ಯ ಸಂಸರ್ಗ ನೀಷೇಧ ವಿಧಿ ವಿಜ್ಞಾ’ ಪ್ರಯೋಗಾಲಯದಲ್ಲಿ ಗುಣಮಟ್ಟ ಪರೀಕ್ಷೆಗೊಳಪಡಿಸಿ ದೃಢೀಕರಣಗೊಳಿಸಲಾಗಿದೆ.

  ಚೀನಾದ ಕುವಿವಾಂಗ್ (ಕಿಂಗ್ ಆಫ್ ಟೇಸ್ಟ್) ಸಂಸ್ಥೆಯೊಂದಿಗಿನ ಒಡಂಬಡಿಕೆಯನ್ವಯ ಕ್ಯಾಂಪ್ಕೊ ಈ ರಫ್ತು ವ್ಯವಹಾರ ನಡೆಸಿದ್ದು, ಅಡಕೆಯಲ್ಲ್ಲಿ ಹಸಿರು ಬಣ್ಣವನ್ನು ಉಳಿಸಿಕೊಂಡಿರುವ ಹಸಿ ಎಳತು ಅಡಿಕೆಯ ಬಗ್ಗೆ ಅದು ವಿಶೇಷ ಒಲವನ್ನು ತೋರಿದೆ. ಉತ್ತಮ ಗುಣಮಟ್ಟವನ್ನು ಹೊಂದಿರುವ ಇಲ್ಲಿನ ಮೊಹಿತ್ ನಗರ ಜಾತಿಯ ಅಡಿಕೆಯನ್ನು ತರಿಸಿಕೊಳ್ಳಲು ಚೀನಾ ಉತ್ಸುಕವಾಗಿದೆ ಎಂದು ತಿಳಿದು ಬಂದಿದೆ.

ಗುಟ್ಕಾ ನೀಷೇಧದಂತಹ ಸುಧಾರಣಾ ಕ್ರಮಗಳು ಅಡಿಕೆ ಮಾರುಕಟ್ಟೆಯ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರಿ, ಮಾರುಕಟ್ಟೆಯ ತಲ್ಲಣಕ್ಕೆ ಕಾರಣವಾಗುತ್ತಿರುವ ಈ ಸಂದರ್ಭದಲ್ಲಿ ಕೃಷಿಕರಿಗೆ ಸಾಂತ್ವನವಾಗಿ ಚೀನಾಕ್ಕೆ ಅಡಿಕೆ ರಫ್ತು ಮಾಡುವ ಈ ಯೋಜನೆ ರೂಪುಗೊಳ್ಳುತ್ತಿರುವುದು ಆಶಾಜನಕವಾಗಿದೆ. ಈ ಯೋಜನೆ ಕಾರ್ಯಗತಗೊಳ್ಳುವುದರಿಂದ ಅಡಿಕೆ ಕೃಷಿಕರ ಆರ್ಥಿಕ ಉನ್ನತಿಯಾಗಿ ಕೃಷಿಕರ ಹಿತರಕ್ಷಣೆ ಸಾಧ್ಯವಾಗುವುದೆಂಬ ಆಶಯವನ್ನು ಕ್ಯಾಂಪ್ಕೊ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X