Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯೋಧರಿಗೂ ಪತಂಜಲಿ ಉತ್ಪನ್ನ ಮಾರಲು ಅಂಗಡಿ...

ಯೋಧರಿಗೂ ಪತಂಜಲಿ ಉತ್ಪನ್ನ ಮಾರಲು ಅಂಗಡಿ ತೆರೆದರು ರಾಮದೇವ್

ವಾರ್ತಾಭಾರತಿವಾರ್ತಾಭಾರತಿ16 Feb 2017 8:38 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಯೋಧರಿಗೂ ಪತಂಜಲಿ ಉತ್ಪನ್ನ ಮಾರಲು ಅಂಗಡಿ ತೆರೆದರು ರಾಮದೇವ್

ಹೊಸದಿಲ್ಲಿ, ಫೆ.16: ಯೋಗ ಗುರು ಬಾಬಾ ರಾಮದೇವ್ ಅವರ ಪತಂಜಲಿ ಉತ್ಪನ್ನಗಳನ್ನು ಇನ್ನು ಯೋಧರೂ ಬಳಸಲಿದ್ದಾರೆ. ಬಿಎಸ್‌ಎಫ್ ಈಗಾಗಲೇ ದೇಶದಾದ್ಯಂತವಿರುವ ತನ್ನ ಕ್ಯಾಂಪಸ್ಸುಗಳಲ್ಲಿ ಪತಂಜಲಿ ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ತೆರೆಯಲು ಮುಂದಾಗಿದ್ದು, ಇಂತಹ ಪ್ರಥಮ ಅಂಗಡಿ ದಿಲ್ಲಿಯ ಬಿಎಸ್‌ಎಫ್ ಕ್ಯಾಂಪಿನಲ್ಲಿ ಬುಧವಾರ ಉದ್ಘಾಟನೆಗೊಂಡಿತು. ಈ ಸ್ಟೋರನ್ನು ಬಿಎಸ್‌ಎಫ್ ಮಹಾನಿರ್ದೇಶಕ ಕೆ.ಕೆ.ಶರ್ಮ ಅವರ ಪತ್ನಿ ರೇಣು ಶರ್ಮ ಉದ್ಘಾಟಿಸಿದರು.

ರೇಣು ಶರ್ಮ ಅವರ ನೇತೃತ್ವದ ಬಿಎಸ್‌ಎಫ್ ಯೋಧರ ಪತ್ನಿಯರ ಕಲ್ಯಾಣ ಸಂಸ್ಥೆ - ಬಿಎಸ್‌ಎಫ್ ವೈವ್ಸ್ ವೆಲ್ಫೇರ್ ಅಸೋಸಿಯೇಶನ್ ಪತಂಜಲಿ ಆಯುರ್ವೇದ ಲಿಮಿಟೆಡ್, ಹರಿದ್ವಾರ್ ಇದರೊಂದಿಗೆ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಇದರಂತೆ ಪತಂಜಲಿ ಉತ್ಪನ್ನಗಳನ್ನು ಬಿಡಬ್ಲ್ಯಡಬ್ಲ್ಯುಎ ಪತಂಜಲಿ ಸ್ಟೋರ್ ಗಳ ಮುಖಾಂತರ ಬಿಎಸ್‌ಎಫ್ ಶಿಬಿರಗಳಲ್ಲಿ ಮಾರಾಟ ಮಾಡಲಾಗುವುದು.

ಬಿಎಸ್‌ಎಫ್ ಜವಾನರು ಹಾಗೂ ಅವರ ಕುಟುಂಬಗಳು ಈ ಉತ್ಪನ್ನಗಳನ್ನು ಖರೀದಿಸಿದ್ದೇ ಆದಲ್ಲಿ ಅವರಿಗೆ ಬೆಲೆ ರಿಯಾಯಿತಿಯೂ ಲಭ್ಯವಾಗಲಿದೆ. ಪತಂಜಲಿ ತನ್ನ ವಿವಿಧ ಉತ್ಪನ್ನಗಳನ್ನು ಶೇ.15ರಿಂದ ಶೇ.28ರವರೆಗೆ ರಿಯಾಯಿತಿ ದರಗಳಲ್ಲಿ ಬಿಎಸ್‌ಎಫ್ ಜವಾನರಿಗೆ ಒದಗಿಸಲಿದೆ ಎಂದು ಬಿಎಸ್‌ಎಫ್ ಹೇಳಿಕೆಯೊಂದು ತಿಳಿಸಿದೆ.

ಇಂತಹ ಪತಂಜಲಿ ಅಂಗಡಿಗಳು ಅಗರ್ತಲಾ, ತೆಕಾಂಪುರ್(ಗ್ವಾಲಿಯರ್), ಗುಹಾವಟಿ, ಜೋಧಪುರ, ಸಿಲಿಗುರಿ, ಜಲಂಧರ್, ಕೊಲ್ಕತ್ತಾ, ಜಮ್ಮು, ಬೆಂಗಳೂರು, ಸಿಲ್ಚರ್, ಅಹಮದಾಬಾದ್, ಹಝಾರಿಭಾಗ್ ಮುಂತಾದೆಡೆಗಳ ಬಿಎಸ್‌ಎಫ್ ಕ್ಯಾಂಪಸ್ ಗಳಲ್ಲಿ ತಲೆಯೆತ್ತಲಿವೆ.

ಕಳೆದ ವರ್ಷ ಬಿಎಸ್‌ಎಫ್ ತನ್ನ 2,000 ಜವಾನರನ್ನು ದೈಹಿಕ ಕ್ಷಮತೆ ಹೆಚ್ಚಿಸುವ ವ್ಯಾಯಾಮದಲ್ಲಿ ತರಬೇತುಗೊಳಿಸಲು ಉತ್ತರಾಖಂಡದ ಹರಿದ್ವಾರದಲ್ಲಿರುವ ರಾಮದೇವ್ ಅವರ ಪತಂಜಲಿ ಸಂಸ್ಥೆಗೆ ಕಳುಹಿಸಿತ್ತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X