Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೂಢಚಾರಿಕೆಯ ಬಂಧನ: ಕಾಂಗ್ರೆಸ್, ಬಿಜೆಪಿ...

ಗೂಢಚಾರಿಕೆಯ ಬಂಧನ: ಕಾಂಗ್ರೆಸ್, ಬಿಜೆಪಿ ಬೆಂಬಲಿಗರ ಘರ್ಷಣೆ

ವಾರ್ತಾಭಾರತಿವಾರ್ತಾಭಾರತಿ13 Feb 2017 8:58 PM IST
share
ಗೂಢಚಾರಿಕೆಯ ಬಂಧನ: ಕಾಂಗ್ರೆಸ್, ಬಿಜೆಪಿ ಬೆಂಬಲಿಗರ ಘರ್ಷಣೆ

ಇಂದೋರ್,ಫೆ.13: ಪಾಕಿಸ್ತಾನದ ಪರವಾಗಿ ಗೂಢಚರ್ಯೆ ನಡೆಸಿದ ಆರೋಪದಲ್ಲಿ ಇತ್ತೀಚೆಗೆ ಬಂಧಿತರಾದ 11 ಮಂದಿಯಲ್ಲಿ ಒಬ್ಬರಾದ ಧ್ರುವಸಕ್ಸೇನಾ ಜೊತೆ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗೀಯ ಜೊತೆ ಹೊಂದಿರುವ ನಂಟಿನ ಬಗ್ಗೆ ತನಿಖೆಗೆ ಆಗ್ರಹಿಸಿ ಸೋಮವಾರ ಇಂದೋರ್‌ನಲ್ಲಿ ಧರಣಿ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಬಿಜೆಪಿ ಬೆಂಬಲಿಗರು ಘರ್ಷಣೆಗಿಳಿದ ಸಂದರ್ಭದಲ್ಲಿ ಕನಿಷ್ಠ ನಾಲ್ವರು ಗಾಯಗೊಂಡಿದ್ದಾರೆ.

  ಸುಮಾರು 50 ಮಂದಿ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು, ವಿಜಯ್‌ವರ್ಗೀಯ ಹಾಗೂ ಆರೋಪಿ ಸಕ್ಸೇನಾ ನಡುವೆ ಇರುವ ಸಂಬಂಧದ ಬಗ್ಗೆ ತನಿಖೆಗೆ ಆಗ್ರಹಿಸಿ ಇಂದೋರ್‌ನ ಪರದೇಶಿಪುರ ಪೊಲೀಸ್ ಠಾಣೆಯಲ್ಲಿ ಇಂದು ಬೆಳಗ್ಗೆ ಧರಣಿ ನಡೆಸುತ್ತಿದ್ದರು. ಸಕ್ಸೇನಾ ಹಾಗೂ ವಿಜಯ್‌ವರ್ಗೀಯ ಜೊತೆಯಾಗಿರುವ ಭಾವಚಿತ್ರಗಳನ್ನು ಅವರು ಪ್ರದರ್ಶಿಸುತ್ತಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ನಡುವೆ ಘರ್ಷಣೆ ಭುಗಿಲೆದ್ದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

 ಘರ್ಷಣೆಯಲ್ಲಿ ತಲಾ ಇಬ್ಬರು ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ಗಾಯಗಳಾಗಿದ್ದು, ಎರಡೂ ಗುಂಪುಗಳು ಪರಸ್ಪರ ವಿರುದ್ಧ ದೂರು ನೀಡಿವೆ ಹಾಗೂ ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಸ್ಥಳೀಯ ಠಾಣಾಧಿಕಾರಿ ಸುಧೀರ್‌ಕುಮಾರ್ ತಿಳಿಸಿದ್ದಾರೆ.

 ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿ ನಾಯಕರು ಪೊಲೀಸರ ಸಮಕ್ಷಮದಲ್ಲೇ ದೊಣ್ಣೆಗಳು ಹಾಗೂ ಬೇಸ್‌ಬಾಲ್ ಬ್ಯಾಟ್‌ಗಳಿಂದ ದಾಳಿ ನಡೆಸಿದ್ದಾರೆಂದು ರಾಜ್ಯ ಕಾಂಗ್ರೆಸ್ ವಕ್ತಾರ ನರೇಂದ್ರ ಸಲೂಜಾ ಆರೋಪಿಸಿದ್ದಾರೆ.

 ಈ ಮಧ್ಯೆ ವಿಜಯ್‌ವರ್ಗೀಯ ಅವರಿಗೆ ಬೇಹುಗಾರಿಕೆ ಆರೋಪಿ ಸಕ್ಸೇನಾ ಜೊತೆ ಸಂಪರ್ಕವಿದೆಯೆಂಬ ಆರೋಪವನ್ನು ಬಿಜೆಪಿಯ ಮಾಧ್ಯಮ ವಿಭಾಗದ ಉಸ್ತುವಾರಿ ಲೋಕೇಂದ್ರ ಪರಾಶರ್ ನಿರಾಕರಿಸಿದ್ದಾರೆ. ವಿಜಯ್‌ವರ್ಗೀಯ ಹಿರಿಯ ನಾಯಕನಾಗಿದ್ದು, ಅವರು ಹಲವಾರು ಸಭೆಸಮಾರಂಭಗಳಲ್ಲಿ ಭಾಗವಹಿಸಬೇಕಾಗುತ್ತದೆ. ಇಂತಹ ಕಾರ್ಯಕ್ರಮಗಳಲ್ಲಿ ಹಲವಾರು ಮಂದಿ ಅವರೊಂದಿಗೆ ಫೋಟೋ ತೆಗೆಸಿಕೊಂಡಿರುತ್ತಾರೆ. ಹೀಗಿರುವಾಗ ಇಂತಹ ಭಾವಚಿತ್ರಗಳಿಂದ ಅವರಿಗೆ ಯಾವುದೇ ಆರೋಪಿಯ ಜೊತೆ ಸಂಪರ್ಕವಿದೆಯೆಂಬುದನ್ನು ಸಾಬೀತುಪಡಿಸಲು ಸಾಧ್ಯವಿಲ್ಲವೆಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X