Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶರಪೋವಾ ಟೆನಿಸ್‌ಗೆ ವಾಪಸಾಗಲು ಅರ್ಹರು:...

ಶರಪೋವಾ ಟೆನಿಸ್‌ಗೆ ವಾಪಸಾಗಲು ಅರ್ಹರು: ಬೆಕರ್

ವಾರ್ತಾಭಾರತಿವಾರ್ತಾಭಾರತಿ15 Feb 2017 11:50 PM IST
share
ಶರಪೋವಾ ಟೆನಿಸ್‌ಗೆ ವಾಪಸಾಗಲು ಅರ್ಹರು: ಬೆಕರ್

ಮೊನಾಕೊ, ಫೆ.15: ಹದಿನೈದು ತಿಂಗಳ ನಿಷೇಧದ ಅವಧಿಯನ್ನು ಪೂರೈಸಿ ಎಪ್ರಿಲ್‌ಗೆ ಟೆನಿಸ್‌ಗೆ ವಾಪಸಾಗಲಿರುವ ರಶ್ಯದ ಟೆನಿಸ್ ತಾರೆ ಮರಿಯಾ ಶರಪೋವಾ ಎರಡನೆ ಅವಕಾಶಕ್ಕೆ ಅರ್ಹರಾಗಿದ್ದಾರೆ ಎಂದು ಟೆನಿಸ್ ದಂತಕತೆ ಬೊರಿಸ್ ಬೆಕರ್ ಅಭಿಪ್ರಾಯಪಟ್ಟಿದ್ದಾರೆ.

ಐದು ಬಾರಿ ಗ್ರಾನ್‌ಸ್ಲಾಮ್ ಚಾಂಪಿಯನ್ ಆಗಿರುವ ಶರಪೋವಾ 2016ರ ಆಸ್ಟ್ರೇಲಿಯನ್ ಓಪನ್‌ನ ವೇಳೆ ನಿಷೇದಿತ ಉದ್ದೀಪನಾ ದ್ರವ್ಯ ಮೆಲ್ಡೋಡಿನಿಯಂ ಸೇವಿಸಿ ಡೋಪಿಂಗ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದ ಕಾರಣ ಅವರನ್ನು ಅಂತಾರಾಷ್ಟ್ರೀಯ ಟೆನಿಸ್ ಫೆಡರೇಶನ್(ಐಟಿಎಫ್) ಎರಡು ವರ್ಷಗಳ ಕಾಲ ನಿಷೇಧ ಹೇರಿತ್ತು.

ಅಂತಾರಾಷ್ಟ್ರೀಯ ಕ್ರೀಡಾ ನ್ಯಾಯಾಲಯ(ಸಿಎಎಸ್) ಕಳೆದ ವರ್ಷ ಅಕ್ಟೋಬರ್‌ನಲ್ಲಿ ರಶ್ಯದ ಆಟಗಾರ್ತಿಯ ನಿಷೇಧದ ಅವಧಿಯನ್ನು 9 ತಿಂಗಳಿಗೆ ಕಡಿತಗೊಳಿಸಿದ ಕಾರಣ ಎಪ್ರಿಲ್ 26ಕ್ಕೆ ಟೆನಿಸ್ ಅಂಗಳಕ್ಕೆ ವಾಪಸಾಗಲು ಮುಕ್ತರಾಗಿದ್ದಾರೆ.

 ಶರಪೋವಾಗೆ ಕ್ರೀಡೆಗೆ ವಾಪಸಾಗಲು ಅವಕಾಶ ನೀಡಬೇಕಾಗಿದೆ. ಅವರ ಮರಳಿಕೆಯಿಂದ ಯಾವುದೇ ಸಮಸ್ಯೆಯಾಗುವ ವಿಶ್ವಾಸ ನನಗಿದೆ. ಅವರಿಗೆ ಎರಡನೆ ಬಾರಿ ಅವಕಾಶ ನೀಡಬೇಕಾಗಿದ್ದು, ಅವರು ಅದಕ್ಕೆ ಅರ್ಹರಿದ್ದಾರೆ. ದೀರ್ಘಸಮಯದಿಂದ ನಿಷೇಧದ ಶಿಕ್ಷೆ ಅನುಭವಿಸಿರುವ ಶರಪೋವಾ ತಪ್ಪಿಗೆ ಶಿಕ್ಷೆ ಅನುಭವಿಸಿದ್ದಾರೆ. ಇತರ ಆಟಗಾರರ ಪ್ರತಿಕ್ರಿಯೆ ಹೇಗಿರುತ್ತದೆಂದು ನನಗೆ ಗೊತ್ತಿಲ್ಲ. ಪ್ರತಿಯೊಬ್ಬರೂ ತನ್ನದೇ ಆದ ಆಯ್ಕೆ ಹೊಂದಿರುತ್ತಾರೆ. ಲಾಕರ್‌ರೂಮ್ ಒಳಗಿನ ವಾತಾವರಣ ಚೆನ್ನಾಗಿದೆ ಎಂದು ನನ್ನ ಭಾವನೆ’’ ಎಂದು ಮೂರು ಬಾರಿಯ ವಿಂಬಲ್ಡನ್ ಚಾಂಪಿಯನ್ ಬೆಕೆರ್ ಹೇಳಿದರು.

‘‘ಐಟಿಎಫ್‌ನ 2 ವರ್ಷಗಳ ನಿಷೇಧದ ತೀರ್ಪು ಅತ್ಯಂತ ಕ್ರೂರವಾಗಿತ್ತು. ನಾನು ಉದ್ದೇಶಪೂರ್ವಕವಾಗಿ ಡೋಪಿಂಗ್ ತಡೆ ನಿಯಮವನ್ನು ಉಲ್ಲಂಘಿಸಿರಲಿಲ್ಲ’’ ಎಂದು 29ರ ಪ್ರಾಯದ ಶರಪೋವಾ ಹೇಳಿದ್ದಾರೆ.

2016ರ ಆರಂಭದಲ್ಲಿ ಮೆಲ್ಡೊಡಿಯಂನ್ನು ವಿಶ್ವ ಉದ್ದೀಪನಾ ತಡೆ ಘಟಕ ನಿಷೇಧಿತ ದ್ರವ್ಯದ ಪಟ್ಟಿಗೆ ಸೇರಿಸಿತ್ತು. ಈ ದ್ರವ್ಯ ರಕ್ತ ಸಂಚಲನದಲ್ಲಿ ವೇಗ ಹಾಗೂ ಪ್ರದರ್ಶನದಲ್ಲಿ ಉತ್ತೇಜನ ನೀಡುತ್ತದೆ ಎಂದು ಸಾಬೀತಾದ ಹಿನ್ನೆಲೆಯಲ್ಲಿ ವಾಡಾ ಈ ದ್ರವ್ಯವನ್ನು ನಿಷೇಧಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X