Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಷ್ಟ್ರಪತಿಯ ಸಂಬಳ ಕಾರ್ಯದರ್ಶಿಗಳಿಗಿಂತ...

ರಾಷ್ಟ್ರಪತಿಯ ಸಂಬಳ ಕಾರ್ಯದರ್ಶಿಗಳಿಗಿಂತ ಕಡಿಮೆ!

ವಾರ್ತಾಭಾರತಿವಾರ್ತಾಭಾರತಿ13 Feb 2017 6:46 PM IST
share
ರಾಷ್ಟ್ರಪತಿಯ ಸಂಬಳ ಕಾರ್ಯದರ್ಶಿಗಳಿಗಿಂತ ಕಡಿಮೆ!

ಹೊಸದಿಲ್ಲಿ,ಫೆ.13: ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಜ್ಯಪಾಲರುಗಳ ಸಂಬಳ ಹೆಚ್ಚಿಸುವ ಕ್ರಮ ವಿಳಂಬವಾಗುತ್ತಿದೆ. ಏಳನೆ ವೇತನಾ ಆಯೋಗದ ವರದಿ ಜಾರಿಗೊಳಿಸಲು ಮುಂದಾಗುವ ವೇಳೆ ರಾಷ್ಟ್ರಪತಿ ಸಹಿತ ಸಂಬಳ ಹೆಚ್ಚಿಸುವ ಪ್ರಕ್ರಿಯೆ ಬರೇ ಕಾಗದಕ್ಕೆ ಮೀಸಲಾಗುವ ಪ್ರಮೇಯ ಒದಗಿದೆ. ಆರನೆ ವೇತನಾ ಆಯೋಗದ ವರದಿ ಜಾರಿಗೆ ತರುವುದರೊಂದಿಗೆ ಜಂಟಿ ಕಾರ್ಯದರ್ಶಿಗಳ(ಜಾಯಿಂಟ್ ಸೆಕ್ರಟರಿ) ಸಂಬಳಕ್ಕಿಂತ ರಾಷ್ಟ್ರಪತಿಯ ಸಂಬಳ ಕಡಿಮೆ ಆಗಲಿದೆ.ಈಗ ರಾಷ್ಟ್ರಪತಿ,ಉಪರಾಷ್ಟ್ರಪತಿ, ರಾಜ್ಯಪಾಲರು ಮುಂತಾದವರ ಸಂಬಳವನ್ನು ಹೆಚ್ಚಿಸುವ ಗೃಹಸಚಿವಾಲಯದ ಶಿಫಾರಸು ಪ್ರಧಾನಿಯ ಅನುಮತಿಗಾಗಿ ಕಾಯುತ್ತಿದೆ. ರಾಷ್ಟ್ರಪತಿಗೆ ಈಗ ಪ್ರತಿತಿಂಗಳು1.5 ಲಕ್ಷ ಇರುವ ಸಂಬಳವನ್ನು ಐದು ಲಕ್ಷ ರೂಪಾಯಿಗೆ ಏರಿಸಬೇಕೆಂದು ಶಿಫಾರಸು ಮಾಡಲಾಗಿದೆ.

ಉಪರಾಷ್ಟ್ರಪತಿಗೆ 1.1 ಲಕ್ಷ ದಿಂದ 3.5 ಲಕ್ಷರೂಪಾಯಿ ಏರಿಕೆ ಮಾಡಬೇಕೆಂದು ಗೃಹಸಚಿವಾಲಯ ಸೂಚಿಸಿದೆ. ಆರು ತಿಂಗಳ ಹಿಂದೆ ಶಿಫಾರಸನ್ನು ಪ್ರಧಾನಿ ಕಚೇರಿಗೆ ತಲುಪಿಸಲಾಗಿದ್ದರೂ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.

ಫೈಲಿಗೆ ಪ್ರಧಾನಿ ಅನುಮತಿ ನೀಡಿದರೆ ಮಾತ್ರ ಪಾರ್ಲಿಮೆಂಟ್ ಅಂಗೀಕಾರಕ್ಕಾಗಿ ಮುಂದೆ ಹೋಗುತ್ತದೆ. ಪಾರ್ಲಿಮೆಂಟ್ ಸದಸ್ಯರ ಸಂಬಳ ಹೆಚ್ಚಳದ ಶಿಫಾರಿಸಿನ ಕಡತವೂ ವಿಲೇವಾರಿಯಾಗಿಲ್ಲ. ಸಂಸದರ ಸಂಬಳ 1.4 ಲಕ್ಷ ದಿಂದ 2.8 ಲಕ್ಷರೂಪಾಯಿಗೆ ಹೆಚ್ಚಳಗೊಳಿಸಬೇಕೆಂದು ಪಾರ್ಲಿಮೆಂಟ್ ಸಮಿತಿ ಆಗ್ರಹಿಸಿತ್ತು ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X