Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫೆ.18-22 : ಆಳ್ವಾಸ್‌ನಲ್ಲಿ ರಾಷ್ಟ್ರೀಯ...

ಫೆ.18-22 : ಆಳ್ವಾಸ್‌ನಲ್ಲಿ ರಾಷ್ಟ್ರೀಯ ಬಾಲ್‌ಬ್ಯಾಡ್ಮಿಂಟನ್ ಪಂದ್ಯ

ವಾರ್ತಾಭಾರತಿವಾರ್ತಾಭಾರತಿ13 Feb 2017 8:35 PM IST
share

ಮೂಡುಬಿದಿರೆ,ಫೆ.13: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಎಂ.ಕೆ. ಅನಂತ್ರಾಜ್ ಸ್ಮಾರಕ 62ನೇ ರಾಷ್ಟ್ರೀಯ ಸೀನಿಯರ್ ಬಾಲ್‌ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಫೆ. 18ರಿಂದ 22ರ ವರೆಗೆ ವಿದ್ಯಾಗಿರಿಯಲ್ಲಿ ನಡೆಯಲಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕರ್ನಾಟಕ ಬಾಲ್‌ಬ್ಯಾಡ್ಮಿಂಟನ್ ಸಂಸ್ಥೆಯ ಸಹಯೋಗದೊಂದಿಗೆ ನಡೆಯಲಿರುವ ಈ ಪದ್ಯಾವಳಿ ಬಾರತೀಯ ಬಾಲ್‌ಬ್ಯಾಡ್ಮಿಂಟನ್ ಫೆಡರೇಶನ್‌ನ ನಿರ್ದೇಶನದಲ್ಲಿ ನಡೆಯಲಿದೆ. ರಾಷ್ಟ್ರದ ಸುಮಾರು 33 ಪುರುಷರ , 28 ಮಹಿಳಾ ತಂಡಗಳು ಹೆಸರಾಂತ ಭಾರತೀಯ ರೈಲ್ವೇಸ್, ಮೇಜರ್ ಸ್ಪೋರ್ಟ್ಸ್, ಇಸ್ರೊ ಮೊದಲಾದ ತಂಡಗಳು ಭಾಗವಹಿಸಲಿದ್ದು ಸುಮಾರು 700ಮಂದಿ ಕ್ರೀಡಾಪಟುಗಳು ಹಾಗೂ 300ಮಂದಿ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಮೂಡುಬಿದಿರೆಯ ಹೆಸರಾಂತ ಬಾಲ್‌ಬ್ಯಾಡ್ಮಿಂಟನ್ ಆಟಗಾರ ದಿ. ಎಂ. ಕೆ. ಅನಂತ್ರಾಜ್ ಅವರ ಸ್ಮರಣಾರ್ಥವಾಗಿ ಈ ಚಾಂಪಿನ್‌ಶಿಪ್‌ನ್ನು ಆಯೋಜಿಸಲಾಗಿದೆ.

ಈ ಪಂದ್ಯಾವಳಿಗಾಗಿ ಈಗಾಗಲೇ 8 ಆವೆಮಣ್ಣಿನ ಕ್ರೀಡಾಂಗಣಗಳನ್ನು ಸಿದ್ಧಪಡಿಸಲಾಗಿದ್ದು ಕಾಮಗಾರಿ ಅಂತಿಮ ಹಂತದಲ್ಲಿದೆ. ಕ್ರೀಡಾಪಟುಗಳಿಗೆ ಹಾಗೂ ಅಧಿಕಾರಿಗಳಿಗೆ ಸಂಸ್ಥೆಯ ವಿವಿಧ ಹಾಸ್ಟೆಲ್ ಹಾಗೂ ವಸತಿ ಗೃಹಗಳಲ್ಲಿ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಚಾಂಪಿಯನ್‌ಶಿಪ್‌ನ್ನು ಆಯೋಜಿಸಲು ರಾಜ್ಯ ಸರ್ಕಾರವು 10ಲಕ್ಷ ಘೋಷಿಸಿದ್ದು ಕೆನರಾಬ್ಯಾಂಕ್, ಎಂಆರ್‌ಪಿಎಲ್, ಅದಾನಿ ಗ್ರೂಫ್ ಸಹಕಾರವನ್ನು ನೀಡಲಿದೆ. ಪ್ರಸ್ತುತ ಶಿಕ್ಷಣ ಸಂಸ್ಥೆಯಲ್ಲಿ 18 ವಿವಿಧ ಕ್ರೀಡೆಗಳಿಗಾಗಿ ಉಚಿತ ಶಿಕ್ಷಣ ಯೋಜನೆಯಲ್ಲಿ 800ಮಂದಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಅಂತರಾಷ್ಟ್ರೀಯ ಕ್ರೀಡೆಗಳೊಂದಿಗೆ ದೇಶೀಯ ಹಾಗೂ ಗ್ರಾಮೀಣ ಕ್ರೀಡೆಗಳಿಗೆ ವಿಶೇಷವಾದ ಪ್ರೋತ್ಸಾಹವನ್ನು ನೀಡಾಗುತ್ತಿದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಬಾಲ್‌ಬ್ಯಾಡ್ಮಿಂಟನ್ ಸಂಸ್ಥೆಯ ಕಾರ್ಯದರ್ಶಿ ದಿನೇಶ್, ಉಪಾಧ್ಯಕ್ಷರಾದ ಮಹಾದೇವ, ರಾಮಕೃಷ್ಣ, ರಾಜ್ಯ ತರಬೇತುದಾರ ಜಿ.ಬಿ.ನಾಗರಾಜ್, ಹಿರಿಯ ಆಟಗಾರ ಮಂಜುನಾಥ್, ಚಾಂಪಿಯನ್‌ಶಿಪ್‌ನ ಸಂಘಟನಾ ಕಾರ್ಯದರ್ಶಿ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X