Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆದಾಯ ಇಲಾಖೆಯಿಂದ 1.42ಲಕ್ಷ ಕೋಟಿ ರೂ....

ಆದಾಯ ಇಲಾಖೆಯಿಂದ 1.42ಲಕ್ಷ ಕೋಟಿ ರೂ. ಮರುಪಾವತಿ

ವಾರ್ತಾಭಾರತಿವಾರ್ತಾಭಾರತಿ13 Feb 2017 9:02 PM IST
share
ಆದಾಯ ಇಲಾಖೆಯಿಂದ 1.42ಲಕ್ಷ ಕೋಟಿ ರೂ. ಮರುಪಾವತಿ

ಹೊಸದಿಲ್ಲಿ, ಫೆ.13: ಪ್ರಸಕ್ತ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಇಲಾಖೆಯು ಫೆಬ್ರವರಿ 10ರ ತನಕ ಒಟ್ಟು 1.42 ಲಕ್ಷ   ಕೋಟಿ ರೂ.ಗಳನ್ನು ಆದಾಯತೆರಿಗೆ ಪಾವತಿದಾರರಿಗೆ ಮರುಪಾವತಿಸಿದ್ದು, ಇದು ಕಳೆದ ಸಾಲಿಗಿಂತ ಶೇ.41.5ರಷ್ಟು ಆಧಿಕವಾಗಿದೆ.

ತೆರಿಗೆ ಇಲಾಖೆಯ ಸಂಸ್ಕರಣಾ ಕೇಂದ್ರ(ಸಿಪಿಸಿ) ಈಗಾಗಲೇ 4.19 ಲಕ್ಷ  ಕೋಟಿ ರೂ.ಗೂ ಅಧಿಕ ಮೊತ್ತದ ಐಟಿ ರಿಟರ್ನ್ಸ್‌ಗಳನ್ನು ಪರಿಷ್ಕರಿಸಿದ್ದು, ಈವರ್ಷದ ಫೆಬ್ರವರಿ 10ರವರೆಗೆ ಅದು 1.62 ಲಕ್ಷ    ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದು, ಈಪೈಕಿ 1.42 ಲಕ್ಷ  ಕೋಟಿ ರೂ.ಗಳನ್ನು ಮರುಪಾವತಿಸಿದೆ ಎಂದು ಅಧಿಕೃತ ಹೇಳಿಕೆಯೊಂದು ತಿಳಿಸಿದೆ.

ಸಣ್ಣ ತೆರಿಗೆಪಾವತಿದಾರರಿಗೆ ಮರುಪಾವತಿಯನ್ನು ತ್ವರಿತಗೊಳಿಸಲು ಹೆಚ್ಚು ಆದ್ಯತೆ ನೀಡಿರುವ ಹಿನ್ನೆಲೆಯಲ್ಲಿ , ಬಿಡುಗಡೆಗೊಳಿಸಲಾದ ಶೇ.92ರಷ್ಟು    ಮರುಪಾವತಿ (ರಿಫಂಡ್)ಗಳು 50 ಸಾವಿರ ರೂ.ಗಿಂತ ಕಡಿಮೆ ಮೊತ್ತದವು ಎಂದು ಅದು ಹೇಳಿದೆ. 50 ಸಾವಿರ ರೂ.ಗಿಂತ ಕಡಿಮೆ ಮೊತ್ತದ ಕೇವಲ ಶೇ.2ರಷ್ಟು ರಿಫಂಡ್‌ಗಳು ಮಾತ್ರವೇ ಬಿಡುಗಡೆಗೆ ಬಾಕಿಯಿರುವುದಾಗಿ ಅದು ಹೇಳಿದೆ. ವಿದ್ಯುನ್ಮಾನ ಮಾಧ್ಯಮಗಳ ಮೂಲಕ ಸಂವಹನವನ್ನು ಸಾಧಿಸಲು ತೆರಿಗೆಪಾವತಿದಾರರು ಅಧಿಕೃತ ವೆಬ್‌ಸೈಟ್‌ನ ಇ-ಫೈಲಿಂಗ್ ವಿಭಾಗದಲ್ಲಿ ತಮ್ಮ ಇಮೇಲ್ ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ಅಪ್‌ಡೇಟ್ ಮಾಡುವಂತೆಯೂ ಅದು ತಿಳಿಸಿದೆ.

ಮರುಪಾವತಿಗಳನ್ನು ತ್ವರಿತಗೊಳಿಸಲು ಇಲಾಖೆಯು ಒತ್ತು ನೀಡಿರುವ ಪರಿಣಾಮವಾಗಿ, ಶೇ.92ರಷ್ಟು ಎಲ್ಲಾ ಐಟಿ ರಿಟರ್ನ್‌ಗಳು 60 ದಿನಗಳೊಳಗೆ ಪರಿಷ್ಕರಿಸಲ್ಪಟ್ಟಿದೆಯೆಂದು ವರದಿ ಹೇಳಿದೆ. 2017ರ ಫೆಬ್ರವರಿ 10ರವರೆಗೆ ಸುಮಾರು 4.01 ಲಕ್ಷ    ಕೋಟಿ ರೂ. ಆದಾಯ ತೆರಿಗೆ ರಿಟರ್ನ್‌ಗಳಾಗಿ ಅರ್ಜಿಗಳು ಸಲ್ಲಿಕೆಯಾಗಿದ್ದು, ಇದು ಹಿಂದಿನ ವರ್ಷಕ್ಕಿಂತ ಶೇ.20ರಷ್ಟು ಹೆಚ್ಚೆಂದು ಇಲಾಖೆ ತಿಳಿಸಿದೆ. ಪ್ರಸಕ್ತ ವಿತ್ತವರ್ಷದ ಎಪ್ರಿಲ್-ಜನವರಿ ಒಟ್ಟು ನೇರ ತೆರಿಗೆ ಸಂಗ್ರಹವು 5.82 ಲಕ್ಷ ಕೋಟಿ ರೂ. ಆಗಿದ್ದು, ಶೇ.10.79ರಷ್ಟು ಹೆಚ್ಚಳವಾಗಿದೆ ಎಂದು ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X