Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉ.ಕೊರಿಯಾ ಅಧ್ಯಕ್ಷನ ಮಲಸೋದರನ ಕೊಲೆ...

ಉ.ಕೊರಿಯಾ ಅಧ್ಯಕ್ಷನ ಮಲಸೋದರನ ಕೊಲೆ ಪ್ರಕರಣ :ಮಲೇಶ್ಯದ ಶಂಕಿತ ಮಹಿಳೆಯ ಬಂಧನ

ವಾರ್ತಾಭಾರತಿವಾರ್ತಾಭಾರತಿ15 Feb 2017 8:46 PM IST
share
ಉ.ಕೊರಿಯಾ ಅಧ್ಯಕ್ಷನ ಮಲಸೋದರನ ಕೊಲೆ ಪ್ರಕರಣ :ಮಲೇಶ್ಯದ ಶಂಕಿತ ಮಹಿಳೆಯ ಬಂಧನ

ವ್ಯೊಂಗ್‌ಯಾಂಗ್, ಫೆ.15: ಉತ್ತರ ಕೊರಿಯದ ಸರ್ವೋಚ್ಚ ನಾಯಕ ಕಿಮ್‌ಜೊಂಗ್ ಉನ್ ಅವರ ಪರಿತ್ಯಕ್ತ ಮಲಸಹೋದರ ಕಿಮ್‌ಜೊಂಗ್ ನಾಮ್ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಮಲೇಶಿಯಾದ ಪೊಲೀಸರು, ಸಂದೇಹಾಸ್ಪದ ಮಹಿಳೆಯೊಬ್ಬಳನ್ನು ಬಂಧಿಸಿದ್ದಾರೆ.

ಮಲೇಶ್ಯದ ರಾಜಧಾನಿ ಕೌಲಾಲಂಪುರದಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಕೆಯನ್ನು ಬಂಧಿಸಲಾಗಿದೆ. ಬಂಧಿತ ಮಹಿಳೆಯು ವಿಯೆಟ್ನಾಂ ಪಾಸ್‌ಪೋರ್ಟ್ ಹೊಂದಿದ್ದು, ಒಬ್ಬಂಟಿಯಾಗಿದ್ದಳೆಂದು ಮಲೇಶ್ಯ ಪೊಲೀಸರು ತಿಳಿಸಿದ್ದಾರೆ. ಆಕೆಯ ಹೆಸರು ಡೊನ್ ತಿ ಹುವಾಂಗ್ ಎಂದು ಪ್ರವಾಸಿ ದಾಖಲೆಗಳಿಂದ ತಿಳಿದುಬಂದಿರುವುದಾಗಿ ಅವರು ಹೇಳಿದ್ದಾರೆ.

ಕಿಮ್‌ಜೊಂಗ್ ನಾಮ್ ಅವರು ಮಂಗಳವಾರ ಕೌಲಾಲಂಪುರ ವಿಮಾನನಿಲ್ದಾಣದಲ್ಲಿ ಹಠಾತ್ತನೆ ಅಸ್ವಸ್ಥರಾಗಿದ್ದು, ಆಸ್ಪತ್ರೆ ದಾರಿಯಲ್ಲಿ ಸಾವನ್ನಪ್ಪಿದ್ದರು. ಅವರು ತಾನು ವಾಸವಾಗಿರುವ ಚೀನಾದ ಮಕಾವು ಪ್ರಾಂತಕ್ಕೆ ತೆರಳುವವರಿದ್ದರು. ಬಂಧಿತ ಮಹಿಳೆಯ ಜೊತೆಗಿದ್ದ ಇನ್ನೋರ್ವ ಮಹಿಳೆ ಹಾಗೂ ಇತರ ನಾಲ್ವರು ಪುರುಷರಿಗಾಗಿ ಪೊಲೀಸರು ಜಾಲ ಬೀಸಿದ್ದಾರೆ. ಕಿಮ್‌ಜೊಂಗ್-ನಾಮ್ ಕೊಲೆಯಲ್ಲಿ ಇವರೆಲ್ಲರೂ ಶಾಮೀಲಾಗಿರಬಹುದೆಂದು ಮಲೇಶ್ಯ ಪೊಲೀಸರು ಶಂಕಿಸಿದ್ದಾರೆ.

ಮೃತ ಕಿಮ್‌ಜೊಂಗ್ ನಾಮ್ ಅವರು ಉತ್ತರ ಕೊರಿಯ ನಾಯಕ ಕಿಮ್‌ಜೊಂಗ್ ಉನ್ ವಿರುದ್ಧ ಬಂಡಾಯವೇಳುವ ಇಚ್ಛೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿರಲಿಲ್ಲ. ಆದರೆ ಉತ್ತರ ಕೊರಿಯದಲ್ಲಿ ವಂಶಾಡಳಿತ ಮಾದರಿಯ ರಾಜಕೀಯವಿರುವುದನ್ನು ಅವರು ಟೀಕಿಸುತ್ತಿದ್ದರು.

ಈ ಮಧ್ಯೆ ದಕ್ಷಿಣ ಕೊರಿಯಾದ ಬೇಹುಗಾರಿಕಾ ಸಂಸ್ಥೆಯೊಂದು, ಉತ್ತರ ಕೊರಿಯದ ಇಬ್ಬರು ಮಹಿಳಾ ಏಜೆಂಟರು ಕಿಮ್‌ಜೊಂಗ್ ನಾಮ್ ಅವರನ್ನು ಕೊಲೆ ಮಾಡಿದ್ದಾರೆಂದು ಶಂಕಿಸಿರುವುದಾಗಿ, ದ.ಕೊರಿಯದ ಸಂಸದರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X