Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಅಮ್ಮಾ ಸಮಾಧಿಗೆ ಮೂರು ಬಾರಿ ಕೈತಟ್ಟಿ ...

​ಅಮ್ಮಾ ಸಮಾಧಿಗೆ ಮೂರು ಬಾರಿ ಕೈತಟ್ಟಿ ಚಿನ್ನಮ್ಮ ಶಪಥ...!

ಬಂದೇ ಬರ್ತಿನಿ ಅಧಿಕಾರಕ್ಕೆ ಏರುತ್ತೀನಿ ..

ವಾರ್ತಾಭಾರತಿವಾರ್ತಾಭಾರತಿ15 Feb 2017 12:19 PM IST
share
​ಅಮ್ಮಾ ಸಮಾಧಿಗೆ ಮೂರು ಬಾರಿ ಕೈತಟ್ಟಿ  ಚಿನ್ನಮ್ಮ ಶಪಥ...!

ಚೆನ್ನೈ, ಫೆ.15: ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ನಟರಾಜನ್‌ ಅವರು ಇಂದು ಚೆನ್ನೈನ ಮರೀನಾ ಬೀಚ್‌ನಲ್ಲಿರುವ ಜಯಲಲಿತಾ ಸಮಾಧಿ ಸಂದರ್ಶಿಸಿ ಪುಷ್ಪ ನಮನ ಸಲ್ಲಿಸಿದರು.

ಸಮಾಧಿಯ ಬಳಿ ಪುಷ್ಪ ನಮನ ಸಲ್ಲಿಸುವಾಗ ಅವರು ಭಾವುಕರಾದರು. ಸಮಾಧಿಗೆ ನಮನ ಸಲ್ಲಿಸಿ ಕೈ ಜೋಡಿಸಿ ಏನನ್ನೂ ಪಠಿಸಿದರು.  ಸಮಾಧಿಗೆ ಬಲಗೈಯಿಂದ ಮೂರು ಬಾರಿ ತಟ್ಟುವ ಮೂಲಕ ಶಪಥ ಕೈಗೊಂಡರು. 
ಶಶಿಕಲಾ ಅವರಿಗೆ ಇಳವರಸಿ ಮತ್ತು ಸುಧಾಕರನ್ ಸಾಥ್ ನೀಡಿದರು. 

ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಲು ತೆರಲುವ ಮುನ್ನ ಶಶಿಕಲಾ ಅವರು ಪೋಯಸ್‌ ಗಾರ್ಡನ್ ನಿಂದ ತನ್ನ ಅಭಿಮಾನಿಗಳೊಂದಿಗೆ ಮರೀನಾ ಬೀಚ್ ನಲ್ಲಿ ಜಯಲಲಿತಾ ಸಮಾಧಿ ಬಳಿ ತೆರಳಿದರು. ಸಮಾಧಿಯ ಬಳಿ ಪುಷ್ಪ ನಮನ ಸಲ್ಲಿಸುವಾಗ ಅವರ ಮುಖದಲ್ಲಿ ದು:ಖ, ರೋಷ ಎಲ್ಲವೂ ಕಂಡು ಬಂತು. ಕೈ ಜೋಡಿಸಿ ಏನನ್ನೊ ಪಠಿಸಿದರು. ಬಳಿಕ ಬಾಗಿ ಕೈಯಿಂದ ಸಮಾಧಿಗೆ ತಟ್ಟಿದರು. ಇದೇ ರೀತಿ ಮೂರು ಬಾರಿ ನಮಿಸಿ ಬಲಗೈಯಿಂದ ತಟ್ಟಿ ಶಪಥ ಕೈಗೊಂಡರು.
ಮನೆ, ಕುಟುಂಬ, ಪಕ್ಷ ಎಲ್ಲವನ್ನು ಬಿಟ್ಟು ಪರಪ್ಪನ ಅಗ್ರಹಾರದಲ್ಲಿ ನಾಲ್ಕು ವರ್ಷಗಳ ಜೈಲುವಾಸ ಅನುಭವಿಸಲಿ ರುವ  ಶಶಿಕಲಾ ನಟರಾಜನ್‌ ತಾನು ಜೈಲಿನಿಂದ ವಾಪಸ್ ಬಂದು ಮತ್ತೆ ಜನರ ಸೇವೆ ಮಾಡುವ ಮತ್ತು  ತಮಿಳುನಾಡಿನ ಮುಖ್ಯ ಮಂತ್ರಿ ಹುದ್ದೆಗೇರುವ ಶಪಥ ಕೈಗೊಂಡಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ. 

ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಶಶಿಕಲಾ ಅವರು ಅಲ್ಲಿಂದ  ರಾಮಾವರಂನಲ್ಲಿರುವ ಎಂ.ಜಿ.ರಾಮಚಂದ್ರನ್‌ ಅವರ ನಿವಾಸಕ್ಕೆ  ತೆರಳಿ  ಎಂ.ಜಿ.ರಾಮಚಂದ್ರನ್‌ ಫೋಟೊಗೆ ಹಾರ ಹಾಕಿ ನಮಿಸಿದರು. ಶಶಿಕಲಾ ಅಲ್ಲಿ ಸ್ವಲ್ಪ ಹೊತ್ತು ಧ್ಯಾನ ಮಾಡಿದರು. ಅಲ್ಲಿಂದ ಕಣ್ಣಿರುತ್ತಲೇ ಹೊರಟರು.ಜಯಲಲಿತಾ ಉಪಯೋಗಿಸುತ್ತಿದ್ದ ಕಾರಿನಲ್ಲೇ ನೇರವಾಗಿ ಬೆಂಗಳೂರಿಗೆ ತರಳಿದರು.  ಶಶಿಕಲಾ ಕಾರನ್ನು ಅವರ ಬೆಂಬಲಗರ ಕಾರು ಹಿಂಬಾಲಿಸಿತು.

#WATCH: #VKSasikala visits Jayalalithaa's memorial at Chennai's Marina Beach before heading to Bengaluru, pays floral tribute pic.twitter.com/1t8C150GKf

— ANI (@ANI_news) February 15, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X