Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಲಗಾಲಿಗೆ ಮಾಡಬೇಕಾದ...

ಬಲಗಾಲಿಗೆ ಮಾಡಬೇಕಾದ ಶಸ್ತ್ರಚಿಕಿತ್ಸೆಯನ್ನು ಎಡಗಾಲಿಗೆ ಮಾಡಿದ ಫೋರ್ಟಿಸ್ ವೈದ್ಯರು !

ವಾರ್ತಾಭಾರತಿವಾರ್ತಾಭಾರತಿ16 Feb 2017 10:07 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬಲಗಾಲಿಗೆ ಮಾಡಬೇಕಾದ ಶಸ್ತ್ರಚಿಕಿತ್ಸೆಯನ್ನು ಎಡಗಾಲಿಗೆ ಮಾಡಿದ ಫೋರ್ಟಿಸ್ ವೈದ್ಯರು !

ದಿಲ್ಲಿ,ಫೆ.16: 24ರ ಹರೆಯದ ರವಿ ರಾಯ್ ಕಳೆದ ವರ್ಷದ ಜೂನ್ 19ರಂದು ಮಹಡಿಯ ಮೆಟ್ಟಿಲುಗಳಿಂದ ಜಾರಿ ಬಿದ್ದು ಬಲಪಾದದ ಗಂಟಿನ ಮೂಳೆಯನ್ನು ಮುರಿದುಕೊಂಡಿದ್ದ. ಸ್ಥಳೀಯ ವೈದ್ಯರ ಸಲಹೆಯ ಮೇರೆಗೆ ಶಸ್ತ್ರಚಿಕಿತ್ಸೆಗಾಗಿ ಆತನನ್ನು ನಗರದ ಶಾಲಿಮಾರ್ ಬಾಗ್ ನಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯ ‘ಬುದ್ಧಿವಂತ ’ ವೈದ್ಯರಿಬ್ಬರು ಆತನ ಬಲಗಾಲಿಗೆ ನಡೆಸಬೇಕಾಗಿದ್ದ ಶಸ್ತ್ರಚಿಕಿತ್ಸೆಯನ್ನು ಎಡಗಾಲಿಗೆ ಮಾಡುವ ಮೂಲಕ ‘ನೈಪುಣ್ಯ’ವನ್ನು ಪ್ರದರ್ಶಿಸಿದ್ದಾರೆ ! ದಿಲ್ಲಿ ವೈದ್ಯಕೀಯ ಮಂಡಳಿ(ಡಿಎಂಸಿ)ಯು ಈ ವೈದ್ಯ ಶಿಖಾಮಣಿಗಳ ಪರವಾನಿಗೆಯನ್ನು ಆರು ತಿಂಗಳ ಅವಧಿಗೆ ಅಮಾನತುಗೊಳಿಸಿದೆ.

ತಮ್ಮ ಪರವಾನಿಗೆಗಳು ಅಮಾನತುಗೊಂಡಿರುವುದರಿಂದ ಡಾ.ಅಶ್ವಿನ್ ಮಾಯಿಚಂದ್ ಮತ್ತು ಡಾ.ರಾಹುಲ್ ಕಕ್ರಾನ್ ಅವರು ಆರು ತಿಂಗಳ ಕಾಲ ದೇಶದ ಯಾವ ಭಾಗದಲ್ಲಿಯೂ ವೈದ್ಯವೃತ್ತಿಯನ್ನು ನಡೆಸುವಂತಿಲ್ಲ. ಡಿಎಂಸಿ ತನ್ನ ಮೆಡಿಕಲ್ ರಜಿಸ್ಟರ್‌ನಿಂದ ಇವರಿಬ್ಬರ ಹೆಸರುಗಳನ್ನು ತೆಗೆದು ಹಾಕಿಬಿಟ್ಟಿದೆ.

ಶಸ್ತ್ರಚಿಕಿತ್ಸೆಯ ಬಳಿಕ ಇನ್ನೂ ಅರವಳಿಕೆ ಪ್ರಭಾವದಲ್ಲಿಯೇ ಇದ್ದ ರವಿಯನ್ನು ರಿಕವರಿ ರೂಮ್‌ನಲ್ಲಿರಿಸಲಾಗಿತ್ತು. ಪ್ರಜ್ಞೆ ಮರುಕಳಿಸಿದ ತಕ್ಷಣ ತನ್ನ ಕಾಲು ನೋಡಿಕೊಂಡ ರವಿಗೆ ಆಘಾತ ಕಾದಿತ್ತು. ಮೂಳೆ ಮುರಿದಿದ್ದ ಬಲಗಾಲಿನ ಬದಲು ಎಡಗಾಲಿಗೆ ಪ್ಲಾಸ್ಟರ್ ಹಾಕಿದ್ದನ್ನು ಕಂಡು ಕಂಗಾಲಾದ ಆತ ತಕ್ಷಣ ತನ್ನ ಮೊಬೈಲ್‌ನಲ್ಲಿ ಚಿತ್ರ ತೆಗೆದು ಹೆತ್ತವರಿಗೆ ರವಾನಿಸಿದ್ದ.

ನಾವು ತಕ್ಷಣ ಸರ್ಜನ್‌ಗಳನ್ನು ಸಂಪರ್ಕಿಸಿದ್ದೆವು. ಸುಮ್ಮನೆ ಒಂದು ‘ಸಾರಿ ’ಹೇಳಿದ ಅವರು, ತಪ್ಪಿನಿಂದ ಹೀಗಾಗಿಬಿಟ್ಟಿದೆ. ಇದೊಂದು ಸರಳ ಶಸ್ತ್ರಚಿಕಿತ್ಸೆಯಾಗಿದ್ದು, ಎಡಗಾಲಿಗೆ ಹಾಕಿದ್ದ ಸ್ಕ್ರೂಗಳನ್ನು ತೆಗೆದು ಬಲಗಾಲಿಗೆ ಹಾಕಿಬಿಟ್ಟರಾಯಿತು ಎಂದು ಭರವಸೆ ನೀಡಿದ್ದರು ಎಂದು ರವಿಯ ತಂದೆ ರಾಮಕರಣ್ ರಾಯ್ ತಿಳಿಸಿದರು.

ಆಂತರಿಕ ವಿಚಾರಣೆಯ ಬಳಿಕ ಫೋರ್ಟಿಸ್ ಆಸ್ಪತ್ರೆ ತಪ್ಪಿತಸ್ಥ ವೈದ್ಯರನ್ನು ಸೇವೆಯಿಂದ ವಜಾ ಮಾಡಿದೆ.

  ರೋಗಿಯ ಬಲಗಾಲು ತುಂಬ ಬಾತುಕೊಂಡಿತ್ತು, ಹೀಗಾಗಿ ಶಸ್ತ್ರಚಿಕಿತ್ಸೆ ಸಾಧ್ಯವಿರಲಿಲ್ಲ. ಎಡಗಾಲು ಕಡಿಮೆ ಬಾತುಕೊಂಡಿತ್ತು, ಹೀಗಾಗಿ ಆ ಕಾಲಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದೇವೆ ಎಂದು ಡಾ.ಮಾಯಿಚಂದ್ ಮತ್ತು ಡಾ.ರಾಹುಲ್ ವಿಚಾರಣೆ ವೇಳೆ ಸಮಜಾಯಿಷಿ ನೀಡಿದ್ದರು !

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X