Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚುನಾವಣಾ ಸಮೀಕ್ಷೆ ವರದಿ ಪ್ರಕಟಿಸಿದ...

ಚುನಾವಣಾ ಸಮೀಕ್ಷೆ ವರದಿ ಪ್ರಕಟಿಸಿದ ದೈನಿಕ್ ಜಾಗರಣ್ ಆನ್ ಲೈನ್ ಸಂಪಾದಕ ಬಂಧನ

ವಾರ್ತಾಭಾರತಿವಾರ್ತಾಭಾರತಿ14 Feb 2017 3:34 PM IST
share
ಚುನಾವಣಾ ಸಮೀಕ್ಷೆ ವರದಿ ಪ್ರಕಟಿಸಿದ ದೈನಿಕ್ ಜಾಗರಣ್ ಆನ್ ಲೈನ್ ಸಂಪಾದಕ ಬಂಧನ

ಹೊಸದಿಲ್ಲಿ, ಫೆ.14: ಉತ್ತರ ಪ್ರದೇಶ ವಿಧಾನಸಭೆಗೆ ಮೊದಲ ಹಂತದ ಚುನಾವಣೆ ನಡೆದ ನಂತರ ಬಿಜೆಪಿ ಪರವಾಗಿದ್ದ ಮತಗಟ್ಟೆ ಸಮೀಕ್ಷಾ ವರದಿಯೊಂದನ್ನು ಪ್ರಕಟಿಸಿದ್ದಕ್ಕಾಗಿ ದೈನಿಕ್ ಜಾಗರಣ್ ಇದರ ಆನ್ ಲೈನ್ ಸಂಪಾದಕ ಶೇಖರ್ ತ್ರಿಪಾಠಿಯವರನ್ನು ಉತ್ತರ ಪ್ರದೇಶ ಪೊಲೀಸರು ಸೋಮವಾರ ತಡರಾತ್ರಿ ಬಂಧಿಸಿದ್ದಾರೆ.

ರಿಸೋರ್ಸ್ ಡೆವಲೆಪ್ಮೆಂಟ್ ಇಂಟರ್ ನ್ಯಾಶನಲ್‌ಪ್ರೈವೇಟ್ ಲಿಮಿಟೆಡ್ ( ಆರ್ ಡಿ ಐ) ಎಂಬ ಕಂಪೆನಿ ನಡೆಸಿದ ಸಮೀಕ್ಷೆಯ ವರದಿಯನ್ನು ಜಾಗರಣ್ ನ ಆಂಗ್ಲ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿತ್ತು. ಚುನಾವಣಾ ಅವಧಿಯಲ್ಲಿಯಾವುದೇಮತಗಟ್ಟೆ ಸಮೀಕ್ಷಾ ವರದಿ ಯಾ ಮತದಾರರ ಅಭಿಪ್ರಾಯಗಳನ್ನೊಳಗೊಂಡ ಸುದ್ದಿ ಪ್ರಕಟಿಸದಂತೆ ಸುದ್ದಿ ಸಂಸ್ಥೆಗಳಿಗೆ ಜಾರಿಗೊಳಿಸಲಾದ ನಿಯಮಾವಳಿಯನ್ನುದೈನಿಕ್ ಜಾಗರಣ್ ಉಲ್ಲಂಘಿಸಿದೆ ಎಂದು ಚುನಾವಣಾ ಆಯೊಗ ತಿಳಿಸಿದೆ.
ಜಾಗರಣ್ ನ್ಯೂ ಮೀಡಿಯಾ ಇದರ ಸಿಇಒ ಸುಕೃತಿ ಗುಪ್ತಾ, ಜಾಗರಣ್ ಇಂಗ್ಲಿಷ್ ಆನ್ ಲೈನ್ ಇದರ ಸಹಾಯಕ ಸಂಪಾದಕ ವರುಣ್ ಶರ್ಮ ಹಾಗೂ ಡಿಜಿಟಲ್ ಮುಖ್ಯಸ್ಥೆ ಪೂಜಾ ಸೇಠಿ ಅವರ ನಿವಾಸಗಳ ಮೇಲೂ ಪೊಲೀಸರು ದಾಳಿ ನಡೆಸಿದ್ದಾರೆ.

ಆರ್ ಡಿ ಐ ಹಾಗೂ ದೈನಿಕ ಜಾಗರಣ್ ಆಡಳಿತ ಹಾಗೂ ಸುದ್ದಿ ಸಂಸ್ಥೆಯ ಮುಖ್ಯ ಸಂಪಾದಕರ ವಿರುದ್ಧ ಫೆಬ್ರವರಿ 11ರಂದು ಚುನಾವಣೆ ನಡೆದ ಎಲ್ಲಾ ಜಿಲ್ಲೆಗಳ ಹಾಗೂ ಲಕ್ನೌ ಇಲ್ಲಿನ ಜಿಲ್ಲಾ ಚುನಾವಣಾ ಅಧಿಕಾರಿಗಳು ಐಪಿಸಿಯ ಸೆಕ್ಷನ್ 188 ಹಾಗೂ ಜನ ಪ್ರಾತಿನಿಧ್ಯ ಕಾಯ್ದೆ ಸೆಕ್ಷನ್ 126 ಎ ಹಾಗೂ 126 ಬಿ ಅನ್ವಯ ಪ್ರಕರಣ ದಾಖಲಿಸಬೇಕೆಂದು ಸೋಮವಾರ ಚುನಾವಣಾ ಆಯೋಗ ಆದೇಶಿಸಿತ್ತು.

ಈ ಸೆಕ್ಷನ್ ಗಳನ್ವಯ ಶಿಕ್ಷೆಯಾದಲ್ಲಿ ಎರಡು ವರ್ಷಗಳ ತನಕ ಜೈಲು ಅಥವಾ ದಂಡ ವಿಧಿಸಲಾಗುತ್ತದೆ ಇಲ್ಲವೇ ಎರಡೂ ಶಿಕ್ಷೆಗಳನ್ನು ಅನುಭವಿಸಬೇಕಾಗಿದೆ.
ಆದರೆ ದೈನಿಕ್ ಜಾಗರಣ್ ಮಾತ್ರ ಮತಗಟ್ಟೆ ಸಮೀಕ್ಷಾ ವರದಿಯು ಪ್ರಮಾದವಶಾತ್ ಪ್ರಕಟಗೊಂಡಿದ್ದು ಅದನ್ನು ಕೂಡಲೇ ತೆಗೆದು ಹಾಕಲಾಗಿದೆ ಎಂದು ಹೇಳಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X