Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ಲಾರಿ ಮಾಲಕನಿಂದ ಚಾಲಕನ ಅಪಹರಣ: ಆರೋಪ

​ಲಾರಿ ಮಾಲಕನಿಂದ ಚಾಲಕನ ಅಪಹರಣ: ಆರೋಪ

ವಾರ್ತಾಭಾರತಿವಾರ್ತಾಭಾರತಿ13 Feb 2017 11:19 PM IST
share

ಚಿಕ್ಕಮಗಳೂರು, ಫೆ.13: ಯುವಕನೋರ್ವನನ್ನು ಅಪಹರಿಸಲಾಗಿದ್ದು, ತಕ್ಷಣ ಹುಡುಕಿ ಕೊಡುವಂತೆ ಒತ್ತಾಯಿಸಿ ಯುವಕನ ಪೋಷಕರು ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ದಾರೆ.


 ಚಿಕ್ಕಮಗಳೂರು ನಗರದ ಡಾ. ಬಿ.ಆರ್. ಅಂಬೇಡ್ಕರ್ ರಸ್ತೆಯ ಶಾಂತಿನಗರ ಎಂಬಲ್ಲಿ ವಾಸವಿರುವ ನರಸಮ್ಮ ಮತ್ತು ಲಕ್ಷ್ಮಣ ಮಹಾರಾಜು ಎಂಬ ದಂಪತಿಯ ಪುತ್ರ ಮಣಿಕಂಠ(24) ಎಂಬವನನ್ನು ಅಪಹರಿಸಿರುವುದಾಗಿ ಮನವಿಯಲ್ಲಿ ತಿಳಿಸಿದ್ದಾರೆ.


ಝಹೀರ್ ಎಂಬವರಿಗೆ ಸೇರಿದ ಲಾರಿಯಲ್ಲಿ ಮಣಿಕಂಠ ಹಲವು ವರ್ಷಗಳಿಂದ ಲಾರಿ ಚಾಲಕನಾಗಿ ಕೂಲಿ ಕೆಲಸ ಮಾಡುತ್ತಿದ್ದ. ಲಕ್ಷ್ಮಣ ಮಹಾರಾಜು ಫೆ.7ರಂದು ಧಾರ್ಮಿಕ ಕೆಲಸದ ನಿಮಿತ್ತ ಕುರುಬರಹಳ್ಳಿಗೆ ಹೋಗಿರುವ ಸಮಯದಲ್ಲಿ ಸುಮಾರು ರಾತ್ರಿ 10ಗಂಟೆಗೆ ಅಪಹರಣ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.


ಕೆಲಸಕ್ಕೆ ಹೋಗಿದ್ದ ಮಗ ಬಂದು 3/4 ದಿನಗಳೇ ಕಳೆದಿದ್ದು, ನನ್ನ ಮಗನ ಬಗ್ಗೆ ಲಾರಿ ಮಾಲಕ ಝಹೀರ್ ಬಳಿ ವಿಚಾರಿಸಿದಾಗ ಅತನ ಬಗ್ಗೆ ಸರಿಯಾದ ಮಾಹಿತಿಯನ್ನು ನೀಡುತ್ತಿಲ್ಲ. ಅನುಮಾನಗೊಂಡು ಇತರ ಸ್ನೇಹಿತರ ಬಳಿ ವಿಚಾರಿಸಿದಾಗ ಫೆ.7ರಂದು ಸುಮಾರು ರಾತ್ರಿ 10 ಗಂಟೆಗೆ ನಾನು ಮನೆಯಲ್ಲಿ ಇಲ್ಲದ ಸಮಯದಲ್ಲಿ ಬಲವಂತವಾಗಿ ಅಪಹರಿಸಿದ್ದಾರೆ ಎಂದು ಲಕ್ಷ್ಮಣ ಮಹಾರಾಜು ಎಸ್ಪಿ ಬಳಿ ಅಳಲು ತೋಡಿಕೊಂಡಿದ್ದಾರೆ.


 ಲಾರಿ ಮಾಲಕ ಝಹೀರ್,ಮುಬ್ಬಾ,ಅಮೀರ್, ಇಮ್ಮು, ಷಹರಾಝ್, ನವೀನ, ಸಂತೆ ಮಾರ್ಕೆಟಿನ ಕಬೀರ್, ಇರ್ಫಾನ್, ಟಮೋಟೋ ಮುಂತಾದವರು ನನ್ನ ಮಗನನ್ನು ಬಲಪ್ರಯೋಗಿಸಿ ಅಪಹರಿಸಿರುವ ಬಲವಾದ ಶಂಕೆ ಇದೆ. ನಮ್ಮ ಕುಟುಂಬಕ್ಕೆ ಜೀವನಾಧಾರವಾಗಿದ್ದ ಮಣಿಕಂಠನ ಪ್ರಾಣಕ್ಕೆ ಸಂಚಕಾರವಾಗಿರುವ ಬಗ್ಗೆ ಅನುಮಾನವಿದೆ.ಅಲ್ಲದೆ ಈ ಎಲ್ಲಾ ಜನರು ನಾನು ಒಂಟಿಯಾಗಿರುವ ಸಮಯದಲ್ಲಿ ನನ್ನ ಮನೆಗೆ ಬಂದು ದೈಹಿಕವಾಗಿ, ಮಾನಸಿಕವಾಗಿ ಹಲ್ಲೆಗೆ ಪ್ರಯತ್ನಿಸಿದ್ದು,ಜೀವ ಬೆದರಿಕೆಯನ್ನು ಹಾಕಿದ್ದಾರೆಂದು ದೂರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X