Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸೋಷಿಯಲ್ ಮೀಡಿಯಾ
  3. ಇಸ್ರೋ ಸಾಧನೆಗೆ ಅಭಿನಂದಿಸಿ ಸ್ವತಃ...

ಇಸ್ರೋ ಸಾಧನೆಗೆ ಅಭಿನಂದಿಸಿ ಸ್ವತಃ ನಗೆಪಾಟಲಿಗೀಡಾದ ಅಮಿತಾಭ್ !

ಕಾರಣವೇನು ?

ವಾರ್ತಾಭಾರತಿವಾರ್ತಾಭಾರತಿ15 Feb 2017 9:35 PM IST
share
ಇಸ್ರೋ ಸಾಧನೆಗೆ ಅಭಿನಂದಿಸಿ ಸ್ವತಃ ನಗೆಪಾಟಲಿಗೀಡಾದ ಅಮಿತಾಭ್ !

ಮುಂಬೈ, ಫೆ. ೧೫ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ( ಇಸ್ರೋ) ಏಳು ದೇಶಗಳ 104  ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ್ದು ದೇಶಾದ್ಯಂತ ಭಾರೀ ಪ್ರಶಂಸೆಗೆ , ಚರ್ಚೆಗೆ ಕಾರಣವಾಗಿತ್ತು. ಈ ಹಿಂದೆ ತಾನೇ 20 ಉಪಗ್ರಹ ಉಡಾವಣೆ ಮಾಡಿದ್ದನ್ನು ಹಾಗು 2014 ರಲ್ಲಿ ರಷ್ಯಾ ಒಂದೇ ಬಾರಿ  37 ಉಪಗ್ರಹಗಳನ್ನು ಕಳಿಸಿದ್ದ ದಾಖಲೆಯನ್ನು ಇಸ್ರೋ ಮುರಿದು ಹೊಸ ದಾಖಲೆ ಸೃಷ್ಟಿಸಿರುವುದು ಸಹಜವಾಗಿಯೇ ಹೆಮ್ಮೆಯ ಸಾಧನೆ. ಇದಕ್ಕ್ಕಾಗಿ ಇಸ್ರೋಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. 

ಸಾಮಾಜಿಕ ಜಾಲತಾಣಗಳಲ್ಲಿ  ಬುಧವಾರ ಇಸ್ರೋಗೆ ಅಭಿನಂದನೆಯೇ ಟ್ರೆಂಡಿಂಗ್ ಆಯಿತು. ಈ ನಡುವೆ ಬಾಲಿವುಡ್ ನ ಬಿಗ್ ಬಿ ಅಮಿತಾಭ್ ಬಚ್ಚನ್ ಅವರು ಇಸ್ರೊವನ್ನು ಅಭಿನಂದಿಸಿ ಟ್ವೀಟ್ ಮಾಡಿದರು. ಆದರೆ ಆ ಟ್ವೀಟ್ ನಿಂದ  ಸ್ವತಃ ಅಮಿತಾಭ್ ನಗೆಪಾಟಲಿಗೀಡಾಗಿದ್ದು ಮಾತ್ರ ವಿಪರ್ಯಾಸ. ಅದಕ್ಕೆ ಅವರೇ ಕಾರಣ. 
“T 2435 – CONGRATULATIONS .. !!! ISRO for the launch of 103 satellites from one PSLV .. a world record ! HOPE ONE DAY WE LAND ON MOON !” ಎಂದು ಅಮಿತಾಭ್ ಟ್ವೀಟ್ ಮಾಡಿದ್ದರು. ಆದರೆ ಆಶ್ಚರ್ಯವೆಂದರೆ , ಆ ಟ್ವೀಟ್ ಜೊತೆ ಅಮಿತಾಭ್ ತಾನು ಪುತ್ರ ಅಭಿಷೇಕ್ ಜೊತೆ ಡ್ಯಾನ್ಸ್ ಮಾಡುವ ಚಿತ್ರವೊಂದನ್ನು ಹಾಕಿದ್ದರು !

ಇತ್ತೀಚಿಗೆ ಅಮಿತಾಭ್ ತಮ್ಮ ಪ್ರತಿಯೊಂದು ಟ್ವೀಟ್ ನಲ್ಲಿ ತನ್ನದೇ ಚಿತ್ರ ಹಾಕಿಕೊಳ್ಳುತ್ತಿರುವುದು ಜನರಲ್ಲಿ ಚರ್ಚೆಗೆ, ಹಾಸ್ಯಕ್ಕೆ ಕಾರಣವಾಗಿದೆ. ಟ್ವೀಟ್ ನಲ್ಲಿರುವ ವಿಷಯಕ್ಕೆ ಯಾವುದೇ ಸಂಬಂಧವಿಲ್ಲದ ತಮ್ಮ ಚಿತ್ರವನ್ನು ಬಿಗ್ ಬಿ ಯಾಕೆ ಹಾಕುತ್ತಿದ್ದಾರೆ, ಅವರಿಗೇಕೆ ಇಂತಹ ಪ್ರಚಾರದ ಅಗತ್ಯ ? ಎಂದು ಚರ್ಚೆಯಾಗುತ್ತಲೇ ಇತ್ತು. ಇವತ್ತು ಮಾತ್ರ ತಮ್ಮ ಜೊತೆ ಪುತ್ರನ ಚಿತ್ರವನ್ನೂ ಹಾಕಿದ ಅಮಿತಾಭ್ ನಗೆಪಾಟಲಿಗೀಡಾದರು. ಸಾಲದ್ದಕ್ಕೆ ಟ್ವೀಟ್ ನಲ್ಲಿ ಅವರು ಉಪಗ್ರಹಗಳ ಸಂಖ್ಯೆಯನ್ನೂ ತಪ್ಪಾಗಿ ಬರೆದಿದ್ದರು. 
ಇಲ್ಲಿ ಕೆಲವನ್ನು ನೋಡಿ : 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X